ಮಂಗಳೂರು: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಐಸ್ಕ್ರೀಂ ಟ್ರೀಟ್ ನೀಡುವುದಾಗಿ ಮಂಗಳೂರಿನ ಪಬ್ಬಾಸ್ ಐಡಿಯಲ್ ಐಸ್ಕ್ರೀಂ ಕೆಫೆ ಮೋದಿ ಅವರಿಗೆ ಟ್ವೀಟ್ ಮಾಡಿದೆ. ಪದಕ ಗೆದ್ದು ಬಂದರೆ ನಿಮ್ಮ ಜತೆ ಐಸ್ಕ್ರೀಂ ಸವಿಯುವುದಾಗಿ ಒಲಿಂಪಿಕ್ಸ್ಗೆ ಮೊದಲು
Month: August 2021
ತಲಪಾಡಿ ಗಡಿ ಬಂದ್ ವಿರೋಧಿಸಿ ಕೇರಳಿಗರು ಗಡಿಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಕೇರಳ ಭಾಗದ ರಸ್ತೆ ಬಂದ್ ಮಾಡಿ ಕೇರಳಿಗರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಕೇರಳಕ್ಕೆ ತೆರಳುವ ರಸ್ತೆಗೆ ಅಡ್ಡಲಾಗಿ ನಿಂತು ಪ್ರತಿಭಟನೆ ನಡೆಸಿದ್ರು. ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ವೇಳೆ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ, ನೆಗೆಟಿವ್ ರಿಪೋರ್ಟ್ ಕಡ್ಡಾಯ
ಮಂಗಳೂರಿನ ತಲಪಾಡಿ ಚೆಕ್ಪೋಸ್ಟ್ಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದ್ರು.ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕಾಸರಗೋಡು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಎರ್ಪಡಿಸಲಾಗಿದ್ದು, ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ
ರಾಜ್ಯ ಕಾನೂನು ಸುವ್ಯವಸ್ಥಾ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ಸೋಮವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದಾರೆ.ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳ ಗಡಿಭಾಗದ ಬಂದೋಬಸ್ತ್ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಅವರು ಆಗಮಿಸಿದ್ದು, ಖಾಸಗಿ ಹೋಟೆಲ್ ನಲ್ಲಿ ತಂಗಿದ್ದು, ಇಂದು ಮುಂಜಾನೆ ಕೇರಳ ಗಡಿ ಪ್ರದೇಶವಾದ
ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ದೇವಿಯ ತಾಯಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ ಜೀವನ ಎಂದ ಮೇಲೆ ಖುಷಿ, ಸಂಕಟ, ಲಾಭ-ನಷ್ಟ ಇವೆಲ್ಲಾ ನಾಣ್ಯದ ಎರಡು ಮುಖಗಳಿದ್ದಂತೆ. ಅನೇಕ ಸವಾಲುಗಳು ಬರುತ್ತವೆ, ಅದನ್ನು ಮೆಟ್ಟಿ ನಿಂದಾಗ ಖುಷಿ, ಅದೃಷ್ಟಿ ಹಿಂಬಾಲಿಸುತ್ತದೆ. ಈ ವಾರ ನಿಮ್ಮ ಜೀವನ ಖುಷಿಯಿಂದ ಇರಲಿ
ಕುಂದಾಪುರ: ಫೈನಾನ್ಸ್ ಪಾಲುದಾರ ಕೂಡಾಲ್ ನಿವಾಸಿ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅನೂಪ್ ಶೆಟ್ಟಿಯನ್ನು ಪೊಲೀಸರು ಸೋಮವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕೊಲೆ ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಇನ್ನು ಏಳು ದಿನಗಳ ಕಾಲ ಅಂದರೆ ಅಗಸ್ಟ್ 9ರ ತನಕ ಪೊಲೀಸ್ ಕಸ್ಟಡಿಗೆ ನೀಡಿ 1ನೇ ಜೆಎಮ್ಎಫ್ಸಿ
ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ಬೇಲೂರಿನ ಚೆನ್ನಕೇಶವ ದೇವಾಲಯ ಮುಂಭಾಗದಿಂದ 20 ಹೆಚ್ಚು ಟ್ಯಾಕ್ಟರ್ ಗಳ ಸಮೇತ ಪ್ರತಿಭಟನ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರೈತ ಸಂಘ ಕಾರ್ಯದರ್ಶಿ ಬಳ್ಳೂರು ಸ್ವಾಮಿಗೌಡ ಕೇಂದ್ರ ಸರ್ಕಾರವು ಸಾಕಷ್ಟು ರೈತರು ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದ್ದು ಇದರಿಂದ ರೈತರಿಗೆ
“ A flower arrangement workshop was conducted at Srinivas University College of Hotel Management and Tourism in the Housekeeping department on 31st of July. Prof. Gayathree K, HOD, Department of Home science, Besant Women’s College, Mangalore was the Resource person of the Workshop. The
ಹೌಸ್ ಕೀಪಿಂಗ್ ವಿಭಾಗದ ಶ್ರೀನಿವಾಸ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಅಂಡ್ ಟೂರಿಸಂನಲ್ಲಿ ಹೂ(ದಾನಿ)ವಿನ ವ್ಯವಸ್ಥೆ ಕಾರ್ಯಾಗಾರ ವನ್ನು ನಡೆಸಲಾಯಿತು. ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನ ಗೃಹ ವಿಜ್ಞಾನ ವಿಭಾಗದ ಎಚ್. ಒ.ಡಿ ಪ್ರೊ. ಗಾಯತ್ರೀ ಕೆ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಅಂತಿಮ ವರ್ಷದ ಬಿಎಚ್ಎಂಸಿಟಿಯ ವಿದ್ಯಾರ್ಥಿಗಳು
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 2021-22ನೇ ಸಾಲಿನಲ್ಲಿ ಒಟ್ಟು ರೂ. 92.11ಕೋಟಿ ಅಭಿವೃದ್ಧಿ ಅನುದಾನ ರಾಜ್ಯ ಸರಕಾರದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಜೂರುಗೊಳಿಸಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಪುತ್ತೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಇನ್ನಷ್ಟು ಅನುದಾನ ಮಂಜೂರು ಮಾಡುವ ಭರವಸೆ ನೀಡಿದ್ದಾರೆ. ಶ್ರಾವಣ


















