ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದ ಬಸವರಾಜ್ ಬೊಮ್ಮಾಯಿ ಅವರನ್ನು ಜಿಲ್ಲೆಯ ಗಡಿಭಾಗದ ಹೆಜಮಾಡಿಯಲ್ಲಿ ಸಾಂಪ್ರದಾಯಿಕವಾಗಿ ಮಹಿಳೆಯರು ಆರತಿ ಎತ್ತಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಭದ್ರತೆಯ ದೃಷ್ಠಿಯಿಂದ ಉಡುಪಿ ಜಿಲ್ಲಾ ಗಡಿಭಾಗ ಹೆಜಮಾಡಿ ಟೋಲ್ ಗೇಟ್ ಬಳಿಯ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಪೆÇಲೀಸರು
Month: August 2021
ತರಾತುರಿಯಲ್ಲಿ ಜಿಲ್ಲಾ ಅಂಬೇಡ್ಕರ್ ಭವನ ಉದ್ಘಾಟನೆ ಹಾಗೂ ದಲಿತ ಸಂಘಟನಾ ಮುಖಂಡರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ನಡೆಸಿದ್ರು. ಇಂದು ಮಂಗಳೂರಿನ ಉರ್ವಸ್ಟೋರ್ನಲ್ಲಿ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಉದ್ಘಾಟನೆಯನ್ನ ಸಿಎಂ ಬೊಮ್ಮಾಯಿ ಅವರು ನೆರವೇರಿಸಿದರು. ಅದ್ರೆ ಹೋರಾಟ ಮಾಡಿದರನ್ನ
ರಾಜ್ಯದಲ್ಲಿ ಆಗಸ್ಟ 23ರಿಂದ 9ರಿಂದ 12ನೇತರಗತಿ ವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲು ನಿರ್ಧಾರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳೂರಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಆಗಸ್ಟ 23ರಿಂದ 9ರಿಂದ 12ನೇತರಗತಿ ವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುವುದು, ಮೊದಲು ಬ್ಯಾಚ್ ವೈಸ್ ತರಗತಿ ಆರಂಭಕ್ಕೆ ನಿರ್ಧರಿಸಲಾಗಿದ್ದು, ಇದನ್ನ
ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್. ಅಂಗಾರ, ಕೋಟಾ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ಡಾ. ಸುಧಾಕರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ, ಹರೀಶ್
ಮುಖ್ಯಮಂತ್ರಿಯಾದ ಬಳಿಕ ಮೊಟ್ಟ ಮೊದಲ ಬಾರಿಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಬಸವರಾಜ ಬೊಮ್ಮಾಯಿ ಭೇಟಿ ಕೊಟ್ಟಿದ್ದಾರೆ. ಇಂದು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆಯಲ್ಲಿ ಸಿಎಂ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಬೊಮ್ಮಾಯಿ ಅವರಿಗೆ ಆರತಿ ಬೆಳಗಿ ಹಣೆಗೆ ತಿಲಕ ಇಟ್ಟು ಶುಭ ಕೋರಿದರು.
ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಡಿ ಪ್ರದೇಶದ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಇಂದು ಮಂಗಳೂರಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಆಗಮಿಸಿದ್ದಾರೆ. ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಗಡಿ ಜಿಲ್ಲೆಯಲ್ಲಿಜಾಗ್ರತೆವಹಿಸಬೇಕು, ಪಕ್ಕದ ರಾಜ್ಯದವರಿಗೆ
ವಿಟ್ಲ: ಲಾರಿ ಮತ್ತು ಆಕ್ಟೀವ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿ ಎಂಬಲ್ಲಿ ಸಂಭವಿಸಿದೆ. ಸವಾರ ವಾಹನ ದಾಖಲೆಗಳ ಪ್ರಕಾರ ಕನ್ಯಾನ ಗ್ರಾಮದ ನಿವಾಸಿ ಗಣೇಶ ಬಂಗೇರ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಮಾಣಿಯಿಂದ
ವೇತನ ಪಾವತಿಯಾಗದ ಕಾರಣ ಕ್ಯಾಂಟೀನ್ ಬಂದ್ ಗೊಳಿಸಿ ಪ್ರತಿಭಟನೆ ನಡೆಸುತ್ತಿರುವ ಬಿ.ಸಿ.ರೋಡಿನ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳ ಸಂಕಷ್ಟಕ್ಕೆ ಸ್ಪಂದಿಸಿರುವ ಮಾಜಿ ಸಚಿವ ಬಿ. ರಮನಾಥ ರೈ ಆಹಾರದ ಕಿಟ್ ನೀಡುವ ಭರವಸೆ ನೀಡಿದ್ದಾರೆ. ಬುಧವಾರ ಕ್ಯಾಂಟೀನ್ ಗೆ ಭೇಟಿ ನೀಡಿದ ಅವರು ಇಂದಿರಾ ಕ್ಯಾಂಟೀನ್ ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ತಿಳಿಸಿದರು. ಈ
College of Aviation Studies, Srinivas University Pandeshwar, Mangalore has organized a Guest Lecture on 11th August 2021 for BBA Aviation Management Students. The Speaker for the lecture was Mrs. Deepa Mahesh, Senior Cabin Crew of Air India. She has 13 years of Experience in Aviation Industry
A Face Painting competition was conducted at Srinivas University College of Management and Commerce in Department of Interior Design on 5th of August 2021 at Pandeshwar Campus, Mangalore. The students of B. Sc ID, First and Second-year batch actively participated in the competition.Students


















