ಸುರತ್ಕಲ್: ರೈತರಿಗೆ ಮಾಹಿತಿ ನೀಡುವ ಸಲುವಾಗಿ, ಬೆಳೆ ಸಮೀಕ್ಷೆ, ಹಾನಿಯಾದಲ್ಲಿ ಪರಿಹಾರ ಪಡೆಯಲು ಅನುಕೂಲವಾಗುವಂತೆ ದಾಖಲೀಕರಣಕ್ಕೆ ಸರಕಾರ ಹೊಸ ತಂತ್ರಜ್ಞಾನ ಬಳಸಿ ಕೃಷಿ ಆಪ್ ಹೊರ ತಂದಿದ್ದು ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡುವ ಮೂಲಕ ಇದರ ಸದುಪಯೋಗ ಆಗಬೇಕಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಕಾವೂರಿನಲ್ಲಿ ಕೃಷಿ
Month: August 2021
ಎರ್ಮಾಳು ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕರನ್ನು ಅಟೋ ಹತ್ತಿಸಿಕೊಂಡ ಎಂಬ ನೆಪವೊಡ್ಡಿ ಬಸ್ ಚಾಲಕನೊರ್ವ ಅಟೋ ರಿಕ್ಷಾಕ್ಕೆ ಬಸ್ನ್ನು ಅಡ್ಡವಿರಿಸಿ ಗೂಂಡಾಗಿರಿ ಪ್ರದರ್ಶಿಸಿದ್ದಾನೆ ಎಂಬುದಾಗಿ ಆರೋಪಿಸಿ ಪಡುಬಿದ್ರಿ ಅಟೋ ರಿಕ್ಷಾ ಚಾಲಕರು ರಿಕ್ಷಾ ಬಂದ್ ನಡೆಸಿ ಪಡುಬಿದ್ರಿ ಠಾಣೆಗೆ ಮುತ್ತಿಗೆ ಹಾಕಿ ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಘಟನೆ ನಡೆದಿದೆ.
ಪಾದಚಾರಿ ಅಲೆಮಾರಿಯಂತ್ತಿದ್ದ ಯುವಕನೊರ್ವನಿಗೆ ಪಡುಬಿದ್ರಿ ಬೀಡು ಬಳಿ ರಾತ್ರಿ ಕಾರೊಂದು ಢಿಕ್ಕಿಯಾದ ಪರಿಣಾಮ ಆ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಮಾರು 35-40ರ ಹರೆಯದ ವ್ಯಕ್ತಿಯಾಗಿದ್ದ ಯುವಕ ರಸ್ತೆ ದಾಟುವಾಗ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ಕಾರು ಡಿಕ್ಕಿಯಾಗಿದೆ. ಅಪಘಾತ ತೀವೃತೆಗೆ ತಲೆಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲಿನ ಮಿಲಿಟರಿ ಏರ್ ಬೇಸ್ ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ಮೂಲದ ನಾಲ್ಕು ಮಂದಿ ಸುರಕ್ಷಿತವಾಗಿ ಮನೆ ಸೇರಿದ್ದಾರೆ. ಕಾಬೂಲಿನ ನ್ಯಾಟೋ ಏರ್ ಬೇಸ್ ನಲ್ಲಿ ಕೆಲಸಕ್ಕಿದ್ದ ನಾಲ್ವರನ್ನು ಅಮೆರಿಕದ ವಾಯುಪಡೆ ಆಗಸ್ಟ್ 17 ರಂದು ಕತಾರ್ ಗೆ ಏರ್ ಲಿಫ್ಟ್ ಮಾಡಿತ್ತು. ಅಲ್ಲಿಂದ ಭಾರತದ ವಾಯುಪಡೆ ವಿಮಾನ ಭಾನುವಾರ ದೆಹಲಿಗೆ ಕರೆತಂದಿತ್ತು.
ಕುಂಬಳೆ : ಬಲಿ ಚರ್ಕವರ್ತಿಯನ್ನು ಬರಮಾಡಿಕೊಳ್ಳುವ ಓಣಂ ಹಬ್ಬವು ಸಮೃದ್ಧಿ ಫಲವತ್ತಿನ ಸಂಕೇತವಾಗಿ ಎಲ್ಲಾ ವರ್ಗ , ಸಮುದಾಯವನ್ನು ಬೆಸೆಯುವ ಹಬ್ಬವಾಗಿದೆ. ಗಡಿನಾಡಿನಲ್ಲೂ ಓಣಂ ಸಂಭ್ರಮ ಮನೆ ಮಾಡಿದೆ. ಕಾಸರಗೋಡು ಜಿಲ್ಲೆಯು ಸಪ್ತ ಭಾಷೆಗಳ ಸಂಗಮ ನಾಡು , ಸರ್ವ ಭಾಷೆ, ಸಂಸ್ಕೃತಿಯ ಸೌಹಾರ್ಧತೆಯ ಬೀಡು , ಇದು ಮಂಜೇಶ್ವರ ಗೋವಿಂದ ಪೈ ಅವರಂತ ಕನ್ನಡದ ಶ್ರೇಷ್ಠ ಕವಿವರ್ಯರು
ಬೆಂಗಳೂರು: ರಾಮಯ್ಯ ಎವುಲೂಟ್, ಗೋಕುಲ ಶಿಕ್ಷಣ ಸಂಸ್ಥೆ ಹಾಗೂ ರಾಮಯ್ಯ ಸಮೂಹ ಸಂಸ್ಥೆಗಳ ನೆರವಿನಿಂದ ನಾವೀನ್ಯತೆ, ಭವಿಷ್ಯದ ಉತ್ಪನ್ನಗಳ ಉತ್ಪಾದನೆ, ಮುಂದಿನ ತಲೆಮಾರು ಬಳಕೆಯ ತಂತ್ರಜ್ಞಾನ ಸೇರಿ ವಿವಿಧ ಕ್ಷೇತ್ರಗಳಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ 24 ನವೋದ್ಯಮಗಳ [ಸ್ಟಾರ್ ಸ್ಟಾರ್ಟ್ ಅಪ್ ಗಳು] ಅಭ್ಯುದಯಕ್ಕಾಗಿ ತಲಾ 50 ಲಕ್ಷ ರೂಪಾಯಿ ನೆರವು ನೀಡಿ
With the blessings of A.SHAMA RAO founder of Srinivas University , and under guidance of Dr. CA A RAGHAVENDRA RAO chancellor of Srinivas University, Mangalore has celebrated “PONNONAM 2K21” in a grand and traditional manner. Inaugurated by lighting the traditional lamp on 21st Saturday of
Management education is about hands on learning and honing necessary managerial, decision making, organizing and leadership skills to manage businesses and buld successful enterprises. With this end in mind the department of MBA & M.Com at College of Management & Commerce organized a
‘ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ರಾಜ್ಯಕ್ಕೆ ನಿರಂತರ ಅನ್ಯಾಯ ಮಾಡುತ್ತಿದ್ದು, ಅವರು ಜನಾಶೀರ್ವಾದ ಯಾತ್ರೆ ಬದಲು ಜನರ ಕ್ಷಮೆ ಕೋರುವ ಯಾತ್ರೆ ನಡೆಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಕಿಡಿಕಾರಿದ್ದಾರೆ. ‘ಕೋವಿಡ್ 2ನೇ ಅಲೆಯಲ್ಲಿ ಲಕ್ಷಾಂತರ ಜನರ ಸಾವಿಗೆ ಕಾರಣರಾಗಿದ್ದಕ್ಕೆ, ಸ್ವರ್ಗ ತೋರಿಸುತ್ತೇವೆ ಎಂದು
ಬೆಂಗಳೂರು:‘ಕೇಂದ್ರ ಸಚಿವರು ಕಾನೂನಿಗಿಂತ ದೊಡ್ಡವರೆ? ಕೋವಿಡ್ ಮಾರ್ಗಸೂಚಿ ಇವರಿಗೆ ಅನ್ವಯವಾಗುವುದಿಲ್ಲವೇ? ಬಿಜೆಪಿಯವರಿಗೊಂದು ಕಾನೂನು, ಜನಸಾಮಾನ್ಯರು ಮತ್ತು ವಿರೋಧ ಪಕ್ಷದವರಿಗೊಂದು ಕಾನೂನು ಇದೆಯೇ?’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಅವರು ಪ್ರಶ್ನಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ರಾಮಲಿಂಗಾರೆಡ್ಡಿ


















