ಪುತ್ತೂರು: ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 5 ಸಾವಿರ ಎಕ್ರೆ ಹಡೀಲು ಭೂಮಿಯಲ್ಲಿ ಭತ್ತದ ಕೃಷಿ ಮಾಡುವ ಬಗ್ಗೆ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಪುತ್ತೂರು ವಿಧಾಸಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಪುತ್ತೂರು
Month: June 2021
ಲಸಿಕೆ ವಿಚಾರದಲ್ಲಿ ಅವ್ಯವಹಾರ ಹಾಗೂ ಭಷ್ಟ್ರಚಾರ ನಡೆಸುವ ದೌರ್ಭಾಗ್ಯ ಬಿಜೆಪಿ ಕಾರ್ಯಕರ್ತರಿಗೆ ಬಂದಿಲ್ಲ. ಕಾಂಗ್ರೆಸ್ ನಾಯಕರ ಆರೋಪಕ್ಕೆ ಏನಾದರೂ ದಾಖಲೆ ಇದ್ರೆ ಬಹಿರಂಗ ಪಡಿಸಲಿ ಎಂದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಸವಾಲು ಹಾಕಿದ್ದಾರೆ.ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ವಿತರಣೆ ವೇಳೆ
ಕೊವಿಡ್ ಲಸಿಕೆಯ ಕುರಿತಂತೆ ಎಷ್ಟೇ ತಾರ್ಕಿಕ ಚರ್ಚೆಗಳು ನಡೆಯುತ್ತಿದ್ದರೂ, ಕೊರೊನ ಸೋಂಕು ಹರಡದಂತೆ ತಡೆಯುವ ಸದ್ಯಕ್ಕಿರುವ ಏಕೈಕ ಉಪಾಯ ಲಭ್ಯವಿರುವ ಲಸಿಕೆಯನ್ನು ಹಾಕಿಸಿಕೊಳ್ಳುವುದೆಂಬುದು ಎಲ್ಲ ತಜ್ಞರ ಒಮ್ಮತದ ಸಲಹೆಯಾಗಿದೆ. ಆದ್ದರಿಂದಲೇ ನಮ್ಮ ಕೇಂದ್ರ ಮತ್ತು ರಾಜ್ಯ ಸರಕಾರಗಳೂ ವ್ಯಾಕ್ಸಿನೇಸನ್ ಅಭಿಯಾನವನ್ನ ಸಮರೋಪಾದಿಯಲ್ಲಿ ನಡೆಸುತ್ತಿವೆ. ಎಲ್ಲ ದೇಶಗಳೂ
ಬೆಂಗಳೂರು: ವಿಶ್ವದಾದ್ಯಂತ 10 ಕ್ಕೂ ಹೆಚ್ಚು ದೇಶಗಳಲ್ಲಿ 260 ಕ್ಕೂ ಹೆಚ್ಚು ರೀಟೇಲ್ ಔಟ್ಲೆಟ್ಗಳ ಜಾಲವನ್ನು ಹೊಂದಿರುವ ಆಭರಣ ರೀಟೇಲರ್ ಸಂಸ್ಥೆಯಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಕೋವಿಡ್-19 ವಿರುದ್ಧದ ಹೋರಾಟವನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಿದೆ. ಇದರ ಅಂಗವಾಗಿ ಸಂಸ್ಥೆಯು 1,೦೦,೦೦೦ ಉಚಿತ ಕೋವಿಡ್-19 ಲಸಿಕೆಗಳನ್ನು ಕೊಡುಗೆ ನೀಡಲು
ಮಂಜೇಶ್ವರ: ತೂಮಿನಾಡು ಪದವು ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಗುಜರಿ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು ಒಂದೂವರೆ ಲಕ್ಷ ರೂ ಬೆಲೆಬಾಳುವ ಗುಜರಿ ಸಾಮಾಗ್ರಿಗಳನ್ನು ಕೊಂಡೊಯ್ದಿದ್ದಾರೆ. ಕಳೆದ ರಾತ್ರಿ ಕಳವು ನಡೆದಿದ್ದು, ಗುಜರಿ ಸಾಮಾಗ್ರಿಗಳನ್ನು ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿವೆ. ಅಂಗಡಿಯ ಮುಂಭಾಗದ ಗೇಟನ್ನು ಮುರಿದು ಒಳನುಗ್ಗಿದ ಕಳ್ಳರ
ಬೆಂಗಳೂರು: ವಿಶ್ವದಾದ್ಯಂತ 10 ಕ್ಕೂ ಹೆಚ್ಚು ದೇಶಗಳಲ್ಲಿ 260 ಕ್ಕೂ ಹೆಚ್ಚು ರೀಟೇಲ್ ಔಟ್ಲೆಟ್ಗಳ ಜಾಲವನ್ನು ಹೊಂದಿರುವ ಆಭರಣ ರೀಟೇಲರ್ ಸಂಸ್ಥೆಯಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಕೋವಿಡ್-19 ವಿರುದ್ಧದ ಹೋರಾಟವನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಿದೆ. ಇದರ ಅಂಗವಾಗಿ ಸಂಸ್ಥೆಯು 1,೦೦,೦೦೦ ಉಚಿತ ಕೋವಿಡ್-19 ಲಸಿಕೆಗಳನ್ನು ಕೊಡುಗೆ ನೀಡಲು
ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು. ನಿಷೇಧಿತ ಮಾದಕ ವಸ್ತು ಅಕ್ರಮ ಸಾಗಾಟದ ಖಚಿತ ಮಾಹಿತಿಯ ಮೇರೆಗೆ ಕೊಣಾಜೆ ಪೊಲೀಸರು ಕಾರ್ಯಾಚರಣೆ ನಡೆಸಿ
ಕುಂದಾಪುರ : ರಾಷ್ಟ್ರೀಯ ಹೆದ್ದಾರಿ-66 ಚತುಷ್ಪತ ಕಾಮಗಾರಿಯ ವೇಳೆ ನಡೆಸಲಾದ ಅವೈಜಾÐನಿಕ ಚರಂಡಿ ಅವ್ಯವಸ್ಥೆಯಿಂದಾಗಿ ಹೆದ್ದಾರಿಗೆ ತಾಗಿಕೊಂಡಿರುವ ಮನೆಗಳಿಗೆ ನೀರು ನುಗ್ಗುತ್ತಿರುವ ಹಿನ್ನೆಲೆ ಸಾರ್ವಜನಿಕ ದೂರಿನ ಮೇರೆಗೆ ಕುಂದಾಪುರ ಸಹಾಯಕ ಆಯುಕ್ತ ಕೆ.ರಾಜು ಭೇಟಿ ನೀಡಿ ಸಮೀಪದ ನಿವಾಸಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಹೆದ್ದಾರಿ ಗುತ್ತಿಗೆ
With the mission of transforming society by creating innovators, Srinivas University, Mangalore, announceda new higher education model with enhanced skills and research components to produce outstanding graduates at Bachelor and Master’s Degree Level from academic year 2021-22. This new model
ಹೆದ್ದಾರಿ ಪಕ್ಕದಲ್ಲಿ ಕೋಳಿ ತ್ಯಾಜ್ಯ ಎಸೆದು, ಗ್ರಾಪಂ.ಗೆ ದಂಡ ಕಟ್ಟದಿರುವ ಬಗ್ಗೆ ಜಿಲ್ಲಾಧಿಕಾರಿ ಗಮನಕ್ಕೆ ತಂದಾಗ ಪ್ರಥಮ ಐದು ಸಾವಿರ ಮುಂದಿನ ಸಲ ಇಪ್ಪತ್ತೈದು ಸಾವಿರ ದಂಡ ವಿಧಿಸಿ ದಂಡ ಕಟ್ಟಲು ವಿಫಲವಾದರೆ ನನ್ನ ಗಮನಕ್ಕೆ ತನ್ನಿ ಎಂಬುದಾಗಿ ಉಡುಪಿ ಡಿ.ಸಿ. ಜಗದೀಶ್ ಹೆಜಮಾಡಿ ಗ್ರಾ.ಪಂ.ಅಧಿಕಾರಿಗಳಿಗೆ ಕಢಕ್ ಸೂಚನೆ ನೀಡಿದ್ದಾರೆ. ಲಾಕ್ಡೌನ್ ಪರಿಸ್ಥಿಯನ್ನು


















