ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನದ ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಚರಣೆಗೆ ಸೆ.26ರ ಸೋಮವಾರ ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಚಾಲನೆ ನೀಡಿದರು. ಮಂಗಳೂರು ಬಸ್ ನಿಲ್ದಾಣದಿಂದ ಬೆಳಿಗ್ಗೆ 8-9ಗಂಟೆಗೆ ಹೊರಟು
Month: September 2022
ತೊಕ್ಕೊಟ್ಟು : ಕೇಂದ್ರ ಹಾಗೂ ರಾಜ್ಯ ಗೃಹ ಸಚಿವರು ಎಸ್ ಡಿಪಿಯನ್ನು ನಿಷೇಧಿಸಲಾಗುವುದು ಎಂದು ಹೇಳುತ್ತಿದ್ದು ನಿಷೇಧಿಸಲು ಇದೇನೂ ಗೂಡಂಗಡಿಯಲ್ಲ. ಇದು ಚುನಾವಣಾ ಆಯೋಗದಲ್ಲಿ ನೋಂದಾಯಿತವಾದ ಒಂದು ರಾಜಕೀಯ ಪಕ್ಷ ಎಂದು ಎಸ್ ಡಿಪಿ ಐ ದ. ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಸ್ ಡಿಪಿ ಐ ದಕ್ಷಿಣ ಕನ್ನಡ ಜಿಲ್ಲಾ
ಭಾರತ ದೇಶದ ಜನರನ್ನು ಕಾಡುವ ಹಲವು ಗಂಭೀರ ಸಮಸ್ಯೆಗಳನ್ನು ಈಡೇರಿಸುವ ಭರವಸೆಯನ್ನು ಮುಂದಿಟ್ಟು ಅಧಿಕಾರದ ಗದ್ದುಗೆಯನ್ನೇರಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಾವೊಂದು ಭರವಸೆಗಳನ್ನು ಈಡೇರಿಸದೆ ಕನಿಷ್ಟ ನೆಮ್ಮದಿಯಿಂದ ಬದುಕು ನಡೆಸಲಾಗದಂತಹ ಸ್ಥಿತಿಗೆ ಈ ದೇಶದ ಜನರನ್ನು ತಂದು ನಿಲ್ಲಿಸಿದ್ದಾರೆ. ಇವತ್ತು ನಮ್ಮ ಬಡತನವನ್ನು, ಅಸಹಾಯಕತೆಯನ್ನು ಅವಹೇಳನ
ಸೆ.25ರ ಮುಂಜಾನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸು ಹಾಸನದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಪ್ರಯಾಣಿಕರನ್ನು
ಒಟಿಟಿ ಸೀಸನ್ ಮುಗಿದ ಬೆನ್ನಲ್ಲೆ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ನ ಟಿವಿ ಸೀಸನ್ ಇಂದು ಆರಂಭಗೊಳ್ಳುತ್ತಿದ್ದು, ಬಿಗ್ಬಾಸ್ ಸೀಸನ್ 9ರ ಮನೆಗೆ ಸದಸ್ಯರನ್ನು ಕಳುಹಿಸಲು ಕಲರ್ಸ್ ಕನ್ನಡ ಚಾನೆಲ್ ಸಜ್ಜಾಗಿದೆ. ಒಟಿಟಿಯಲ್ಲಿ ಸೀಸನ್ನಲ್ಲಿ ಟಾಪರ್ ಅಗಿರುವ ರೂಪೇಶ್ ಶೆಟ್ಟಿ ಅವರು ಟಿವಿ ಸೀಸನ್ಗೆ ಎಂಟ್ರಿ
ನಮ್ಮ ಜಿಲ್ಲೆಯ ಹೆಸರಾಂತ ಉತ್ಸವಗಳಲ್ಲಿ ಅತೀ ಪ್ರಸಿದ್ಧ್ದವಾದ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವದ 100ನೇ ವರ್ಷದ ಕಾರ್ಯಕ್ರಮಗಳನ್ನು ಎಂದಿನ0ತೆ ಮಂಗಳೂರು ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ನೂತನ ವಸಂತ ಮಂಟಪದಲ್ಲಿ ಧಾರ್ಮಿಕ ಕಾರ್ಯಕ್ರಮದೊಂದಿಗೆ ನಡೆಸುವುದೆಂದು ನಿಶ್ಚಯಿಸಲಾಗಿದೆ. ಎಲ್ಲಾ ಕಾರ್ಯಕ್ರಮಗಳಲ್ಲಿ ಭಗವತ್ ಭಕ್ತರು
ಉಳ್ಳಾಲ: ಅಕ್ರಮ ಮರಳು ದಾಸ್ತಾನಿರಿಸಿದ ಪ್ರದೇಶಕ್ಕೆ ದಾಳಿ ನಡೆಸಿದ ತಹಸೀಲ್ದಾರ್ ನೇತೃತ್ವದ ತಂಡ ಎರಡು ಲೋಡ್ ಮರಳನ್ನು ವಶಪಡಿಸಿಕೊಂಡಿದೆ.ಅಂಬ್ಲಮೊಗರು ಗ್ರಾಮದ ಕುಂಡೂರು ಮಸೀದಿ ಬಳಿ ದಾಸ್ತಾನಿರಿಸಿದ ಮರಳು ಕುರಿತು ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ತಹಸೀಲ್ದಾರ್ ಡಿ.ಎ ಪುಟ್ಟರಾಜು ನೇತೃತ್ವದಲ್ಲಿ ಕಂದಾಯ ನಿರೀಕ್ಷಕ ಮಂಜುನಾಥ್ ಕೆ.ಹೆಚ್, ಪಿಡಿಓ
ಪ್ರಧಾನಿ ನರೇಂದ್ರ ಮೋದಿಯವರ ಕನಸಾದ ಮಧು ಕಾಂತ್ರಿಯನ್ನು ನನಸು ಮಾಡಲು ದೇಶದೆಲ್ಲೆಡೆ ಜೇನು ಕೃಷಿಯ ಮೇಲೆ ಒಲವು ಹೆಚ್ಚಾಗುತ್ತಿದೆ. ಗುಜರಾತ್ ರೈತರಿಗೆ ಜೇನು ಸಾಕಾಣಿಕೆಯ ಬಗ್ಗೆ ಹೆಚ್ಚಿನ ತರಬೇತಿ ನೀಡಲು ದಕ್ಷಿಣಕನ್ನಡ ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಜೇನು ಉತ್ಪಾದಕರೊಬ್ಬರು ಗುಜರಾತ್ಗೆ ತೆರಳಲಿದ್ದಾರೆ. ಈಗಾಗಲೇ ದಕ್ಷಿಣಕನ್ನಡ ಜಿಲ್ಲೆಯ 100
ಶಿಕಾರಿಪುರ : ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 11,133 ನೇರಪಾವತಿ ಪೌರಕಾರ್ಮಿಕರನ್ನು ಖಾಯಂ ಸರ್ಕಾರಿ ನೌಕರರಾಗಿ ಪರಿಗಣಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ. ಇದರಿಂದ ಶಿಕಾರಿಪುರ ಪುರಸಭೆಯಲ್ಲಿ ಒಟ್ಟು 23 ಜನ ನೇರಪಾವತಿ, ಪೌರಕಾರ್ಮಿಕರು ಖಾಯಂ ನೌಕರ ಸೌಲಭ್ಯವನ್ನು ಪಡೆಯಲಿದ್ದಾರೆ ಎಂದು ಸಂಸದ ಬಿ. ವೈ ರಾಘವೇಂದ್ರ ಹೇಳಿದರು. ಶಿಕಾರಿಪುರ ಪುರಸಭೆ
ದೇಶ ವಿಭಜನೆ ಮಾಡಿದ ಪಾಪದ ‘ಪ್ರಾಯಶ್ಚಿತ್ತ ಯಾತ್ರೆ’ ವಿನಹ ಭಾರತವನ್ನು ಜೋಡಿಸುವ ಯಾತ್ರೆಯಲ್ಲ: ಕುಯಿಲಾಡಿ ಸುರೇಶ್ ನಾಯಕ್
ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನದಿಂದ ನಮ್ಮ ಭಾರತಕ್ಕೆ ದೊರೆತ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷ ತನ್ನದೇ ಸಾಧನೆ ಎಂಬಂತೆ ಬಿಂಬಿಸುವ ಪ್ರಯತ್ನದ ಮೂಲಕ ಸ್ವಾತಂತ್ರ್ಯ ಯೋಧರನ್ನು ಅವಮಾನಿಸುವುದು ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಅಪಪ್ರಚಾರ ಮಾಡುವುದು ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆಯ ಪ್ರಮುಖ




























