ಬಂಟ್ವಾಳ: ಅಡಿಕೆ ಮರ ಏರುವ ಬೈಕ್ ಆವಿಷ್ಕರಿಸಿ ಜಗತ್ತಿನ ಗಮನ ಸೆಳೆದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಪ್ರಗತಿಪರ ಕೃಷಿಕ, ಸಂಶೋಧಕ ಗಣಪತಿ ಭಟ್ ಮತ್ತೊಮ್ಮೆ ಸುದ್ದಿಯಾಗುತ್ತಿದ್ದಾರೆ. ಮುಂದಿನ ವಿಶ್ವ ಟಿ-20 ಕ್ರಿಕೆಟ್ ಟೂರ್ನಿ ಸಂದರ್ಭ ಭಾರತ ಗೆದ್ದು ಬರುವಂತೆ ಜಾಹೀರಾತಿನಲ್ಲಿ ಗಣಪತಿ ಭಟ್, ಭಾರತ ಕ್ರಿಕೆಟ್ ತಂಡದ ಸದಸ್ಯರಿಗೆ
Month: September 2021
ಮಂಗಳೂರು ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾರವರಿಂದ ಮೊಂತಿ ಹಬ್ಬದ ಸಂದೇಶವನ್ನು ಸಾರಿದರು. ಪ್ರಿಯರೇ ನಿಮಗೆಲ್ಲರಿಗೂ ಮಾತೆ ಮರಿಯಮ್ಮನವರ ಜನುಮದಿನದ ಶುಭಾಶಯಗಳು. ಸಪ್ಟೆಂಬರ್ 08 ರಂದುಆಚರಿಸುವ ಈ ಹಬ್ಬವು ಕರ್ನಾಟಕಕರಾವಳಿಯಕ್ರೈಸ್ತರಿಗೆ ಪ್ರತ್ಯೇಕವಾಗಿ ಕೊಂಕಣಿ ಭಾಷಿಗರಿಗೆ ಅತಿ ಪ್ರೀತಿಯದ್ದಾಗಿದೆ. ನಾವು ಈ ಹಬ್ಬವನ್ನು ‘ಮೊಂತಿ ಫೆಸ್ತ್’ ಅಂತ
ಪಡುಬಿದ್ರಿ: ಮಹಮ್ಮದ್ ನಿಯಾಜ್ ನೇತೃತ್ವದ ಪಡುಬಿದ್ರಿ ರೋಟರಿ ಕ್ಲಬ್, ಮಹಿಳಾ ವಿಭಾಗದ ಇನ್ನರ್ ವೀಲ್ ಕ್ಲಬ್ ಹಾಗೂ ಸಮುದಾಯ ದಳ ಈ ಸಂಸ್ಥೆಗಳ ಜಂಟಿ ಆಯೋಜನೆಯಲ್ಲಿ, ಜಾತಿ ಧರ್ಮಗಳನ್ನು ಮೆಟ್ಟಿನಿಂತು ಎಲ್ಲಾ ಸಮುದಾಯದ ಮಂದಿ ಪಾಲ್ಗೊಂಡು ಎಂಬತ್ತಕ್ಕೂ ಅಧಿಕ ಪುಟಾಣಿ ಸ್ಪರ್ಧಾಳುಗಳ ಭಾಗವಹಿಸುವಿಕೆಯ ಮೂಲಕ ಪಡುಬಿದ್ರಿ ಆರ್. ಆರ್. ಕಲೋನಿಯ ಸಭಾಂಗಣದಲ್ಲಿ ನಡೆಯಿತು. ಈ
ಬೆಂಗಳೂರು,: ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ನಿಯಂತ್ರಣದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ಅವರು ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ರಾಜ್ಯದ ಪೊಲೀಸ್ ಇಲಾಖೆ ಅತ್ಯಂತ ದಕ್ಷ, ನಿಷ್ಪಕ್ಷಪಾತ ಹಾಗೂ
ಬೆಂಗಳೂರು: ಈಗ ಹೆಚ್ಚು ವಿದ್ಯುತ್ ಚಾಲಿತ ವಾಹನಗಳು ಬರುತ್ತಿರುವ ಕಾರಣ ಎಲೆಕ್ಟ್ರಿಕ್ ರಿಚಾರ್ಜ್ ಸೆಂಟರ್ಗಳನ್ನು ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ತೆರೆಯಲಾಗುವುದು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ಶ್ರೀ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಇಂದು
ರಾಜ್ಯ ಪ್ರವಾಸದಿಂದ ಮರಳಿ ಮಂಗಳೂರಿಗೆ ಬರುವಾಗ ಹಾಸನ ಬಳಿಯಲ್ಲಿ ರಸ್ತೆ ಅಪಘಾತದಲ್ಲಿ ಸಿಲುಕಿದ್ದ ಸಾರ್ವಜನಿಕರನ್ನು ಸುರಕ್ಷಿತವಾಗಿ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಬಿಜೆಪಿಯ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೆರವಾಗಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ತಕ್ಷಣವೇ ನಳಿನ್ ಕುಮಾರ್ ಕಟೀಲ್ ನೆರವಾಗಿ ಮಾನವೀಯತೆ ಮೆರೆದಿದ್ದಾರೆ.
ಜಿಲ್ಲಾ ಪಂಚಾಯತ್ ಸದಸ್ಯೆಯಾಗಿದ್ದ ಶ್ರೀಮತಿ ಸರಸ್ವತಿ ಕಾಮತ್ ಅವರ ಮೇಲೆ ಚುನಾವಣೆಯ ಸಂದರ್ಭದಲ್ಲಿ ಹಲ್ಲೆ ನಡೆಸಿದ ಕೇಸಿಗೆ ಒಳಗಾಗಿದ್ದ ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ಇತರ 14 ಮಂದಿಗೆ ಸುಳ್ಯ ನ್ಯಾಯಾಲಯ ಜೈಲು ಶಿಕ್ಷೆಯ ತೀರ್ಪು ನೀಡಿದೆ. 2013 ರ ಚುನಾವಣೆ ಸಂದರ್ಭ ಮರ್ಕಂಜದ ಕುದ್ಕುಳಿ ಎಂಬಲ್ಲಿ ಘಟನೆ ನಡೆದಿತ್ತು.ಹರೀಶ್ ಕಂಜಿಪಿಲಿ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇಂಜಿನಿಯರಿಂಗ್ ಘಟಕ, ಮಂಗಳೂರು, ಉಪವಿಭಾಗದ ಶಕ್ತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಶಕ್ತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರವು ಸುಮಾರು 45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ನೂತನ ಕೇಂದ್ರವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನೂತನ
ಕೇರಳದಲ್ಲಿ ಮತ್ತೆ ನಿಫಾ ವೈರಸ್ ಸೋಂಕು ಕಾಣಿಸಿಕೊಂಡಿರುವುದರಿಂದ ರಾಜ್ಯದಲ್ಲೂ ಬಿಗಿ ಕ್ರಮ ಕೈಗೊಳ್ಳಲಾಗವುದು. ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕೇರಳ ಗಡಿ ಜಿಲ್ಲೆಗಳಲ್ಲಿ ಈಗಾಗಲೇ ಕೆಲವು
ವಿಟ್ಲ: ರಾಜ್ಯ ಸರ್ಕಾರ ಅನುದಾನ ಕೊಡುವುದಕ್ಕೆ ಗುತ್ತಿಗೆದಾರರಿಂದ ಶೇ.15ಕ್ಕೂ ಮೇಲ್ಪಟ್ಟು ವಸೂಲಿ ಮಾಡುತ್ತಿದೆ. ಕಾಂಗ್ರೆಸ್ ಮುಕ್ತವಾದರೆ ಭ್ರಷ್ಟಾಚಾರ ಮುಕ್ತ ಎಂಬ ಹೇಳಿಕೆಯನ್ನು ಹೇಳಿರುವ ಪುತ್ತೂರು ಶಾಸಕರಿಗೆ ಇದು ಗಮನದಲ್ಲಿ ಇಲ್ಲವಾ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಪ್ರಪಂಚ ನೋಡಲ್ಲ ಎಂಬ ಗಾದೆ ಮಾತಿನಂತೆ ಬಿಜೆಪಿ ಸರ್ಕಾರದ ಪರಿಸ್ಥಿಯಾಗಿದೆ ಎಂದು


















