ಭಾರತ ಸರ್ಕಾರದ ಭೂ ವಿಜ್ಞಾನ ಮಂತ್ರಾಲಯ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಇವರ ಸಂಯುಕ್ತ ಆಶ್ರಯದಲ್ಲಿ ಕಡಲ ತೀರ ಸ್ವಚ್ಛತಾ ಅಭಿಯಾನ ಮತ್ತು ಸ್ವಚ್ಚ ಅಮೃತ ಮಹೋತ್ಸವ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದರು. ಬಳಿಕ
Month: September 2022
ಸೆಪ್ಟೆಂಬರ್ 15 ರಂದು ಸಂತ ಅಲೋಶಿಯಸ್ ಕಾಲೇಜು ಸ್ವಾಯತ್ತ ಮಂಗಳೂರು, ತಮ್ಮ ಪತ್ರಿಕೋದ್ಯಮ ವಿಭಾಗದಲ್ಲಿನ ಹೊಚ್ಚ ಹೊಸ ಕೋರ್ಸ್ ಬಿ.ಎಸ್ಸಿ ವಿಶುವಲ್ ಕಮ್ಯುನಿಕೇಶನ್ ಅನ್ನ ಅಧಿಕೃತವಾಗಿ ಅಲೋಶಿಯಸ್ ವಿದ್ಯಾಸಂಸ್ಥೆಗಳ ರೆಕ್ಟರ್ ವಂ. ಫಾ ಮೆಲ್ವಿನ್ ಜೆ ಪಿಂಟೋ ರವರಿಂದ ಲೋಕಾರ್ಪಣೆಗೊಳಿಸಲಾಯಿತು. ಈ ಐತಿಹಾಸಿಕ ಕ್ಷಣದ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಎಲ್ ಎಫ್
ಕಾರ್ಕಳ: ನಗರದ ಮಂಗಳೂರು ರಸ್ತೆ ಅಭಿವೃದ್ಧಿಯ ಕುರಿತು ಕಾರ್ಕಳ ಪುರಸಭೆ ನಿರ್ಲಕ್ಷಿಸಿದ ಪರಿಣಾಮವಾಗಿ ರಸ್ತೆ ಪೂರ್ತಿ ಹೊಂಡ ಗುಂಡಿಗಳು ತೆರದುಕೊಂಡು ವಾಹನ ಸಂಚಾರಕ್ಕೆ ಅಯೋಗ್ಯವೆನಿಸಿದೆ. ಇದರ ಕುರಿತು ಆಡಳಿತಕ್ಕೆ ಎಚ್ಚರಿಕೆಯ ಪ್ರಯತ್ನಿಸಿದರೆ ಆಡಳಿರೂಢ ಪಕ್ಷವು ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನದೋಂದಿಗೆ ರಾಜಕೀಯಗೊಳಿಸುತ್ತಿದೆ ಎಂದು ಪುರಸಭಾ ಸದಸ್ಯ
ಮಂಗಳೂರು: ಪ್ರತಿ ಮನೆಯೂ ತುಳು ಅಧ್ಯಯನ ಕೇಂದ್ರಗಳಾದರೆ ಮಾತ್ರ ತುಳುವಿನ ರಕ್ಷಣೆ ಸಾಧ್ಯ. ತುಳು ಎಲ್ಲಾ ಜಾತಿ, ಧರ್ಮಗಳನ್ನು ಒಗ್ಗೂಡಿಸುವ ಒಂದು ವ್ಯಾವಹಾರಿಕ ಭಾಷೆ. ಅದಕ್ಕೆ ಯಾವುದೇ ಕಳಂಕ ಹಚ್ಚುವುದು ಬೇಡ, ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.ಅವರು ಶುಕ್ರವಾರ, ವಿಶ್ವವಿದ್ಯಾನಿಲಯ
ಮುಂಬೈ: ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ) ,ಇದರ ಮಹಾ ಅಧಿವೇಶನ ಹಾಗೂ ವಿಶ್ವ ಬಂಟರ ಸಮ್ಮಿಲನ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ವಿಶ್ವ ಬಂಟರ ಸಮ್ಮೇಳನ ಸೆಪ್ಟೆಂಬರ್ 18 ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ ಭಂಡಾರಿ ಸಭಾಗೃಹದ ಕೂಳೂರು ಕನ್ಯಾನ ಸದಾಶಿವ ಕೆ. ಶೆಟ್ಟಿ ವೇದಿಕೆಯಲ್ಲಿ
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ನಿಗಮವನ್ನು ಘೋಷಣೆ ಮಾಡದೆ ಸಮಾಜದ ಜನಾಂಗಕ್ಕೆ ಮೂಗಿಗೆ ತುಪ್ಪವನ್ನು ಹಚ್ಚಿದರು ಇದು ಇಡೀ ಸಮುದಾಯಕ್ಕೆ ತೀವ್ರ ನೋವು ಉಂಟಾಗಿದೆ ಎಂದು ಡಾ. ಶ್ರೀ ಸ್ವಾಮಿ ಪ್ರಣವಂ ಸ್ವಾಮಿಗಳು ಹೇಳಿದರು. ಅವರು ಬೀದರ್ನಲ್ಲಿ ಮಾಧ್ಯಮವನ್ನು
ಉಳ್ಳಾಲ: ಮೀನಿನ ಲಾರಿ ಬೈಕ್ನ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕಾಸರಗೋಡು ನಿವಾಸಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಕುಂಬಳೆ ಕಡೆಗೆ ಬೈಕಿನಲ್ಲಿ ತೆರಳುವ ಸಂದರ್ಭ, ಕುಂಪಲ ಬೈಪಾಸ್ ರಾ.ಹೆ.ಯಲ್ಲಿ ಇಡಲಾದ ಬ್ಯಾರಿಕೇಡ್ ತಪ್ಪಿಸುವ ವೇಳೆ ಹಿಂಬದಿಯಿಂದ ಮಲ್ಪೆಯಿಂದ ಕಾಸರಗೋಡಿನತ್ತ ತೆರಳುತ್ತಿದ್ದ ಮೀನಿನ ಲಾರಿ ಢಿಕ್ಕಿ
ಜೀವನದಲ್ಲಿ ಉತ್ತಮವಾದ ಆರೋಗ್ಯ ಎನ್ನುವುದು ಸಂತೋಷದಾಯಕ ಜೀವನದ ಮೂಲವಾಗಿದ್ದು ಅದಕ್ಕಾಗಿ ಉತ್ತಮ ಆಹಾರದೊಂದಿಗೆ ಯೋಗ ಧ್ಯಾನ, ವ್ಯಾಯಾಮ ಇತ್ಯಾದಿ ಪ್ರಯತ್ನಗಳನ್ನು ನಿರಂತರವಾಗಿ ಜೀವನದಲ್ಲಿ ಅಳವಡಿಸಿಕೊಂಡು ಸ್ಥಿರ ಮನಸ್ಸಿನೊಂದಿಗೆ ಶರೀರವನ್ನು ಚಲನಾತ್ಮಕವಾಗಿ ಇಟ್ಟುಕೊಳ್ಳಬೇಕಾಗುತ್ತದೆ ಎಂದು ಲಯನ್ಸ್ ಕ್ಲಬ್ ಆಶೋಕನಗರ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ನವೀನ್
ಮಂಗಳೂರಿನ ಕಂಕನಾಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರಂಜಿ ಇನ್ಪೋಟೆಕ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆ ಮಂಗಳೂರು ಹಾಗೂ ದೇಶಾದ್ಯಂತ ಸುಮಾರು ನೂರಾ ಐವತ್ತಕ್ಕೂ ಹೆಚ್ಚು ಉದ್ಯೋಗಿಗಳಿಗೆ ಉದ್ಯೋಗವಕಾಶವನ್ನು ಕಲ್ಪಿಸಿದ್ದು, ಇದೀಗ 15ನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ ಎಂದು ಗ್ಲೋಬಲ್ ಡೆಲಿವರಿ ಮ್ಯಾನೇಜರ್ ವಿಕ್ರಮ್ ಕೆಮ್ಮಾಯಿ ತಿಳಿಸಿದ್ದಾರೆ. ಅವರು ನಗರದ
ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಲ್ಲಿ ಕ್ಷೇತ್ರದ ಮುಂದಿನ ಅಭಿವೃದ್ಧಿಯ ಕಾರ್ಯ ದ ಪ್ರಯುಕ್ತ ಸ್ವರ್ಣ(ಅಷ್ಟಮಂಗಲ )ಪ್ರಶ್ನಾಚಿಂತನೆಯು ದೈವಜ್ಞರಾದ ಜೋತಿಷ್ಯ ತಿಲಕಂ ಶಶಿಧರ್ ಮಾಂಗಾಡ್, ರಾಜೇಶ್ ಇರಿಯ, ಗೋಪಾಲ ಕೃಷ್ಣ ಕುಲಾಲ್ ವಾಂತಿಚಾಲ್ ಇವರ ಮೂಲಕ ಆರಂಭಗೊಂಡಿದ್ದು ದಿನಾಂಕ 13.09.2022 ರಿಂದ ಪ್ರಶ್ನಾಚಿಂತನ ಪ್ರಾರಂಭ




























