ಮೂಡುಬಿದಿರೆ : ಆನೆ ಸೀನಿದ ಶಬ್ದಕ್ಕೆ ಹೆದರಿ ಓಡಿ ಹೋಗುವಾಗ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಡ್ಯಡ್ಕ ದೇವಸ್ಥಾನದಲ್ಲಿ ಸೋಮವಾರ ಸಂಜೆ ನಡೆದಿದೆ. ಕೊಡ್ಯಡ್ಕ ದೇವಸ್ಥಾನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಕಳ ಇಂಡಸ್ಟ್ರಿಯಲ್ ಬಳಿಯ ನಿವಾಸಿ ವಿಶ್ವನಾಥ ದೇವಾಡಿಗ (58ವ) ಮೃತಪಟ್ಟ ವ್ಯಕ್ತಿ. ಇವರು ದೇವಸ್ಥಾನದ ಆನೆಯ ಸಮೀಪ ಕೆಲಸ
Month: September 2021
ಕನಸು ಕಾಣುವುದು ಬಹಳ ಸುಲಭ ಆ ಕನಸನ್ನು ನನಸಾಗುವುದು ಕಷ್ಟ. ಗುರಿ, ಛಲ, ಸತತ ಪರಿಶ್ರಮ ನಮ್ಮಲ್ಲಿದ್ದರೆ ನಾವು ಏನು ಬೇಕಾದರೂ ಸಾಧಿಸಬಹುದು. ಸಾವಿರ ಕಷ್ಟಗಳ ಮಧ್ಯೆಯು ಗುರಿ ತಲುಪುತ್ತೇನೆ ಎಂಬ ಛಲ ಗುರಿ ತಲುಪಲು ಎಷ್ಟು ಸಾಧ್ಯವೋ ಅಷ್ಟು ಪರಿಶ್ರಮ ನಮ್ಮಲ್ಲಿರಬೇಕು ಆಗ ಮಾತ್ರ ನಮ್ಮ ಭವಿಷ್ಯದ ದಾರಿಸುಗಮವಾಗಿರುತ್ತದೆ.ಇಂತಹ ಸವಾಲನ್ನು ಗೆದ್ದು ತನ್ನ ಕನಸನ್ನು ನನಸು
ಮಂಗಳೂರು: ಮಂಗಳೂರಲ್ಲಿ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂವನ್ನು ಮರು ಪರಿಶೀಲಿಸುವಂತೆ ಶಾಸಕ ಯುಟಿ ಖಾದರ್ ಒತ್ತಾಯಿಸಿದ್ದಾರೆ. ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಾರಾಂತ್ಯ ಕರ್ಫ್ಯೂವಿನ ಹಿಂದಿನ ತರ್ಕ ಏನೆಂದು ಅರ್ಥವಾಗುತ್ತಿಲ್ಲ. ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ.
ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಸಂಬಂಧ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಲಬುರ್ಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಈ ಮೂರು ಮಹಾ ನಗರ ಪಾಲಿಕೆ, ತರೀಕೆರೆ, ದೊಡ್ಡಬಳ್ಳಾಪುರ ಹಾಗೂ ಮೈಸೂರಿನ ಪಾಲಿಕೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಮತ
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕೂಳೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ನಾಗರಿಕರಿಗೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಪ್ರಧಾನ ಮಂತ್ರಿಯವರ ಉಚಿತ ಕೋವಿಡ್ ಲಸಿಕಾ ಯೋಜನೆಯಡಿ ಉಚಿತ ಕೋವಿಡ್ ಲಸಿಕಾ ಶಿಬಿರ ನಡೆಯಿತು. ಪಂಜಿಮೊಗರುವಿನ ಕೂಳೂರು ಮೊಹಿದ್ದೀನ್ ಜುಮಾ ಮಸೀದಿ ಆವರಣದಲ್ಲಿ ಸೋಮವಾರ ಶಿಬಿರಕ್ಕೆ ಶಾಸಕರು ಚಾಲನೆ
ಉಪ್ಪಿನಂಗಡಿ: ಬುಲೆಟ್ ಟ್ಯಾಂಕರ್ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಹಾಗೂ ಅವನ ತಾಯಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಬೈಪಾಸ್ನಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿ ಅದ್ವೀತ್ (16) ಮೃತಪಟ್ಟ ಬಾಲಕ. ಅಂಗನವಾಡಿಯಲ್ಲಿ ಟೀಚರ್ ಆಗಿರುವ ಬಾಲಕನ ತಾಯಿ ಕೂಡ ಗಂಭೀರವಾಗಿ ಗಾಯಗೊಂಡಿದ್ದು
ಮೂಡುಬಿದರೆ ಎಸ್ಜೆಆರ್ ಟಿಂಬರ್ಸ್ ಮಾಲಕ, ರಿಯಲ್ ಎಸ್ಟೇಟ್ ಉದ್ಯಮಿ ಕಜಂಗೆ ಸುದರ್ಶನ್ ಜೈನ್(56) ಅವರು ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಮೂಡುಬಿದರೆ ರೋಟರಿ ಮಾಜಿ ಕಾರ್ಯದರ್ಶಿ, ಜೈನ್ ಮಿಲನ್ ಉಪಾಧ್ಯಕ್ಷರಾಗಿ, ಧಾರ್ಮಿಕ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಮೂಡುಬಿದರೆಯ ಭಟ್ಟಾರಕ ಚಾರುಕೀರ್ತಿ
ಉಪ್ಪಿನಂಗಡಿ: ಹಳೇಗೇಟು ಬಳಿ ಕೆಲ ದಿನಗಳ ಹಿಂದೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹಸಿ ಮೀನು ಮಾರಾಟದ ಅಂಗಡಿಗೆ ಬೆಂಕಿ ಹಚ್ಚಿರುವ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಸೆ. 6ರಂದು ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆ ಮುಂದೆ ಧರಣಿ ನಡೆಯಿತು. ಬೆಂಕಿ ಹಚ್ಚಿರುವ ಘಟನೆ ಖಂಡಿಸಿ ಹಿಂದೆ ರಾಸ್ತಾರೋಕೋ ನಡೆಸಲಾಗಿತ್ತು.
ಮಂಗಳೂರು: ನಗರ ಪ್ರದೇಶದಲ್ಲಿ ಔಷಧೀಯ ಸಸ್ಯಗಳನ್ನು ಬೆಳೆಸುವುದು ಇಂದಿನ ಅಗತ್ಯ ಎಂದು ಮಾಜಿ ಶಾಸಕ ಜೆ.ಆರ್.ಲೋಬೋ ಹೇಳಿದರು.ಬ್ರಹ್ಮಶ್ರೀ ನಾರಾಯಣ ಗುರುವರ್ಯರ 167ನೇ ಜನ್ಮದಿನ ಪ್ರಯುಕ್ತ ಕುದ್ರೋಳಿ ಗುರು ಬೆಳದಿಂಗಳು ಸೇವಾ ಸಂಸ್ಥೆಯಿಂದ ಔಷಧೀಯ ಸಸ್ಯಗಳ ನೆಡುವ ಸರಣಿ ಕಾರ್ಯಕ್ರಮದ ಅಂಗವಾಗಿ ಭಾನುವಾರ ಜೆಪ್ಪು ಸೇಂಟ್ ಜೋಸೆಫ್ ಆಯೋಜಿಸಲಾದ ಕಾರ್ಯಕ್ರಮದಲ್ಲಿ
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಜನರಿಂದ ಸುಂಕ ಪಡೆಯುವ ಟೋಲ್ ಪ್ಲಾಜಾಗಳಲ್ಲಿ ಅಗತ್ಯವಾಗಿ ಇರಲೇ ಬೇಕಾದ ಅಂಬುಲೆನ್ಸ್ ಗಳು ಗ್ಯಾರೇಜ್ ನಲ್ಲಿ ಚಿರ ವಿಶ್ರಾಂತಿಯಲ್ಲಿದ್ದು, ಕಾನೂನು ಮೀರಿ ವ್ಯವಹಾರಿಸುತ್ತಿರುವ ಇವರನ್ನು ಕೇಳುವವರೇ ಇಲ್ಲವಾಗಿದೆ. ಮಂಗಳೂರು ಜಿಲ್ಲೆಯ ತಲಪಾಡಿ, ಉಡುಪಿ ಜಿಲ್ಲೆಯ ಹೆಜಮಾಡಿ ಹಾಗೂ ಸಾಸ್ತಾನ ಟೋಲ್ ಪ್ಲಾಜಾಗಳಲ್ಲಿ


















