ದ.ಕ.ಜಿಲ್ಲಾ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷರಾಗಿ ಜಯಶೀಲ ಅಡ್ಯಂತಾಯ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷರಾಗಿ ಜಯಶೀಲ ಅಡ್ಯಂತಾಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಯಶೀಲ ಅಡ್ಯಂತಾಯ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದು, ವಿವಿಧ ಸಾಮಾಜಿಕ , ಧಾರ್ಮಿಕ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ.

ಜಯಶೀಲ ಅಡ್ಯಂತಾಯ ಅವರು ದ.ಕ.ಜಿಲ್ಲಾ ಕಾಂಗ್ರೆಸ್‌ನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಅಡ್ಯಾರ್ ಗ್ರಾ.ಪಂನ ಸದಸ್ಯರಾಗಿ ಹಗೂ ಎಪಿಎಂಸಿ ನಿರ್ದೆಶಕರಾಗಿಯೂ ಸೇವೆಸಲ್ಲಿಸಿತ್ತಾರೆ.

Related Posts

Leave a Reply

Your email address will not be published.