ಪಡುಬಿದ್ರಿ ಗ್ರಾಮದ ಪಾದೆಬೆಟ್ಟುವಿನಲ್ಲಿ ಬಹಳಷ್ಟು ವರ್ಷಗಳಿಂದ ಅನಧಿಕೃತವಾಗಿ ದಲಿತ ಕಾಲೊನಿಯಲ್ಲಿ ಸುತ್ತಲೂ ವಾಸದ ಮನೆಗಳಿರುವ ಪ್ರದೇಶದಲ್ಲಿ ಗ್ಯಾಸ್ ಗೋಡಾನ್ ಕಾರ್ಯಚರಿಸುತ್ತಿದ್ದರೂ ಈ ಬಗ್ಗೆ ಗ್ರಾ.ಪಂ. ಸಹಿತ ಸಂಬಂಧಿಸಿದ ಇಲಾಖಾಧಿಕಾರಿಗಳು ತೆರವುಗೊಳಿಸಲು ನಿರ್ಲಕ್ಷ್ಯ ಧೋರಣೆ ತಾಳಿದು, ಅನಿವಾರ್ಯ ಸ್ಥಿತಿ ಒದಗಿ ಬಂದರೆ ನಾವೆಲ್ಲರೂ ಒಂದಾಗಿ ಅಪಾಯಕಾರಿ ಗೋಡನ್
Month: July 2022
ಸುಖ ದುಃಖಗಳನ್ನು ಸಮತೋಲನದಲ್ಲಿಡಲು ಆಧ್ಯಾತ್ಮಿಕತೆ ಬೇಕು .ಸುಖ ವೆಂದರೆ ಮನಸ್ಸಿನ ಸ್ಥಿತಿ ಯಾಗಿದೆ ಮನಸ್ಸನ್ನು ಏಕಾಗ್ರತೆಯಲ್ಲಿಟ್ಟು ಆಧ್ಯಾತ್ಮಿಕದ ವಿಚಾರಧಾರೆಗಳನ್ನು ನಮ್ಮಲ್ಲಿ ಇರಿಸಿಕೊಂಡಾಗ ಧರ್ಮದ ಕಡೆಗೆ ನಮ್ಮ ನಡೆಯಲು ಸಾಧ್ಯವಾಗುತ್ತದೆ ತಾಯಂದಿರು ಮಕ್ಕಳಿಗೆ ಜ್ಞಾನದ ಬೆಳಕಾಗಬೇಕು ಯುವ ಸಮುದಾಯ ಜಾಗೃತರದಾಗ ದೇಶ ಸದೃಡ ವಾಗುತ್ತದೆ ಎಂದುಒಡಿಯೂರು ಶ್ರೀ ಗುರು
ಆ್ಯಂಕರ್: ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ಮತ್ತು ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ನವೀನ್ ಕುಮಾರ್ ಎಂ.ಕೆ ಅವರು ಉದ್ಘಾಟಿಸಿದ್ರು. ತದ ಬಳಿಕ
ದಿನಾಂಕ : 26-07-2022 ನೇ ಮಂಗಳವಾರದಂದು ಮೇರಿಹಿಲ್ ನ ಜಿಲ್ಲಾ ಗೃಹರಕ್ಷಕದಳ ಕಛೇರಿ ಇಲ್ಲಿ ಕಾರ್ಗಿಲ್ ದಿನಾಚರಣೆಯ ಅಂಗವಾಗಿ ಕಾರ್ಗಿಲ್ ನಲ್ಲಿ ಹುತಾತ್ಮರಾದವರಿಗೆ ಗೌರವ ನಮನವನ್ನು ಸಲ್ಲಿಸುತ್ತಾ, 23 ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು
ಸಚಿವ ಅಂಗಾರ ಅವರ ಆದೇಶದ ಮೇರೆಗೆ ಜಿಲ್ಲಾಪಂಚಾಯತ್ ಇಂಜೀನಿಯರ್ (PWD) ಮಣಿಕಂಠ ಅವರು ಕಲ್ಲೋಣಿ ದೇವರಕಾನ ರಸ್ತೆಯನ್ನು ವೀಕ್ಷಿಸಿ .ಸಾರ್ವಜನಿಕರ ಅಭಿಪ್ರಾಯಗಳನ್ನು ಪಡೆದರು. ಸುಳ್ಯ ಬೆಳ್ಳಾರೆಯ ಮುಖ್ಯರಸ್ತೆ ಕಲ್ಲೋಣಿ ಎಂಬಲ್ಲಿ ಬಹಳ ವರ್ಷ ದಿಂದ ರಸ್ತೆ ಹದಗೆಟ್ಟು ಹೋದ ಕಾರಣದಿಂದ ಒಂದೂವರೆ ಕಿಲೋ ಮೀಟ ರ್ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸಚಿವರ ಒಪ್ಪಿಗೆ ಪಡೆದು
ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ರಚಿಸುವ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ದ.ಕ. ಜಿಲ್ಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಟೈಲರ್ಗಳು ಬೀದಿಗಿಳಿದು ಪ್ರತಿಭಟಿಸಿದರು. ಕರ್ನಾಟಕ ರಾಜ್ಯ ಟೈಲರ್ ಸಂಘಟನೆಯ ಕರೆಯ ಮೇರೆಗೆ ಜಿಲ್ಲಾ ಮಟ್ಟದಲ್ಲಿ ಮಂಗಳೂರಿನ ಬಲ್ಮಠ ಬಳಿಯ ಶಾಂತಿನಿಲಯ ಸಮೀಪದ ಮೈದಾನದಿಂದ ನಗರದ
ಪಬ್ ಮೇಲೆ ಬಜರಂಗದಳ ದಾಳಿ ಘಟನೆ ಸಂಬಂಧಿಸಿ ಹೇಳಿಕೆ ನೀಡಿರುವ ಪೆÇಲೀಸ್ ಕಮಿಷನರ್ ಶಶಿಕುಮಾರ್, ನಗರದಲ್ಲಿ ಯಾವುದೇ ಪಬ್ ಅಟ್ಯಾಕ್ ಆಗಿಲ್ಲ. ಅಪ್ರಾಪ್ತ ಯುವಕ- ಯುವತಿಯರು ಇದ್ದರೆಂದು ಆಕ್ಷೇಪ ಎತ್ತಿದ್ದರು ಅಷ್ಟೇ ಎಂದು ಸಮಜಾಯಿಷಿ ನೀಡಿದ್ದಾರೆ.ಇಂದು ಬೆಳಗ್ಗೆ ಬಲ್ಮಠದ ಪಬ್ ಆವರಣಕ್ಕೆ ಬಂದು ಪರಿಶೀಲನೆ ನಡೆಸಿದ ಕಮಿಷನರ್ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಬೆಲೆ ಏರಿಕೆ ಹಾಗೂ ಜಿಎಸ್ಟಿ ನೀತಿಯ ವಿರುದ್ಧ ಕಾಪುಪೇಟೆಯಲ್ಲಿ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಪ್ರತಿಭಟನಾ ಸಭೆ ನೆರವೇರಿತು. ಎಸ್ಡಿಪಿಐ ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹನೀಫ್ ಮೂಳೂರು ಮಾತನಾಡಿ, ಕೇಂದ್ರದ ತೆರಿಗೆ ನೀತಿಯಿಂದ ಬಡವರು ತಿನ್ನುವ ಅನ್ನದ ಬಟ್ಟಲಿಗೆ ಟ್ಯಾಕ್ಸ್
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಮರ್ಕಂಜ ಮತ್ತು ಅರಂತೋಡು ಗ್ರಾಮಕ್ಕೆ ಸಂಬಂಧಪಟ್ಟ ಅರಮನೆ ಗಯ ಎಂಬಲ್ಲಿ ತೂಗು ಸೇತುವೆ ಮುರಿದು ಹೋಗಿದ್ದು ಸಂಚಾರಕ್ಕೆ ತೊಡಕುಂಟಾಗಿ ಅಲ್ಲಿನ ಜನತೆ ಸಂಕಷ್ಟಪಡುತ್ತಿದ್ದಾರೆ. 30 ವರ್ಷಗಳಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಒಂದು ಸೇತುವೆ ನಿರ್ಮಾಣ ಮಾಡಿಕೊಡಿ ಎಂದು ಎಷ್ಟು ಕೇಳಿದರು ಸ್ಪಂದನೆ ಇನ್ನೂ ಸಿಕ್ಕಿಲ್ಲ.
ನದಿಗೆ ಅಡ್ಡಲಾಗಿ ಕಟ್ಟುವ ಸೇತುವೆಯೊಂದು ಹೇಗೆ ಊರೊಂದರ ಚಿತ್ರಣವನ್ನೇ ಬದಲಿಸುತ್ತದೆನ್ನುವುದನ್ನು ನಮಗೆ ಅನೇಕ ಬಾರಿ ಊಹಿಸಲೂ ಸಾಧ್ಯವಾಗುವುದಿಲ್ಲ.ಆ ಬದಲಾವಣೆಯಲ್ಲಿ ನಾವೂ ಬದಲಾಗಿ ಬಿಡುತ್ತೇವೆ. ಇಂತಹ ಬದಲಾವಣೆಗಳಾಗುತ್ತವೆ ಎಂದು ತಿಳಿದು ನಾವು ಥ್ರಿಲ್ ಆಗುತ್ತೇವೆ. ಆದರೆ ಬದಲಾವಣೆಗಳು ಘಟಿಸಿ ಊರಿನ ಚಿತ್ರಣ ಬದಲಾದ ಬಳಿಕ ನಮ್ಮೂರು ಹೀಗಿತ್ತು ಎನ್ನುವುದನ್ನು


















