ಮೂಡುಬಿದಿರೆ : ಪ್ರತಿಯೊಬ್ಬ ಮಗುವಿನಲ್ಲೂ ಅದರದ್ದೇ ಆದ ಪ್ರತಿಭೆ ಇರುತ್ತದೆ ಅದನ್ನು ಗುರುತಿಸಿ ಹೊರಗೆಳೆಯುವ ಪ್ರಯತ್ನವನ್ನು ಶಿಕ್ಷಕರು ಮಾಡಬೇಕಾಗಿದೆ. ನಮ್ಮ ಉಸಿರು ಇರುವವರೆಗೆ ನಾವು ವಿದ್ಯಾರ್ಥಿಗಳೇ. ಹಾಗಾಗಿ ನಾವು ನಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಿದಾಗ ಸಮಾಜಕ್ಕೆ ಉತ್ತಮವಾದ ಕೊಡುಗೆಯನ್ನು ನೀಡಿದಂತ್ತಾಗುತ್ತದೆ. ಅಲ್ಲದೆ ಹೊಸ ರಾಷ್ಟ್ರೀಯ ಶಿಕ್ಷಣ
Month: September 2022
ಬಂಟ್ವಾಳ: ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವ ಪ್ರತಿಭೆಗಳು ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದು ಬಲು ವಿರಳ. ಕರಾಟೆ, ಜೂಡೋ, ಸಿಲಂಬಂನಂತಹ ಸಮರ ಕಲೆಗಳ ಜೊತೆ ಜೊತೆಗೆ ಭರತನಾಟ್ಯದಲ್ಲೂ ಪ್ರವೀಣ್ಯತೆ ಪಡೆದುಕೊಂಡ ಅಪರೂಪದ ಬಹುಮುಖ ಪ್ರತಿಭೆ ವೆನಿಲ್ಲಾ ಮಣಿಕಂಠ. ಜೂಡೋದಲ್ಲಿ ಬ್ಲಾಕ್ಬೆಲ್ಟ್ ಪಡೆದು ರಾಷ್ಟ್ರೀಯ ಮಟ್ಟದ ಮಾರ್ಷಲ್ ಆರ್ಟ್
ಜುಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಂದಾಳು ಪ್ರವೀಣ್ ನೆಟ್ಟಾರು(34ವ)ರವರ ಹತ್ಯೆ ಪ್ರಕರಣದ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು ಮತ್ತು ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳಿಗೆ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು
ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲೆಯ 5 ಹಿರಿಯ ಸಾಧಕ ಶಿಕ್ಷಕರಿಗೆ ಗೌರವ ಪುರಸ್ಕಾರ 2022 ನೀಡಿ ಗೌರವಿಸಲಾಯಿತು. ಸೆಪ್ಟೆಂಬರ್ 5 ರಂದು ಉಡುಪಿಯ ಮಲಬಾರ್ ಅಂಡ್ ಗೋಲ್ಡ್ ಡೈಮಂಡ್ಸ್ ಶಾಖೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಕ್ಷ್ಮೀನಾರಾಯಣ ಭಟ್
ಇದು ಶ್ರೀನಿವಾಸ್ ಗೌಡ್ಲು (ಮಲೆಕುಡಿಯ) ಎಂಬ ಆದಿವಾಸಿ ಯುವಕನೊಬ್ಬನ ದಾರುಣ ಕತೆ ಮಾತ್ರ ಅಲ್ಲ. ಆರೋಗ್ಯ ಕ್ಷೇತ್ರ ವ್ಯಾಪಾರೀಕರಣ ಗೊಂಡಿರುವ ಸಂದರ್ಭದಲ್ಲಿ ಬಡವರು, ಆರ್ಥಿಕವಾಗಿ ಸಬಲರಲ್ಲ ಎಲ್ಲರ ವ್ಯಥೆ. ಶ್ರೀನಿವಾಸ ಗೌಡ್ಲು ಎಂಬ ಆದಿವಾಸಿ ಮಲೆಕುಡಿಯ ಸಮುದಾಯಕ್ಕೆ ಸೇರಿದ ಶೃಂಗೇರಿ ಸಮೀಪದ ಹೊರನಾಡು ನಿವಾಸಿ ತೋಟಗಳಲ್ಲಿ ದುಡಿಯುವ ಕೂಲಿಯಾಳು. 34 ವರ್ಷದ ಇವರು
ಸುಹಾಸಂ ಉಡುಪಿ, ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ಮತ್ತು ಧಾತ್ರಿ ಪ್ರಕಾಶನ ಇವರ ಜಂಟಿ ಆಶ್ರಯದಲ್ಲಿ, ಸೆಪ್ಟೆಂಬರ್ 03, 2022 ರ ಶನಿವಾರದಂದು ಉಡುಪಿಯ ಕಿದಿಯೂರು ಹೋಟೆಲ್ನ ಅನಂತ ಶಯನ ಹಾಲ್ನಲ್ಲಿ, ಲೇಖಕ ಎಸ್. ಉಮೇಶ್ ರವರ “ಕಾಶ್ಮೀರ್ ಡೈರಿ” ಕೃತಿಯ ಲೋಕಾರ್ಪಣೆ ಕಾರ್ಯಕ್ರಮ ಜರುಗಿತ್ತು. ಈ ಸಮಾರಂಭದಲ್ಲಿ, ಉಡುಪಿ
ಉಡುಪಿ ಆದರ್ಶ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಸೆಂಟರ್ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಾ| ಸರ್ವೆಪಲ್ಲಿ ರಾಧಾಕೃಷ್ಣನ್ರವರ ಜನ್ಮಜಯಂತಿ ಹಾಗೂ ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಶಿಕ್ಷಕರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ
ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಉತ್ತಮ ಆರೋಗ್ಯದ ದೃಷ್ಠಿಯಿಂದಲೋ ಅಥವಾ ಆರ್ಥಿಕವಾಗಿ ಹಿಂದುಳಿದುದರಿಂದ ಗ್ಲಾಸ್ ಅಥವಾ ಸ್ಟೀಲ್ ಲೋಟಗಳನ್ನು ತೆಗೆದುಕೊಳ್ಳಲು ಅಸಹಾಯಕರಾಗಿರುವುದರಿಂದಲೋ ಏನೋ ತೆಂಗಿನ ಗೆರಟೆಯಲ್ಲಿಯೇ ಚಹಾ, ನೀರು ಅಥವಾ ಆಹಾರ ಪದಾರ್ಥಗಳನ್ನು ಸೇವಿಸುತ್ತಿದ್ದರು. ನಂತರದ ದಿನಗಳಲ್ಲಿ ನಾವು ಅಭಿವೃದ್ಧಿ ಹೊಂದುತ್ತಿದ್ದಂತೆ ಪ್ಲಾಸ್ಟಿಕ್ ಲೋಟ, ಸ್ಟೀಲ್
ಮಂಗಳೂರಿನ ಪದವಿನಂಗಡಿಯಲ್ಲಿರುವ ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲಾ ಔಷಧ ಮಳಿಗೆ ಹಾಗೂ ಪುನರ್ವಸು ಆಯುರ್ವೇದ ಕ್ಲೀನಿಕ್ ರೋಗಿಗಳ ಸೇವೆಯಲ್ಲಿ ಮುಂಚೂಣಿಯಲ್ಲಿದ್ದು, ಬೆಳಗ್ಗೆ 10ರಿಂದ ಸಾಯಂಕಾಲ 7ರ ವರೆಗೆ ಕಾರ್ಯ ನಿರ್ವಹಿಸುತ್ತದೆ. ವೈದ್ಯಕೀಯ ಸಲಹೆ ಹಾಗೂ ಸಮಾಲೋಚನೆಗೆ ವೈದ್ಯೆ ಡಾ ಸೌಮ್ಯಶ್ರೀ ಕೆ. ಎಂ ಇವರು ಲಭ್ಯರಿರುತ್ತಾರೆ. ಅಲರ್ಜಿ, ಥೈರಾಯಿಡ್, ಮಧುಮೇಹ,
ಮಂಗಳೂರು:ಮಹಿಳೆಯರಿಗೆ ಸೀಮಂತ ಮಾಡುವುದು ಸಾಮಾನ್ಯ,ಆದರೆ ಇಲ್ಲೊಬ್ಬರು ಸಾಕು ನಾಯಿಗೆ ಸೀಮಂತದ ಮಾಡಿದ್ದಾರೆ. ಸೀಮಂತದ ಫೂಟೊ, ವೀಡಿಯೋ ವ್ಯೆರಲ್ ಆಗಿವೆ.ಮಂಗಳೂರಿನ ಗುರುಪುರ ಕ್ಯೆಕಂಬದ ಮಂಜುಳ ಹಾಗೂ ಭಾಸ್ಕರ್ ಎಂಬುವವರ ಪುತ್ರಿ ಸುಶ್ಮಿತಾ ಸಾಲ್ಯಾನ್ ಎಂಬುವವರಿಗೆ ಸಾಕುಪ್ರಾಣಿ ಎಂದರೆ ತುಂಬಾ ಪ್ರೀತಿ, ತಮ್ಮ ಮನೆಯಲ್ಲಿ ಸಾಕಿದ್ದ, ಒಂದುವರೆ ವರುಷದ ಶಾಡೊ ಎಂಬ




























