ಹವಾಮಾನ ವೈಪರೀತ್ಯದಿಂದಾಗಿ ಕರಾವಳಿಯಲ್ಲಿ ಸಾಂಕ್ರಾಮಿಕ ರೋಗಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಶೀತ, ಜ್ವರ, ಗಂಟಲು ನೋವು, ವಾಂತಿ, ಅಲರ್ಜಿಯಿಂದ ವೈದ್ಯರನ್ನು ಸಂಪರ್ಕಿಸುವವರ ಸಂಖ್ಯೆ ಏರಿಕೆಯಾಗುತ್ತಿದೆ. ಇದರ ನಡುವೆ ಸದ್ದಿಲ್ಲದೇ ಇಲಿ ಜ್ವರವೂ ತನ್ನ ಕಬಂಧ ಬಾಹುವನ್ನು ಚಾಚುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ
Month: September 2022
ಬಂಟ್ವಾಳ: ಪತ್ರಕರ್ತ ಸಂಶುದ್ದೀನ್ ಎಣ್ಮೂರು ಅವರಿಗೆ ವೆಬ್ ಸೈಟ್ ನಲ್ಲಿ ಪ್ರಕಟವಾದ ರಾಜ್ಯ ಮಟ್ಟದ ಅತ್ಯುತ್ತಮ ವರದಿಗೆ ನೀಡುವ ಬಿ.ಜಿ.ಮೋಹನ್ ದಾಸ್ ಪ್ರಶಸ್ತಿ – 2022 ಅನ್ನು ರವಿವಾರ ನೀಡಿ ಗೌರವಿಸಲಾಯಿತು ನಿರತ ಸಾಹಿತ್ಯ ಸಂಪದ ಕಡೆಗೋಳಿ ತುಂಬೆ ಹಾಗೂ ಗಲ್ಫ್ ಕನ್ನಡಿಗ ಡಾಟ್ ಕಾಮ್ ಇದರ ಜಂಟಿ ಆಶ್ರಯದಲ್ಲಿ ಬಿ ಸಿ ರೋಡ್ ನ ಕೈಕುಂಜೆಯಲ್ಲಿರುವ ಕನ್ನಡ
ಕುಡಿದ ಮತ್ತಿನಲ್ಲಿ ಕಾರನ್ನು ಹಿಮ್ಮುಖವಾಗಿ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಓರ್ವ ಗಾಯಗೊಂಡು, ಎರಡು ಕಾರುಗಳು ಜಖಂಗೊಂಡಿರುವ ಘಟನೆ ಮಣಿಪಾಲದ ಕಾಯಿನ್ ಸರ್ಕಲ್ ಬಳಿ ಶನಿವಾರ ತಡರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಅಪಘಾತ ಪಡಿಸಿದ ಕಾರು ಚಾಲಕ ಸುಹಾಸ್ ಹಾಗೂ ಆತನ ಕಾರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಇವರು ತನ್ನ
ಪುತ್ತೂರು: ಬೈಕೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ಗೆ ಡಿಕ್ಕಿಯಾದ ಘಟನೆ ಸೆ.3ರಂದು ರಾತ್ರಿ ಪರ್ಲಡ್ಕ ರಸ್ತೆಯಲ್ಲಿ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ವೀರಮಂಗಲದ ಭರತ್ರಾಜ್ ಗೌಡ ಎಂಬವರು ಮೃತಪಟ್ಟಿದ್ದಾರೆ. ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆಗೆಂದು ಬಂದಿದ್ದ ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ ಜಯದೀಪ್ ಅವರ ಪುತ್ರ ಧನುಷ್(24ವ)
ಉಳ್ಳಾಲ, ಸೆ.3; ಹಿಂದೂ ಯುವಸೇನೆಯ ಸಕ್ರಿಯ ಕಾರ್ಯಕರ್ತ ಕುಂಪಲ ಹನುಮಾನ್ ನಗರ ನಿವಾಸಿ ಜಯಂತ್ ಎಸ್. ಕುಂಪಲ(49) ಕೃಷ್ಣ ನಗರದ ಬಾಡಿಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿಕ್ಷಾ ಚಾಲಕನಾಗಿದ್ದ ಅವರು ಕುಂಪಲ ಹನುಮಾನ್ ನಗರದಲ್ಲಿ ನೂತನ ಮನೆ ನಿರ್ಮಾಣದ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಈ ನಡುವೆ ಆತ್ಮಹತ್ಯೆಗೈದಿರುವುದು ಸಂಶಯಕ್ಕೆಡೆ
ಕಾಪು :ಪುರಾಸಭಾ ವ್ಯಾಪ್ತಿಯ ಮಲ್ಲಾರಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಅನಾರೋಗ್ಯ ಪೀಡಿತ ವಯೋವೃದ್ದೆಯ ನೋವಿಗೆ ಸ್ಪಂದಿಸುವ ಮೂಲಕ ಯುವಕರು ಮಾದರಿಯಾಗಿದ್ದಾರೆ. ಕೊಂಬಗುಡ್ಡೆ ಪ್ರಶಾಂತ್ ಪೂಜಾರಿ, ಪುರಸಭಾ ಸದಸ್ಯ ಉಮೇಶ್ ಪೂಜಾರಿ, ಶಿವಾನಂದ ಪೂಜಾರಿ ಸಹಿತ ಯುವಕರ ತಂಡ ಒಂಟಿ ಮಹಿಳೆಯ ಅನಾರೋಗ್ಯ ಪರಿಸ್ಥಿತಿಯನ್ನು ಕಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಂಗೀತ ಭಾರತಿ ಟ್ರಸ್ಟ್ (ರಿ.) ಕುಂದಾಪುರ ಮತ್ತು ಚಿರಂತನ ಚ್ಯಾರಿಟೇಬಲ್ ಟ್ರಸ್ಟ್, ಸುರತ್ಕಲ್ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 04, ಬೆಳಗ್ಗೆ 09:30ರಿಂದ ಸಂಜೆ 07:00 ರವರೆಗೆ ಹಿಂದುಸ್ಥಾನಿ ಯುವ ಶಾಸ್ತ್ರೀಯ ಸಂಗೀತೋತ್ಸವ “ಅಮೃತಭಾರತಿಗೆ ಸಂಗೀತದಾರತಿ” ಕಾರ್ಯಕ್ರಮ ಕುಂದಾಪುರದ ರಂಗ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ. ಉದಯೋನ್ಮುಖ ಸಂಗೀತ
ಹಿರಿಯ ವಿದ್ವಾಂಸ, ಭಾಷಾ ವಿಜ್ಞಾನಿ, ಖ್ಯಾತ ಸಾಹಿತಿ ಪ್ರೊಕೋಡಿ ಕುಶಾಲಪ್ಪ ಗೌಡ(91) ವಯೋ ಸಹಜ ಅಸೌಖ್ಯದಿಂದ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾದರು. ದಕ್ಷಿಣ ಕನ್ನಡದ ಪೆರಾಜೆ ಗ್ರಾಮದ ಕೋಡಿ ಮನೆತನದ ಕೃಷ್ಣಪ ಗೌಡರ ಹಾಗೂ ಗೌರಮ್ಮನವರ ತೃತೀಯ ಪುತ್ರರಾಗಿ 1931 ಮೇ 30 ರಂದು ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ಪೆರಾಜೆ ಹಾಗೂ ಸುಳ್ಯದಲ್ಲಿ ಮುಗಿಸಿ ಪ್ರೌಢಶಾಲಾ
ಕಡಬ ತಾಲೂಕಿನ ಗೋಳಿ ತೊಟ್ಟು ಗ್ರಾಮದ ಆರಂತಬೈಲು ಎಂಬಲ್ಲಿ ನಿನ್ನೆ ತಡರಾತ್ರಿ ಮನೆಯಲ್ಲಿ ಯಾರು ಇಲ್ಲದ ಸಮಯ ಮನೆಗೆ ನುಗ್ಗಿದ ಕಳ್ಳರು 105 ಗ್ರಾಂ ಚಿನ್ನ ಹಾಗೂ 8 ಸಾವಿರ ರೂ ನಗದು ಸೇರಿ ಒಟ್ಟು 5.30 ಲಕ್ಷ ಮೌಲ್ಯದ ವಸ್ತುವನ್ನು ದೋಚಿ ಪರಾರಿಯಾಗಿದ್ದಾರೆ.ಮನೆಯ ಮಾಲೀಕ ರಮ್ಲತ್ ಹಾಗೂ ಅವರ ಪತ್ನಿ ಖತೀಜಮ್ಮ ರವರು ದುಬೈಯಿಂದ ಬರುವ ತಮ್ಮ ಪುತ್ರನನ್ನು ಕರೆ ತರಲು
ಹೊಸ ಆವಿಷ್ಕಾರ, ಹೊಸ ತಂತ್ರಜ್ಞಾನ ಅಳವಡಿಕೆಗಳ ಮೂಲಕ ದೇಶದ ಸಹಕಾರಿ ಬ್ಯಾಂಕಿಂಗ್ನಲ್ಲಿ ಉತ್ಕøಷ್ಟ ಸಾಧನೆಗೈದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ನ ಪ್ರಥಮ ಪ್ರಶಸ್ತಿ 20ನೇ ಭಾರಿಗೆ ಲಭಿಸಿದೆ.ನಿರಂತರ ಸಮಾಜಮುಖಿ ಸೇವೆಗಳೊಂದಿಗೆ ತನ್ನ ಗ್ರಾಹಕರಿಗೆ ಸಂತೃಪ್ತ ಸೇವೆಯನ್ನು ನೀಡುತ್ತಿರುವ




























