ಬಂದರು ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು. ಸಾಗರ ಪ್ರವಾಸೋದ್ಯಮಕ್ಕೆ ಮಂಗಳೂರು ಬಂದರು ಅತ್ಯುತ್ತಮ ಕೊಡುಗೆಯನ್ನು ನೀಡುತ್ತಿದೆ. ಕಳೆದ ವರ್ಷದಲ್ಲಿ 15 ಸಾವಿರ ವಿದೇಶಿ ಪ್ರವಾಸಿಗರು ಮಂಗಳೂರು ಬಂದರು ಮೂಲಕ ಬಂದಿರುತ್ತಾರೆ. ಸಾಗರ ಪ್ರವಾಸೋದ್ಯಮದ ಪ್ರಯೋಜನ ಹಾಗೂ ಲಾಭವನ್ನು ಟ್ಯಾಕ್ಸಿ, ಆಟೋ ಚಾಲಕರು ಸಣ್ಣ ವ್ಯಾಪಾರಿಗಳು
Month: September 2022
ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14ರ ಯಾಂತ್ರೀಕರಣ, ಬಿಎಸ್ 6 ಶ್ರೇಣಿ ಇಂಧನಗಳ ಉತ್ಪಾದನೆ, ಪರಿಸರ ಸಂರಕ್ಷಣೆ, ಮಾಲಿನ್ಯ ನಿಯಂತ್ರಣ, ಸಮುದ್ರ ಲವಣ ನೀರು ಶುದ್ಧೀಕರಣ ಘಟಕ. ಶುದ್ಧ ನೀರಿನ ಸಂರಕ್ಷಣೆ, 30 ಎಂಎಲ್ಡಿ ಲವಣ ನೀರು ಶುದ್ಧೀಕರಣ ಸಾಮಥ್ರ್ಯದೊಂದಿಗೆ ಸುಸ್ಥಿರತೆಗೆ ಉತ್ತೇಜನ. ಎನ್ಎಂಪಿಯಲ್ಲಿ
ಪ್ರಧಾನಿ ನರೇಂದ್ರ ಮೋದಿಯವರಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಹಾಗೂ ಮತ್ಸ್ಯಾ ಸಂಪಾದನಾ ಯೋಜನೆಯ ಆಳ ಸಮುದ್ರ ಮೀನುಗಾರಿಕೆಯ ಬೋಟ್ ಫಲಾನುಭವಿಗಳಿಗೆ ಆದೇಶ ಪತ್ರವನ್ನು ವೇದಿಕೆಯಲ್ಲಿ ವಿತರಿಸಿದರು.
ಬಂಗ್ರಕೂಳೂರಿನಲ್ಲಿ ಕಾಯ್ದಿರಿಸಲಾದ ಬೃಹತ್ ಸಮಾವೇಶದಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರ ಬಂದರು ಇಲಾಖೆ ಸಚಿವ ಸರ್ಬಾನಂದ್ ಸೊನೊವಾಲ್ ಅವರು ಮೈಸೂರು ಪೇಟ ಹಾಗೂ ರತ್ನ ಮಾಲೆ ಮತ್ತು ಉಡುಪಿ ಶ್ರೀಕೃಷ್ಣನ ಸ್ಮರಣಿಕೆ ನೀಡಿ ಸ್ವಾಗತಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರು ಮಲ್ಲಿಗೆ ಮಾಲಾರ್ಪಣೆ ಮಾಡಿದರೆ, ಮುಖ್ಯಮಂತ್ರಿ ಬಸವರಾಜ
ಪ್ರಧಾನಿ ನರೇಂದ್ರ ಮೋದಿ ಅವರು, ನವಮಂಗಳೂರಿನ ಬಂದರಿನಲ್ಲಿ ವಿವಿಧ ಯೋಜನೆಗಳನ್ನು ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್, ಕೇಂದ್ರ ಬಂದರು ಇಲಾಖೆ ಸಚಿವ ಸರ್ಬಾನಂದ್ ಸೋನೊವಾಲ್, ಕೇಂದ್ರ
ಕೂಳೂರಿನ ಗೋಲ್ಡ್ ಪಂಚ್ ಸಿಟಿಯಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಗೋಲ್ಡ್ ಪಿಂಚ್ ಸಿಟಿಯತ್ತ ಜನಸಾಗರ ಹರಿಯಲಾರಂಭಿಸಿದೆ. ಬಿಜೆಪಿ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ತಂಡೋಪತಂಡವಾಗಿ ಗೋಲ್ಡ್ ಪಿಂಚ್ ಸಿಟಿಯತ್ತ ಹೆಜ್ಜೆ ಹಾಕಲಾರಂಭಿಸಿದ್ದಾರೆ. ಬೆಳಗ್ಗೆ 11ರಿಂದ ಗೋಲ್ಡ್ ಪಂಚ್ ಸಿಟಿ
ಸುಳ್ಯ ತಾಲೂಕಿನ ಬೆಳ್ಳಾರೆಯ ಪೆರುವಾಜೆಯಲ್ಲಿ ಯತೀಶ್ ಕುಮಾರ್ ಪೆಲತಡ್ಕ ಮಾಲಕತ್ವದ ಅಕ್ಷಯ ಫಾರ್ಮ್ ಪ್ರೆಶ್ ಚಿಕನ್ ಸೆಂಟರ್ ಶುಭಾರಂಭಗೊಂಡಿತು. ಇಲ್ಲಿ ಬಾಯ್ಲರ್, ಟೈಸನ್ ಮತ್ತು ನಾಟಿ ಕೋಳಿಗಳು ರಖಂ ಮತ್ತು ಚಿಲ್ಲರೆ ವ್ಯಾಪಾರದಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೆಚ್ಚಿನ
ಉಡುಪಿ ಕಡೆಯಿಂದ ಮಂಗಳೂರು ಕಡೆ ಪ್ರಯಾಣಿಸುವ ಘನ ವಾಹನಗಳ ಸಹಿತ ಗೂಡ್ಸ್ ವಾಹನಗಳಿಗೆ ಪ್ರವೇಶ ನಿರಾಕರಿಸಿ ಕಾರ್ಕಳ ರಸ್ತೆಯಾಗಿ ಪ್ರಯಾಣ ಮುಂದುವರಿಸಲು ಪೊಲೀಸರು ಸೂಚನೆ ನೀಡಿದ್ದರೂ ಸುತ್ತು ಬಳಸಿ ಹೋಗುವುದನ್ನು ತಪ್ಪಿಸಲು ಬ್ರಹತ್ ಟ್ರಕ್ ಗಳು ಕಾರ್ಕಳ ರಸ್ತೆಯುದ್ಧಕ್ಕೂ ಹೆದ್ದಾರಿಗಂಟಿಕೊಂಡೇ ನಿಂತಿರುವುದರಿಂದ ಮತ್ತೊಂದು ಸಮಸ್ಯೆ ಸೃಷ್ಠಿಗೆ ಸಿದ್ದತೆ
ಬಂಟ್ವಾಳ: ವಿಶ್ವಹಿಂದೂ ಪರಿಷತ್- ಮಾತೃಶಕ್ತಿ ದುರ್ಗಾವಾಹಿನಿ ಬಜರಂಗ ದಳ ಛತ್ರಪತಿ ಶಾಖೆ ಕುಮ್ಡೇಲು ಇದರ ಆಶ್ರಯದಲ್ಲಿ ಕಡೆಗೋಳಿ ಶ್ರೀ ಪೊಳಲಿ ರಾಜರಾಜೇಶ್ವರೀ ಮಹದ್ವಾರದ ಬಳಿ ನೂತನವಾಗಿ ನಿರ್ಮಾಣಗೊಂಡ ಪೂರ್ಣ ಕುಂಭ ಕಲಶ ಮಾದರಿಯ ಛತ್ರಪತಿ ಶಿವಾಜಿ ವೃತ್ತ ಉದ್ಘಾಟನಾ ಸಮಾರಂಭ ನೆರವೇರಿತು. ನೂತನ ಛತ್ರಪತಿ ಶಿವಾಜಿ ವೃತ್ತವನ್ನು ವಿಶ್ವಹಿಂದೂ ಪರಿಷತ್ ಪುತ್ತೂರು
ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಬಡಗ ಮಿಜಾರು ಗ್ರಾಮದ ಬೇರಿಂಜೆಯ ಮನೆಯೊಂದಕ್ಕೆ ಮುಸುಕುಧಾರಿ ವ್ಯಕ್ತಿಗಳಬ್ಬರು ನುಗ್ಗಿ ತಲವಾರು ಝಳಪಿಸಿ ಮಹಿಳೆಯ ಕತ್ತಿನಲ್ಲಿದ್ದ ಸುಮಾರು 5 ಪವನ್ ತೂಕದ ಚಿನ್ನದ ಕರಿಮಣಿ ಸರವನ್ನು ದರೋಡೆ ಮಾಡಿ ಪರಾರಿಯಾದ ಘಟನೆ ನಡೆದಿದೆ. ಸ್ಥಳೀಯ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ದುಡಿಯುತ್ತಿರುವ ಕಮಲ ಶೆಟ್ಟಿ




























