ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು,8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು. ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ ಆದಕಾರಣ ಯಾರೂ
Month: September 2022
ಒಂದು ಕುಟುಂಬ ಸಂತೋಷದಿoದ ಜೀವನ ಸಾಗಿಸಬೇಕಾದರೆ ಆ ಕುಟುಂಬದ ಎಲ್ಲರೂ ಸಾಕ್ಷರಸ್ಥರಾಗಿರಬೇಕು. ಅರಿವು, ಶಿಕ್ಷಣ, ಮಾಹಿತಿಯೇ ಸಾಕ್ಷರತೆ. ಸಾಕ್ಷರತೆಯಿಂದ ಮಾತ್ರ ಸ್ವಾವಲಂಭಿ ಬದುಕನ್ನು ನಡೆಸಬಹುದು ಎಂದು ಜಿಲ್ಲಾ ಸ್ವಚ್ಛತಾ ರಾಯಭಾರಿ ಹಾಗೂ ಜನಶಿಕ್ಷಣ ಟ್ರಸ್ಟ್ ನ ನಿರ್ದೇಕರಾದ ಶೀನ ಶೆಟ್ಟಿ ಅಭಿಪ್ರಾಯಪಟ್ಟರು.ಅವರು ಬುಧವಾರ ಸೈಂಟ್ ಜೋಕಿಮ್ಸ್ ಸಭಾಭವನದಲ್ಲಿ ಲೋಕ
ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಮೀಪ ತಂದೆ ಮಗನಿಗೆ ಡಿಕ್ಕಿಯಾಗಿ ತಂದೆಯ ಸಾವಿಗೆ ಕಾರಣವಾಗಿ ಪರಾರಿಯಾಗಿದ್ದ ಲಾರಿಯನ್ನು ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪೂವಯ್ಯ ಹಾಗೂ ಪಡುಬಿದ್ರಿ ಎಸ್ಸೈ ಪುರುಷೋತ್ತಮ ತಂಡದ ತ್ವರಿತ ಕಾರ್ಯಚರಣೆಯಿಂದ ಮೂಡಬಿದರೆ ಬಳಿ ತಡೆದು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದು ಸಾರ್ವಜನಿಕ ವಲಯದಲ್ಲಿ ಬಾರೀ
50 ಅಡಿ ಆಳದ ಪಾಳು ಬಾವಿಗೆ ಯುವತಿಯೊಬ್ಬಳು ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡ ಘಟನೆ ಅಳಿಕೆ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ನಡೆದಿದೆ. ಬಾವಿಯೊಳಗೆ ನರಳಾಡುತ್ತಿದ್ದ ಯುವತಿಯ ನರಳಾಟ ಕೇಳಿದ ಸ್ಥಳೀಯರು ತಕ್ಷಣ ಫ್ರೆಂಡ್ಸ್ ವಿಟ್ಲ ತಂಡದ ಮುರಳೀಧರ ಇವರನ್ನು ಸಂಪರ್ಕಿಸಿದ್ದು, ತಕ್ಷಣ ಸ್ಪಂದಿಸಿದ ಮುರಳೀ ವಿಟ್ಲ ಮತ್ತು ತಂಡದವರು ಯುವತಿಯನ್ನು
ವಿಟ್ಲ: ಕುಡಿತದ ಮತ್ತಿನಲ್ಲಿ ತಮ್ಮನೋರ್ವ ಅಣ್ಣನನ್ನು ಹೊಡೆದು ಕೊಲೆ ನಡೆಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದ್ದು, ಘಟನಾ ಸ್ಥಳಕ್ಕೆ ಎಎಸ್ಪಿ ಕುಮಾರ ಚಂದ್ರರವರು ಭೇಟಿ ನೀಡಿದ್ದಾರೆ. ವಿಟ್ಲ ಪಡ್ನೂರು ಗ್ರಾಮದ ಕೊಡಂಗೆ ದಿ. ಸೀನಪ್ಪ ದೇವಾಡಿಗರವರ ಪುತ್ರ ಗಣೇಶ್ ಬಂಗೇರ(54)
ಬಸ್ಸಿನಿಂದ ಎಸೆಯಲ್ಪಟ್ಟು ತೀವ್ರ ಗಾಯಗೊಂಡು ಮೆದುಳು ಡೆಡ್ ಆಗಿರುವ ಪಿಯುಸಿ ವಿದ್ಯಾರ್ಥಿಯ ಅಂಗಾಂಗ ದಾನ ಮಾಡಲಾಗಿದೆ. ಮಂಗಳೂರಿನ ಉಳ್ಳಾಲದ ಯಶರಾಜ್ (18) ಎಂಬ ಯುವಕ ವಾರದ ಹಿಂದೆ ಬಸ್ಸಿನಲ್ಲಿ ಬರುತ್ತಿದ್ದಾಗ ಕೆಳಕ್ಕೆ ಬಿದ್ದು ಗಾಯಗೊಂಡಿದ್ದ. ಮಂಗಳೂರಿ ಇಂಡಿಯಾನ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕನ ಮೆದುಳು ನಿಷ್ಕ್ರಿಯ ಆಗಿರುವ ಬಗ್ಗೆ ವೈದ್ಯರು
ಬಂಟ್ವಾಳ: ಕಾರ್ಮಿಕರ ಕೊರತೆಯಿಂದ ಭತ್ತದ ಸಾಗುವಳಿಯೂ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದ್ದು ಅಳಿದುಳಿದಿರುವ ಗದ್ದೆಗಳು ಬಹುತೇಕ ಬರಡಾಗಿದ್ದರೆ ಕೆಲವೊಂದು ಗದ್ದೆಗಳಲ್ಲಿ ಯಾಂತ್ರೀಕ ವಿಧಾನದಲ್ಲಿ ಕೃಷಿ ಕಾರ್ಯಗಳು ನಡೆಯುತ್ತಿವೆ. ಕೃಷಿ ಚಟುವಟಿಕೆಗಳು ಅವನತಿಗೆ ಸಾಗುತ್ತಿದ್ದಂತೆಯೇ ಅದರೊಂದಿಗೆ ಮಿಳಿತವಾಗಿರುವ ಅನೇಕ ಕೃಷಿ ಸಂಬಂಧಿ ಆಚರಣೆಗಳು, ಜಾನಪದೀಯವಾದ
ಮುಂಬೈ: “ಐಕಳ ಹರೀಶ್ ಶೆಟ್ಟಿಯವರು ಹೊರನಾಡಿನ ಪ್ರತಿಸೂರ್ಯ.ಮುಂಬೈನ ತುಳು ಕನ್ನಡಿಗರ ಧೀಮಂತ ನಾಯಕ. ಅವರು ತಾರಾಮೌಲ್ಯ ಇರುವ ಕೆಲವೇ ಕೆಲವು ಸಂಘಟಕರಲ್ಲಿ ಒಬ್ಬರು. ಕ್ರಿಯಾಶೀಲ, ಚಿಂತನಶೀಲ , ಸಹನಶೀಲ ಮತ್ತು ಆಧ್ಯಾತ್ಮಶೀಲಗಳನ್ನು ಮೈಗೂಡಿಸಿಕೊಂಡ ಮಹಾನಾಯಕ. ಇಂತಹ ಅಪರೂಪದ ದಣಿವರಿಯದ ಚೇತನ, ಸಂಘಟನ ಸೀಮಾಪುರುಷ , ಸಾಹಸಪುರುಷನನ್ನು ಗೌರವಿಸುವುದು
ಮೂಡುಬಿದಿರೆ: ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘ ದ.ಕ.ಪ.ಪೂ ಕಾಲೇಜುಗಳ ಪ್ರಾಂಶುಪಾಲರುಗಳ ಸಂಘ ಹಾಗೂ ಮೂಡುಬಿದಿರೆಯ ಜೈನ್ ಪ.ಪೂ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ‘ಹೊಸ ಶಿಕ್ಷಣ ನೀತಿಯಲ್ಲಿ ರಾಜ್ಯಶಾಸ್ತ್ರದ ವ್ಯಾಪ್ತಿ ಮತ್ತು ಸ್ವರೂಪ’ದ ಕುರಿತು ರಾಜ್ಯಶಾಸ್ತ್ರ ಉಪನ್ಯಾಸಕರಿಗೆ ಒಂದು ದಿನದ ಕಾರ್ಯಗಾರ ಜೈನ ಪ.ಪೂ
ವಸತಿ ಯೋಜನೆಗಳಗೆ ಸರಕಾರದಿಂದ ಅನುದಾನ ಬಿಡುಗಡೆಯಾಗದೆ ಫಲಾನುಭವಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ಹಿಂದೆ ಮಂಜೂರಾತಿ ಆದೇಶ ನೀಡಿದ ಅನೇಕ ಪಲಾನುಭವಿಗಳ ಮನೆಗಳು ಅನುದಾನ ಇಲ್ಲದೆ ಅರ್ಧದಲ್ಲಿ ನಿಂತಿವೆ. ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ ಫಲಾನುಭವಿಗಳ ಜತೆಗೂಡಿ ಮರಸಭೆ ಮತ್ತು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುವುದಾಗಿ ಪುರಸಭೆಯ ಕಾಂಗ್ರೆಸ್ ಸದಸ್ಯರು




























