ಶ್ರೀನಿವಾಸ ಆಸ್ಪತ್ರೆಗೆ ಆಮ್ಲಜನಕ ಉತ್ಪಾದನಾ ಘಟಕ: ಡಾ. ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಕೊಡುಗೆ

ಉಡುಪಿಯ ಶ್ರೀ ಪುತ್ತಿಗೆ ಮಠದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಸುಗುಣೇಂದ್ರ ತೀರ್ಥ ಶ್ರೀಪಾದರು ಸುರತ್ಕಲ್ ನ ಶ್ರೀನಿವಾಸ್ ಆಸ್ಪತ್ರೆಗೆ ಕೊರೋನ ಸಂಕಷ್ಟ ಸಂದರ್ಭದಲ್ಲಿ ಕೊರೋನ ರೋಗಿಗಳ ಆರೈಕೆಗೆ ಆಮ್ಲಜನಕ ಉತ್ಪಾದನಾ ಘಟಕವನ್ನು ದಾನಮಾಡಿದ್ದಾರೆ.ಶ್ರೀನಿವಾಸ ಆಸ್ಪತ್ರೆಯ ಪರವಾಗಿ ಶ್ರೀನಿವಾಸ ವಿಶ್ವವಿದ್ಯಾಲಯದ ಗಣಕ ಯಂತ್ರ ವಿಭಾಗದ ಪ್ರೊ. ಪಿ. ಶ್ರೀಧರ ಆಚಾರ್ಯ ಇವರು ಇದನ್ನು ಕೃತಜ್ಞತಾ ಪೂರ್ವಕವಾಗಿ ಸ್ವೀಕರಿಸಿದ್ದಾರೆ.

 

Related Posts

Leave a Reply

Your email address will not be published.