ಪುತ್ತೂರು: ಜಾತಿ, ಧರ್ಮದ ಹೆಸರಿನಲ್ಲಿ ಗಲಭೆ ನಡೆಸುತ್ತಾ ಬರುತ್ತಿರುವ ಇದೀಗ ಸಾವರ್ಕರ್ ಹೆಸರಿನಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಫ್ಯಾಸಿಸ್ಟ್ ಶಕ್ತಿಗಳಿಗೆ ಎಚ್ಚರಿಕೆ ಕೊಡುವ ನಿಟ್ಟಿನಲ್ಲಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ಎಸ್ಡಿಪಿಐ ಫ್ಯಾಸಿಸಂನ ಯಾವುದೇ ಬೆದರಿಕೆಗಳಿಗೆ ಬಗ್ಗುವುದಿಲ್ಲ ಎಂದು ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ಶಾಫಿ ಬೆಳ್ಳಾರೆ
Month: August 2021
ಕರಾವಳಿಯ ಎಸ್ ಕೆ ಪಿ ಎ ಛಾಯಾಗ್ರಾಹಕರ ಸಂಘಟನೆ ಎರ್ಪಡಿಸಿ ಪ್ರತಿಷ್ಠಿತ ಛಾಯಾಗ್ರಹ ಸ್ಪರ್ಧೆಯಲ್ಲಿ ಉದಯೋನ್ಮುಖ ಯುವ ಛಾಯಾಗ್ರಾಹಕ ಅಶ್ವಿನ್ ಕೊಡವೂರಿಗೆ ವೆಡ್ಡಿಂಗ್ ಮೂಂಮೆಟ್ಸ್ ವಿಭಾಗದಲ್ಲಿ ಪ್ರಥಮ ಬಹುಮಾನ ದೊರಕಿದೆ.ಮದುವೆ ಸಂಭ್ರಮದಲ್ಲಿ ತಂದೆ ಮಗಳ ಭಾನಾತ್ಮಕ ಕ್ಷಣಗಳನ್ನು ಮನಮುಟ್ಟುವಂತೆ ತನ್ನ ಕ್ಯಾಮರದಲ್ಲಿ ಸೆರೆ ಹಿಡಿದಿದ್ದು, ನಿರ್ಣಯಕರು ಮೊದಲ
ಸುರತ್ಕಲ್ :ಮುಕ್ಕದಲ್ಲಿರುವ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಸೆಂಟರ್ ನಲ್ಲಿ ಹೊಸ ವೆಂಟಿಲೇಟರ್ ಯಂತ್ರವನ್ನು ಕರ್ನಾಟಕ ಬ್ಯಾಂಕ್ ಪ್ರಧಾನ ಕಚೇರಿ ಮಂಗಳೂರು ಇವರ ವತಿಯಿಂದ ಕೊಡುಗೆಯಾಗಿ ನೀಡಲಾಯಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಎ ಶಾಮ್ ರಾವ್ ಪ್ರತಿಷ್ಠಾನಾದ ಅಧ್ಯಕ್ಷಾರಾದ ಡಾ. ಸಿಎ. ಎ. ರಾಘವೇಂದ್ರ
ಸಮುದ್ರದಲ್ಲಿ ಹಡಗು ಮುಳುಗಡೆಯಾಗಿರುವ ಜಾಗದಲ್ಲಿ ಎಚ್ಚರಿಕೆ ಗುರುತು ಮಾಡುವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ಕೊಟ್ಟಿದ್ದೇನೆ ಎಂದು ಮೀನುಗಾರಿಕಾ ಸಚಿವ ಎಸ್. ಅಂಗಾರ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಸುದ್ದಿಗಾರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಮಾತನಾಡಿದ್ರು, ಸಮುದ್ರದಲ್ಲಿ ಹಡಗು ಮುಳಗಡೆಯಾಗಿರುವ ಜಾಗದಲ್ಲಿ ಯಾವುದೇ ಗುರುತು ಇಲ್ಲದ ಕಾರಣ
ಮುಂದಿನ ದಿನಗಳಲ್ಲಿ ಭಾರತ್ ನೆಟ್ ಯೋಜನೆಯನ್ನ ೫ ಸಾವಿರ ಹಳ್ಳಿಗಳಿಗೆ ತಲುಪಿಸುವ ಯೋಜನೆ ಹಾಕಿದ್ದೇವೆ ಎಂದು ಕೌಶಲಾಭಿವೃದ್ಧಿ ಮತ್ತು ಉದ್ಯಮ ಶೀಲತೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ರು. ಅವರು ಮಂಗಳೂರಲ್ಲಿ ಜನಾಶೀರ್ವಾದ ಯಾತ್ರೆಗೆ ಚಾಲನೆ ನೀಡಿದ ಬಳಿಕ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ರು, ಅದನ್ನ ಮತ್ತಷ್ಟು ಉತ್ತಮವಾಗಿ ಜನರಿಗೆ ತಲುಪಿಸುವ
ಬಿಎನ್ಐ ಮಂಗಳೂರು ವತಿಯಿಂದ ಕರಾವಳಿ ಎಕ್ಸ್ ಪೋ 2021 ವರ್ಚುವಲ್ ಬಿಸಿನೆಸ್ ಎಕ್ಸಿಬಿಷನ್ ಅನ್ನು ಆಗಸ್ಟ್ 20ರಿಂದ ಆಗಸ್ಟ್ 22ರ ವರೆಗೆ ಆಯೋಜಿಸುತ್ತಿದ್ದೇವೆ ಎಂದು ಬಿಎನ್ಐ ಮಂಗಳೂರಿನ ಕರಾವಳಿ ಎಕ್ಸ್ ಪೋ ಇದರ ಅಧ್ಯಕ್ಷರಾದ ಸುನಿಲ್ ದತ್ ಪೈ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಬಿಎನ್ಐ ಮಂಗಳೂರಿನ ನಾಲ್ಕು
ಕುಂದಾಪುರ ತಾಲೂಕು ಗಂಗೊಳ್ಳಿಯಲ್ಲಿ ಪ್ರಾಥಮಿಕ ಮೀನುಗಾರರ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚಗೋಡು ಇವರ ನೇತೃತ್ವದಲ್ಲಿ ಮಸ್ತ್ಯ ಸಂಪತ್ತು ಹೇರಳವಾಗಿ ದೊರೆಯಲಿ ಮತ್ತು ಇತ್ತೀಚಿನ ದಿನಗಳಲ್ಲಿ ಮೀನಗಾರರಲ್ಲಿ ವೈಮನಸ್ಸು ಉಂಟಾಗುತ್ತಿದ್ದು ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೆ ಪರಸ್ಪರ ಸೌಹಾರ್ದತೆ ಯಿಂದ ಮೀನುಗಾರಿಕೆ ಮಾಡಲಿ ಎಂಬ ಸದುದ್ದೇಶದಿಂದ ಸತ್ಯನಾರಾಯಣ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಪ್ರಸ್ತುತ ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಸಂಬಂಧ ಸರಕಾರದ ಆದೇಶದನ್ವಯ ಮತ್ತು ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್ 19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ
ಮಂಜೇಶ್ವರ : ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣಿಸಲು ಕರ್ನಾಟಕ ರಾಜ್ಯ ಸರ್ಕಾರ ಗಡಿಗಳಲ್ಲಿ ನಿಷೇಧ ಹೇರಿರುವುದಕ್ಕಾಗಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ.ಆರ್.ಜಯಾನಂದ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಆ.25 ಕ್ಕೆ ಮುಂದೂಡಿದ್ದು, ಈ ಮಧ್ಯೆ ದಕ್ಷಿಣ ಕನ್ನಡ ಪ್ರವೇಶಿಸಲು ಆಂಬುಲೆನ್ಸ್ ಗಳ ಹೊರತು ಇತರ ವಾಹನಗಳಲ್ಲೂ ಚಿಕಿತ್ಸೆಗೆ ತೆರಳುವವರನ್ನು ಯಾವುದೇ
ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾ.ಪಂ ವ್ಯಾಪ್ತಿಯ ಮಠ ಎಂಬಲ್ಲಿ ಪತಿ ಪತ್ನಿಯನ್ನು ಕೊಂದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಸುನೀತಾ(30 ) ಸಾವನ್ನಪ್ಪಿದಾಕೆ. ಪತಿ ಮೂಡುಬಿದಿರೆಯ ದಿನ್ ರಾಜ್ ನನ್ನು ಇಂದು ಮುಂಜಾನೆ ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಸಂಜೆ ಗಂಡ- ಹೆಂಡತಿಯ ಮಧ್ಯೆ ಜಗಳ ನಡೆದಿದ್ದು ಈ ಸಂದರ್ಭ ದಿನ್ ರಾಜ್ ಹೆಂಡತಿಯ


















