ಬೆಂಗಳೂರು: ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡಿದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಮುಳಬಾಗಿಲು ಉಪವಿಭಾಗದ ಮೆಹಬೂಬ್ ಪಾಷ, ಕಿರಿಯ ಸಹಾಯಕ, ಗಾಯತ್ರಮ್ಮ ,ಕಿರಿಯ ಸಹಾಯಕಿ ಹಾಗೂ ಸುಜಾತಮ್ಮ, ಕಿರಿಯ ಸಹಾಯಕಿ ,ಈ ಮೂವರು ಅಮಾನತಿ ಗೊಳಗಾದ
Month: September 2021
ಮಂಗಳೂರು: ನಗರದ ನವ ಮಂಗಳೂರು ಬಂದರು ಟ್ರಸ್ಟ್ ಹೊಸ ಸಾಧನೆ ಮಾಡಿದ್ದು, ಇದೇ ಮೊದಲ ಬಾರಿಗೆ ಇಲ್ಲಿಂದ 22,825 ಟನ್ ಕಬ್ಬಿಣದ ಸರಕನ್ನು ರಫ್ತು ಮಾಡಲಾಗಿದೆ.ಎಂ.ವಿ. ಮಿನಿಯನ್ ಗ್ರೇಸ್ ಹಡಗು ನಗರದ ಎನ್ಎಂಪಿಟಿಗೆ ಬಂದಿತ್ತು. ಇದರಿಂದ ಜೆಎಸ್ಡಬ್ಲ್ಯು ಕಂಪನಿಗೆ ಸೇರಿದ 22,825 ಟನ್ ಕಬ್ಬಿಣದ ಸರಕನ್ನು ತುಂಬಲಾಗಿದೆ. ಸರಕು ಹೊತ್ತ ಹಡಗು ಈಜಿಪ್ಪನ ಡಾಮಿಯೆಟ್ಟ, ಇಟಲಿಯ
ಜಾಗತಿಕವಾಗಿ ಡ್ರೈ ಫ್ರೂಟ್ ಮಾರಾಟ ಕ್ಷೇತ್ರದಲ್ಲಿ ಅಫ್ಘಾನಿಸ್ತಾನ ಪಾರುಪತ್ಯ ಹೊಂದಿದೆ. ಅಲ್ಲದೇ ಭಾರತದಲ್ಲಿ ಅಫ್ಘಾನಿಸ್ತಾನದ ಡ್ರೈ ಫ್ರೂಟ್ಗೆ ಎಲ್ಲಿಲ್ಲದ ಬೇಡಿಕೆ ಕೂಡ ಇದೆ ಆದರೆ ಈಗ ಅಫ್ಘಾನಿಸ್ತಾನ ತಾಲಿಬಾನ್ ವಶಕ್ಕೆ ಹೋಗಿ ಶಾಂತವಾಗಿದ್ದ ನೆಲ ನಲುಗಿ ಹೋಗಿದ್ದು. ಭಾರತದ ಡ್ರೈ ಫ್ರೂಟ್ ಉದ್ಯಮ ಅಕ್ಷರಶಃ ನೆಲಕಚ್ಚಿದಂತಾಗಿದೆ. ಹೌದು ಅಫ್ಘಾನಿಸ್ತಾನ ತಾಲಿಬಾನ್
ಶೂಟರ್ ಮನೀಶ್ ನರ್ವಾಲ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೂರನೇ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ. ಇನ್ನೋರ್ವ ಶೂಟರ್ ಸಿಂಗ್ ರಾಜ್ ಅಧಾನ ಅವರು ಬೆಳ್ಳಿ ಪದಕ ಗೆದ್ದುಕೊಂಡರು. ಈ ಇಬ್ಬರು ಶನಿವಾರ ನಡೆದ ಪಿ4 ಮಿಕ್ಸೆಡ್ 50 ಮೀ. ಪಿಸ್ತೂಲ್ ಎಸ್ಎಚ್ 1 ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದ್ದಾರೆ.19ರ ರ ಹರೆಯದ ನರ್ವಾಲ್ ಒಟ್ಟು 218.2 ಅಂಕ ಗಳಿಸಿ ಒಲಿಂಪಿಕ್ಸ್
ಮಂಗಳೂರು: ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ವಿನೂತನ ತಂತ್ರಜ್ಞಾನವನ್ನು ಮಂಗಳೂರಿನ ಬೋಟ್ ಗೆ ಅಳವಡಿಕೆ ಮಾಡಲಾಗಿದೆ. ಈ ಮೂಲಕ ವಾರಗಟ್ಟಲೆ ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸಲು ಹೋಗುವ ಮೀನುಗಾರರು ಇನ್ನು ಮುಂದೆ ತಮ್ಮ ನಿತ್ಯ ಬಳಕೆಯ ಅವಶ್ಯಕತೆಗೆ ಬೇಕಾದ ನೀರನ್ನು ಕೊಂಡೊಯ್ಯುವ ಪ್ರಮೇಯವೇ ಇಲ್ಲ. ಆಳ ಸಮುದ್ರ ಮೀನುಗಾರಿಕೆ ನಡೆಸುವ
ಸಾಹಿತ್ಯ ಎನ್ನುವುದು ಜೀವನದ ಅನುಭವ ದ್ರವ್ಯ: ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಚಂದ್ರಕಲಾ ನಂದಾವರ
ಮಂಗಳೂರು: ಸಾಹಿತ್ಯದ ಬರವಣಿಗೆ ಮತ್ತು ಸಾಹಿತ್ಯದ ಓದು ಮನುಷ್ಯನೊಳಗೆ ತನ್ನನ್ನು ತಾನು ಗುರುತಿಸಿಕೊಳ್ಳುವಂತಹ ಮತ್ತು ಸಮಾಜದೊಳಗೆ ತನ್ನನ್ನು ತಾನು ಬೆಸೆದುಕೊಳ್ಳುವಂತಹ ಶಕ್ತಿ ಸಾಹಿತ್ಯಕ್ಕಿದೆ. ಸಾಹಿತ್ಯ ಎನ್ನುವುದು ಜೀವನದ ಅನುಭವಗಳ ದ್ರವ್ಯ ಎಂದು ಗಣಪತಿ ಪ.ಪೂ. ಕಾಲೇಜಿನ ವಿಶ್ರಾಂತ ಪ್ರಾಂಶುಪಾಲೆ ಚಂದ್ರಕಲಾ ನಂದಾವರ ಹೇಳಿದರು. ಅವರು ನಗರದ ಸ್ಟೇಟ್ ಬ್ಯಾಂಕ್,
ಕಡಬ ಎಸ್.ಐ. ರುಕ್ಮ ನಾಯ್ಕ್ ಪ್ರಯಾಣಿಸುತ್ತಿದ್ದ ಜೀಪು ಹಾಗೂ ಬೊಲೆರೋ ಮಧ್ಯೆ ಡಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ನುಜ್ಜುಗುಜ್ಜಾದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಪೊಲೀಸ್ ಜೀಪು ಹಾಗೂ ಬೊಲೇರೋ ಕಾರಿನ ಚಾಲಕರಿಬ್ಬರು ಅಪಾಯದಿಂದ ಪಾರಾಗಿದ್ದಾರೆ.
ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ತಮ್ಮ ದೋಣಿಗಳಲ್ಲಿ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಘಟಕವನ್ನು ಅಳವಡಿಸುವುದರಿಂದ ಸಾಕಷ್ಟು ಪ್ರಯೋಜನವಾಗಲಿದೆ. ಈ ಘಟಕ ಅಳವಡಿಸಲು ಸಹಾಯಧನ ಒದಗಿಸುವ ಬಗ್ಗೆ ಸರಕಾರ ಮಟ್ಟದಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ
Srinivas University, Pandeshwar, Mangaluru, signed a Memorandum of Understanding (MOU) with Novigo Solutions, Mangaluru on 27th August 2021. To provide industrial exposure to the students of Srinivas University, Pandeshwar, Mangaluru a Memorandum of Understanding (MoU) was signed between the
ನಾಲಾಸೋಪಾರ;; ತುಳು ಕೂಟ ಫೌಂಡೇಶನ್ ನಾಲಾಸೋಪಾರ ಇದರ ಸಭೆಯು. ಆಗಸ್ಟ್ 31ರಂದು ರಿಜನ್ಸಿ ಬ್ಯಾಂಕ್ವಿಟ್ ಹಾಲ್ ನಾಲಾಸೋಪಾರ (ಪೂರ್ವ )ದಲ್ಲಿ ತುಳುಕೂಟ ಫೌಂಡೇಶನ್ ಅಧ್ಯಕ್ಷರಾದ ರಮೇಶ್ ಶೆಟ್ಟಿ ಕಾಪು ಇವರ ಅದ್ಯಕ್ಷತೆಯಲ್ಲಿ ಜರಗಿತು. ಕಾರ್ಯದರ್ಶಿ ಜಗನಾಥ. ಡಿ. ಶೆಟ್ಟಿ ವಾರ್ಷಿಕ ಚಟುವಟಿಕೆಗಳ ವರದಿಯನ್ನು ಸಭೆಯ ಮುಂದಿಟ್ಟರು. ಕೋಶಾಧಿಕಾರಿಯವರ ಅನುಪಸ್ಥಿತಿಯಲ್ಲಿ


















