ಪಡುಬಿದ್ರಿಯ ಕಾರ್ಕಳ ರಸ್ತೆಯ ತಿರುವಲ್ಲಿ, ಟ್ಯಾಂಕರ್ ಚಾಲಕನ ಅವಸರದ ಚಾಲನೆಯಿಂದಾಗಿ ಕಂಟೈನರ್ವೊಂದಕ್ಕೆ ಡಿಕ್ಕಿಯಾದ ಪರಿಣಾಮ ರಸ್ತೆ ತಿರುವಲ್ಲಿದ್ದ ರಿಂಗ್ ಹಾಗೂ ವಾಹನಗಳೆರಡು ಒಂದಕ್ಕೊಂದು ಅಂಟಿಕೊಂಡ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿದೆ. ಮಂಗಳೂರು ಕಡೆಯಿಂದ ಬಂದ ಕಂಟೈನರ್ ಜಂಕ್ಷನ್ನಲ್ಲಿ ಕಾರ್ಕಳ
Month: June 2021
ಮಂಜೇಶ್ವರ : ಜಮೀನ್ದಾರ್ ಕುಟುಂಬ ಹಿನ್ನೆಲೆಯಿಂದ ಬಂದರೂ ಬದುಕನ್ನು ನೊಂದವರ, ಶೋಷಿತರ ದನಿಯನ್ನಾಗಿಸಿದ ಕಲಾಪ್ರೇಮಿ, ರಂಗಕರ್ಮಿ,ಸಾಹಿತಿ, ಸಾಂಸ್ಕೃತಿಕ ರಾಯಭಾರಿ ದಿ. ಡಾ. ಡಿ. ಕೆ ಚೌಟರ 2ನೇ ವರ್ಷದ “ನೆನಪು” ಕಾರ್ಯಕ್ರಮ ಮಂಜೇಶ್ವರ ದ ಗೋವಿಂದ ಪೈ ನಿವಾಸ ’ಗಿಳಿವಿಂಡು’ನಲ್ಲಿ ನಡೆಯಿತು.ರಾಷ್ಟ್ರಕವಿಗೋವಿಂದ ಪೈ ಸ್ಮಾರಕ ಸಮಿತಿ ಕಾರ್ಯದರ್ಶಿ,
ಉಡುಪಿ: ಬೀದಿ ಶ್ವಾನವೊಂದು ಕಾಲಿಗೆ ಗಾಯಗೊಳಗಾಗಿ ಕೆಲವು ವರ್ಷಗಳಿಂದ ಉಡುಪಿ ಮಿತ್ರ ಆಸ್ಪತ್ರೆ ಬಳಿ ಅಸಹಾಯಕ ಸ್ಥಿತಿಯಲ್ಲಿ ದಿನಗಳ ಕಳೆಯುತಿತ್ತು. ಶ್ವಾನದ ಅಸಹಾಯಕ ಪರಿಸ್ಥಿತಿ ಕಂಡು ಮರುಗಿದ ಪ್ರಾಣಿ ಪ್ರೀಯರಾದ, ಅನೀಶ್, ಭರತ್, ಸುಮನಾ, ನಿಖಿತಾ ಪೂಜಾರಿ, ಮಂಜುಳ ಕರ್ಕೆರಾ ಅವರು ಶ್ವಾನವನ್ನು ವಶಕ್ಕೆ ಪಡೆದು, ಖಾಸಗಿ ಪಶು ಚಿಕಿತ್ಸಾಲಯದಲ್ಲಿ ಚಿಕಿತ್ಸೆಗೆ
ವಿಟ್ಲ: ವಿಟ್ಲದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಪಟ್ಟಣ ಪಂಚಾಯಿತಿ ನಿರ್ಣಯದಂತೆ ಶನಿವಾರ ಮತ್ತು ಭಾನುವಾರ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಿದ್ದು, ಶನಿವಾರ ವಿಟ್ಲ ಪೇಟೆ ಸಂಪೂರ್ಣವಾಗಿ ಸ್ತಬ್ಧ ಗೊಂಡಿದೆ. ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿಗಳು ಬಂದ್ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ ಯಾವುದೇ ಅಂಗಡಿಗಳು
‘ಫ್ಲೈಯಿಂಗ್ ಸಿಖ್’ ಖ್ಯಾತಿಯ ಭಾರತ ಮಾಜಿ ಅಥ್ಲಿಟ್ ಮಿಲ್ಖಾ ಸಿಂಗ್ (91) ಅವರು ಕಳೆದ ರಾತ್ರಿ ನಿಧನರಾದರು. ಕಳೆದ ಕೆಲವು ದಿನಗಳ ಹಿಂದೆ ಜ್ವರ ಪೀಡಿತರಾಗಿದ್ದ ಮಿಲ್ಖಾ ಸಿಂಗ್ ಅವರು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಿಲ್ಖಾ ಅವರ ಪತ್ನಿ ನಿರ್ಮಲ್ ಅವರು ಐದು ದಿನದ ಹಿಂದೆಯಷ್ಟೇ ನಿಧನ ಹೊಂದಿದ್ದರು. ಟ್ರ್ಯಾಕ್
ಕೋವಿಡ್ -19 ಎರಡನೇ ಅಲೆಯ ನಿಯಂತ್ರಣಕ್ಕಾಗಿ ಲಾಕ್ಡೌನ್ ಮುಂದುವರೆಸಿದ ಹಿನ್ನಲೆಯಲ್ಲಿ ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ರಾಜ್ಯದ ಇತರ ಭಾಗದಲ್ಲಿರುವ ಎಂಡೋಸಲ್ಫಾನ್ ಪೀಡಿತರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುತುವರ್ಜಿ ವಹಿಸಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರಿಗೆ ಬೆಳ್ತಂಗಡಿ ಶಾಸಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನೀಡಲ್ಪಡುವ ಉಚಿತ ಲಸಿಕಾ ಶಿಬಿರ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ಬಂದು
ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯುವ ರೈತರಿಗೆ ಸರಕಾರ ಸೂಕ್ತ ಸೌಲಭ್ಯ ನೀಡಲಿದೆ. ಇದರ ಪ್ರಯೋಜನವನ್ನು ಪಡೆದು ಸರಕಾರದ ” ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ” ಯೋಜನೆ ಯಶಸ್ವಿಗೊಳಿಸಬೇಕು ಎಂದು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹೇಳಿದರು. ಅವರು ಎಡಪದವು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳ, ಅಧಿಕಾರಿಗಳ ಸಭೆಯಲ್ಲಿ ಈ
ಕೊರೋನಾ ಸಂದರ್ಭದಲ್ಲಿ ವ್ರತ್ತಿನಿರತ ಪತ್ರಕರ್ತರು ಸವಾಲುಗಳ ಮಧ್ಯೆ ಕಾರ್ಯ ನಿರ್ವಹಿಸಿದ್ದಾರೆ.ಈ ನಡುವೆ ಹಲವು ಪತ್ರಕರ್ತರನ್ನು ನಾವು ಕಳೆದು ಕೊಂಡಿದ್ದೇವೆ ಎಂದು ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿಂದು ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯ ರನ್ನು
ಪುತ್ತೂರು: ಮೂರು ತಿಂಗಳ ಹಿಂದೆ ಪುತ್ತೂರಿನ ಚಿನ್ನಾಭರಣ ಮಳಿಗೆಯಿಂದ ಕಳವಾದ ಪ್ರಕರಣದಲ್ಲಿ ಬಂಧಿತ ಆರೋಪಿಗಳಿಂದ ಕಳವು ಸೊತ್ತುಗಳನ್ನು ವಶ ಪಡಿಸುವ ಕಾರ್ಯಾಚರಣೆಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ಸ್ಕರಿಯ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಗಿದೆ. ಪ್ರಶಂಸನಾ ಪತ್ರದೊಂದಿಗೆ ರೂ. 1ಸಾವಿರ ನಗದು



















