ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ನೇತೃತ್ವದಲ್ಲಿ ಉಳ್ಳಾಲ, ದೇರಳಕಟ್ಟೆ, ಮುಡಿಪು ಭಾಗದ ಬಸ್ಸು ಚಾಲಕ, ನಿರ್ವಾಹಕರ ನಿಯೋಗ ದ.ಕ. ಬಸ್ಸು ಮಾಲಕರ ಸಂಘದ ಕಚೇರಿಗೆ ಭೇಟಿ ನೀಡಿ ಮಾಲಕರ ಸಂಘದ ಮುಖಂಡರೊಂದಿಗೆ ಮಾತುಕತೆ ನಡೆಸಿತು. ಇತ್ತೀಚೆಗೆ ಬಸ್ಸಿನಿಂದ ಆಕಸ್ಮಿಕವಾಗಿ ಪಿ ಯು ವಿದ್ಯಾರ್ಥಿ ಜಾರಿ ಬಿದ್ದು ಮೃತ ಪಟ್ಟ ಘಟನೆಯಲ್ಲಿ ಚಾಲಕ, ನಿರ್ವಾಹಕರ ಮೇಲೆ ಸೆಕ್ಷನ್
Month: September 2022
“ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್” ಸಮಿತಿ ಸಭೆಯು ಸುರತ್ಕಲ್ ನ ಸ್ನೇಹ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಟೋಲ್ ಗೇಟ್ ತೆರವು ದಿನಾಂಕ ಪ್ರಕಟಿಸಲು ಒತ್ತಾಯಿಸಿ ಇತ್ತೀಚೆಗೆ ನಡೆದ ಸಾಮೂಹಿಕ ಧರಣಿ ಹಾಗೂ ಟೋಲ್ ತೆರವು ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ಸರಕಾರ ಸದನದಲ್ಲಿ ಪ್ರಕಟಿಸಿದ ಹೇಳಿಕೆಗಳ ಕುರಿತು ಸಭೆಯು
ಬೆಂಗಳೂರು, ಸೆ, 21; ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಪ್ರತಿ ವರ್ಷ 2000 ಸಾವಿರ ಕೋಟಿ ರೂಗಿಂತ ಹೆಚ್ಚು ಹಣ ಖರ್ಚು ಮಾಡಲು ಅನುಮೋದನೆ ನೀಡಿದ್ದು, ಇದರಿಂದ ಭಾರೀ ಸೋರಿಕೆ, ಕಮೀಷನ್ ವ್ಯವಹಾರ ಹೆಚ್ಚಾಗಲು ಕಾರಣವಾಗಿದೆ. ಮಂಡಳಿಯನ್ನು ದಿವಾಳಿ ಅಂಚಿಗೆ ಕೊಂಡೊಯ್ಯುವ ಪ್ರಯತ್ನವನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು
ಆರ್ಥಿಕ ಸ್ವಾವಲಂಬನೆ ಸಾಧಿಸಲು ಸ್ವ ಉದ್ಯೋಗವನ್ನು ಸೂಕ್ತವಾದ ಮಾಹಿತಿ ಯೊಂದಿಗೆ ಮಾಡುವುದರಿಂದ ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೋಟಗಾರಿಕಾ ಇಲಾಖೆ, ಮೀನುಗಾರಿಕಾ ಇಲಾಖೆ ಮತ್ತು ಪಶು ಸಂಗೋಪನಾ ಇಲಾಖೆಯ ಸಹಯೋಗದಲ್ಲಿ ಪತ್ರಕರ್ತರು ಹಾಗೂ
ಸುಳ್ಯ ತಾಲೂಕಿನ ಜಯನಗರ ಮಿಲಿಟರಿ ಜಾಗಕ್ಕೆ ಸಂಬಂಧಿಸಿದ ಸರಕಾರಿ ಜಾಗವನ್ನು ಅತಿಕ್ರಮಣಕ್ಕೆ ಸ್ಥಳೀಯರೊಬ್ಬರು ಯತ್ನಿಸಿದ್ದು, ಈ ಬಗ್ಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರವುದನ್ನು ಖಂಡಿಸಿ, ಜಾಗ ಅತಿಕ್ರಮಣಕ್ಕೆ ಮುಂದಾದವರ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ತಿಳಿಸಿದ್ದಾರೆ.ನೀ
ಬಹರೈನ್ ನ ಸಾವಿರಾರು ಕನ್ನಡಿಗರ ಕನಸಿನ ಕೂಸಾದ “ಕನ್ನಡ ಭವನ “ದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು ಸೆಪ್ಟೆಂಬರ್ 23 ರಂದು ವಿದ್ಯುಕ್ತವಾಗಿ ಉದ್ಘಾಟನೆಗೊಳ್ಳಲಿದೆ. ದ್ವೀಪದ ಹೃದಯ ಭಾಗವಾದ ಮನಾಮಾದಲ್ಲಿ ಕನ್ನಡ ಸಂಘ ಬಹರೈನ್ ನೂತನವಾಗಿ ನಿರ್ಮಿಸಿರುವ ” ಕನ್ನಡ ಭವನ”ವನ್ನು ನ್ನು ಕರ್ನಾಟಕ ಘನ ಸರಕಾರದ ಮುಖ್ಯಮಂತ್ರಿ ಶ್ರೀ ಬಸವರಾಜ
ಉಳ್ಳಾಲ, ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯ ಬಳಿ ಟೆಂಪೊ ರಿಕ್ಷಾ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ. ನೀರುಮಾರ್ಗ ನಿವಾಸಿಗಳಾದ ಲೆನನ್ ಮತ್ತು ಶೋಧನ್ ಗಾಯಗೊಂಡಿದ್ದು, ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ವಿವರ : ತಲಪಾಡಿ ಕಡೆಯಿಂದ ಕೊಲ್ಯ ಕಡೆಗೆ ಟೆಂಪೋ ರಿಕ್ಷಾವೊಂದು ರಾಷ್ಟ್ರೀಯ
ಕುಂದಾಪುರ: ಕೆಲವು ದಿನಗಳ ಹಿಂದೆ ಸತ್ತ ತಿಮಿಂಗಲ ತ್ರಾಸಿ- ಮರವಂತೆ ಕಡಲತೀರದಲ್ಲಿ ಹೆದ್ದಾರಿ ಬದಿಯ ದಡದಲ್ಲಿ ಬಿದ್ದಿದೆ. ಬೆಳಗ್ಗಿನಿಂದಲೇ ತಿಮಿಂಗಿಲ ಕೊಳೆತು ನಾರುತ್ತಿದ್ದರೂ ಇದುವರೆಗೆ ಪ್ರವಾಸೋದ್ಯಮ ಇಲಾಖೆಯಾಗಲೀ ಮೀನುಗಾರಿಕಾ ಇಲಾಖೆಯಾಗಲೀ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲದಿರುವುದು ಹೆದ್ದಾರಿ ಪ್ರಯಾಣಿಕರು ಹಾಗೂ ಪ್ರವಾಸಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಮೂಡುಬಿದಿರೆ : ಮಾದಕ ದ್ರವ್ಯ ಸೇವನೆ, ಮಾದಕ ವ್ಯಸನ ಈ ಸಮಾಜಕ್ಕೆ ಅಂಟಿಕೊಂಡಿರುವ ಕೆಟ್ಟ ರೋಗ. ಈ ದುಶ್ಚಟಕ್ಕೆ ದೊಡ್ಡ ದೊಡ್ಡ ನಗರಗಳಲ್ಲಿ ಸಣ್ಣ ಸಣ್ಣ ಮಕ್ಕಳಿಂದ ಹಿಡಿದು ಅತೀ ವೃದ್ಧರು ಕೂಡ ಬಲಿಯಾಗುವ ಮೂಲಕ ಇದು ರಾಷ್ಟ್ರೀಯ ಸಮಸ್ಯೆಯಾಗಿ ತಲೆದೂರಿದೆ. ಇಂತಹ ವ್ಯಸನಕ್ಕೆ ದಾಸರಾಗಿರುವ ವ್ಯಕ್ತಿಗಳಿಗೆ ಧೈರ್ಯ ತುಂಬಿ ಮನ ಪರಿವರ್ತನೆ ಮಾಡಬೇಕು ಎಂದು
ಪುತ್ತೂರು : ಪುತ್ತೂರಿಗೆ ಬರುವ ಖಾಸಗಿ ಬಸ್ ನಲ್ಲಿ ಪ್ರಯಾಣಿಕ ಮಹಿಳೆಯೊಬ್ಬರು ಮತ್ತೊಂದು ಮಹಿಳೆಯ ಪರ್ಸ್ ಕದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಪರ್ಸ್ ಕಳೆದುಕೊಂಡ ಪುತ್ತೂರು ತಾಲೂಕು ಪಂಚಾಯಿತಿಯ ಯೋಜನಾಧಿಕಾರಿ ಸುಕನ್ಯ ಪುತ್ತೂರು ಠಾಣೆಗೆ ಸಿಸಿಟಿವಿ ದೃಶ್ಯ ಆಧರಿಸಿ ದೂರು ನೀಡಿದ್ದು, ಕಳ್ಳತನಗೈದ ಮಹಿಳೆಗಾಗಿ ಪೆÇಲೀಸರು ಹುಡುಕಾಟ




























