“SRINIVAS YOGA-SANSKRIT STUDIES AND RESARCH CENTRE” has been declared open today at Srinivas University, Mukka,SUrthkal in the presence of His Holiness Paramapoojya Sri SriSriRaghuvarendraTheerthaSripadaru, Bhimnakatte, BhimsethuMunivrandaMutt,Thirthahalli. During the introductory Welcome
Month: October 2021
Srinivas University –BBA, Port, Shipping Management and Logistic Department organized two days Industrial Visit for the II year BBA students to New Mangalore Port Trust (NMPT), Mangalore on October 28th and 29th 2021. During the visit, students got practical exposure and also got to
ಪುತ್ತೂರು: ದೇಶದ ಜನರ ಸೇವೆ ಮತ್ತು ದೇಶಾಭಿಮಾನಕ್ಕಾಗಿ ಬಿಜೆಪಿ ಕಾರ್ಯಕರ್ತರು ದುಡಿಯುತ್ತಿದ್ದಾರೆ. ಹಾಗಾಗಿ ಬಿಜೆಪಿಯ ಕಾರ್ಯಕರ್ತರಿಗೆ ರಾಜಕಾರಣ ವೃತ್ತಿಯಲ್ಲ, ಅದೊಂದು ವೃತವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು ಭಾರತೀಯ ಜನತಾ ಪಾರ್ಟಿ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕಲ ಅನಾವರಣ ಕಾರ್ಯಕ್ರಮಗಳು ಈಗಾಗಲೇ
ಕಡಬ: ಸಾರ್ವಜನಿಕರಿಗೆ ನಿಷ್ಪಕ್ಷಪಾತ ಸೇವೆ ನೀಡುವುದೇ ಅಧಿಕಾರಿಗಳ ಕೆಲಸ, ಯಾವುದೇ ಕಾರಣಕ್ಕೆ ಸಾರ್ವಜನಿಕರನ್ನು ಸತಾಯಿಸಬಾರದು ಎಂದು ಕರ್ನಾಟಕ ಲೋಕಾಯುಕ್ತ ಪೋಲಿಸ್ನ ದ.ಕ. ಜಿಲ್ಲಾ ಉಪ ಅಧೀಕ್ಷಕ ಚೆಲುವರಾಜು ಅವರು ಹೇಳಿದರು ಅವರು ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಲೋಕಾಯುಕ್ತ ಪೋಲಿಸರಿಂದ ನಡೆದ ಅರಿವು ಜಾಗೃತಿ ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ
ಕರ್ನಾಟಕದ ರಾಜ್ಯದ ಜನಪ್ರಿಯ ಚಲನಚಿತ್ರ ನಟರಾದ ಶ್ರೀ ಪುನೀತ್ ರಾಜ್ ಕುಮಾರ್ ರವರು ದಿನಾಂಕ 29-10-2021 ರಂದು ಅಕಾಲಿಕವಾಗಿ ವಿಧಿವಶವಾಗಿರುವುದು ಹೈನುಗಾರರಿಗೆ ಅಪಾರವಾದ ದು:ಖವನ್ನು ತಂದಿದೆ. ಕರ್ನಾಟಕ ರಾಜ್ಯದ ನಾಡು ನುಡಿ, ಸಂಸ್ಕ್ರತಿಯ ಅಭಿವೃದ್ಧಿಗೆ ಸದಾ ಹೋರಾಟ ಮಾಡುತ್ತಿದ್ದು ವಿಶೇಷವಾಗಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಅಭಿವೃದ್ಧಿಗೆ
ಮಂಗಳೂರಿನ ಪ್ರತಿಷ್ಠಿತ ಐಡಿಯಲ್ ಐಸ್ಕ್ರೀಂ ಸ್ಥಾಪಕರಾದ ಪ್ರಭಾಕರ್ ಕಾಮತ್ರವರು ಇತ್ತೀಚೆಗೆ ರಾತ್ರಿ 8.30ರ ಸುಮಾರಿಗೆ ವಾಕಿಂಗ್ ಮುಗಿಸಿ ಬಾಳಿಗಾ ಸ್ಟೋರ್ಸ್ಗೆ ಸಮಾಗ್ರಿ ಖರೀದಿಗೆ ಅಂಗಡಿಯ ಮುಂಭಾಗದಲ್ಲಿ ಹೋಗುತ್ತಿದ್ದ ಸಂದರ್ಭ ಬೈಕ್ನಲ್ಲಿ ಬಂದ ಝೋಮಾಟೋ ಹುಡುಗ ಅವರಿಗೆ ಡಿಕ್ಕಿ ಹೊಡೆದು ತಲೆಗೆ ಗಾಯವಾಗಿ ತೀರ್ವ ರಕ್ತಸ್ರಾವವಾಗಿದ್ದು ಕೂಡಲೆ ಅವರನ್ನು
ಪಡುಬಿದ್ರಿ ಪೊಲೀಸರ ಕಾರ್ಯಚರಣೆಯಲ್ಲಿ ವಶಪಡಿಸಿಕೊಂಡ ಜಾನುವಾರುಗಳ ಪೈಕಿ ಗಂಭೀರ ಸ್ಥಿತಿಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಎತ್ತು ಒಂದನ್ಬು ಸ್ಥಳೀಯ ಹಿಂದೂ ಸಂಘಟನೆಯ ಯುವಕರು ಆರೈಕೆ ನಡೆಸಿ ಬದುಕಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಕಳೆದರೆಡು ದಿನಗಳಿಂದಲೂ ಕಾಲಿಗೆ ಗಂಭೀರ ಗಾಯಗೊಂಡು ಮಲಗಿದ್ದಲೇ ಇದ್ದ ಎತ್ತನ್ನು ಯುವಕರು ಬಹಳಷ್ಟು ಶ್ರಮ ವಹಿಸಿ
ಮಂಗಳೂರು: ರಾಜ್ಯದ ಕರಾವಳಿಯಲ್ಲಿ ರೋಬೋಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ತಂತ್ರಜ್ಞಾನದ ಮೂಲಕ ಮೀನುಗಾರಿಕೆಯನ್ನು ದೊಡ್ಡ ಆದಾಯದ ಮೂಲವನ್ನಾಗಿ ಬೆಳೆಸಲಾಗುವುದು ಮತ್ತು ಮಂಗಳೂರಿನಲ್ಲಿ ಸಾಫ್ಟ್ ವೇರ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಐಟಿ-ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ
ಮಂಜೇಶ್ವರ; ಮಂಜೇಶ್ವರ ಗ್ರಾ. ಪಂ. ವ್ಯಾಪ್ತಿಯಲ್ಲಿರುವ ಎರಡು ಹಾಗೂ ನಾಲ್ಕನೇ ವಾರ್ಡನ್ನು ಸಂಪರ್ಕಿಸುವ ಕುಂಜತ್ತೂರು ಪದವು ರಸ್ತೆಯ ಇಬ್ಬಾಗದಲ್ಲೂ ತ್ಯಾಜ್ಯಗಳು ತುಂಬಿ ದುರ್ವಾಸನೆಯಿಂದ ಸಾರ್ವಜನಿಕರು ಮೂಗು ಮುಚ್ಚಿ ನಡೆಯುವ ಪರಿಸ್ಥಿತಿ ಬಂದೊದಗಿದೆ. ಸಾಂಕ್ರಾಮಿಕ ರೋಗದ ಭೀತಿಯು ಎದುರಾಗಿದೆ. ತ್ಯಾಜ್ಯ ಎಸೆಯುವವರನ್ನು ಪತ್ತೆ ಹಚ್ಚಲು ಹರಸಾಹಸ ಪಡುತ್ತಿರುವ ಮಧ್ಯೆ
ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್(46) ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಪುನೀತ್ ರಾಜ್ ಕುಮಾರ್ ಅವರು ವಿಧಿವಶರಾಗಿದ್ದಾರೆ.ಶುಕ್ರವಾರ ಅ.29ರಂದು ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ರಮಣಶ್ರೀ ಕ್ಲಿನಿಕ್ಗೆ ದಾಖಲಿಸಿ ಪ್ರಥಮ ಚಿಕಿತ್ಸೆ