ಮುಂಬರುವ 2023 ರ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಆಗಮಿಸಲಿದ್ದಾರೆ ಎಂದು ತಾಲ್ಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ್ ತಿಳಿಸಿದರು.ನಾಳೆ ಮಧ್ಯಾಹ್ನ 3ಗಂಟೆಗೆ ಗುಂಡ್ಲುಪೇಟೆಯ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದು ಸಂಘಟನಾತ್ಮಕ ಸಭೆಯಾಗಿದ್ದು
Month: October 2022
ಶ್ರೀಕೃಷ್ಣಮಠದಲ್ಲಿ ದೀಪಾವಳಿಯ ಅಮಾವಾಸ್ಯೆ ಪ್ರಯುಕ್ತ ಸೋಮವಾರ ರಾತ್ರಿ ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಅದಮಾರು ಕಿರಿಯ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು “ಬಲೀಂದ್ರ ಪೂಜೆ” ನಡೆಸಿದರು. ಬಳಿಕ ಪಂಚ ದೀಪ
ಡಿವೈಎಫ್ಐ ಬಜಾಲ್ ಪಕ್ಕಲಡ್ಕ ಘಟಕ ಹಾಗೂ ಪಕ್ಕಲಡ್ಕ ಯುವಕ ಮಂಡಲ (ರಿ) ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸೌಹಾರ್ದ ದೀಪಾವಳಿ ಮತ್ತು ಕತ್ತಲ ಹಾಡು ಕಾರ್ಯಕ್ರಮವನ್ನು ಪಕ್ಕಲಡ್ಕ ಪ್ರದೇಶದಲ್ಲಿ ಆಚರಿಸಲಾಯಿತು. ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ
ವಿಶ್ವ ಹಿಂದೂ ಪರಿಷತ್ ಬಜರಂಗದಳ ಮೂಡುಬಿದಿರೆ ಪ್ರಖಂಡ ಶ್ರೀ ಬ್ರಹ್ಮ ಘಟಕ ಜೋಗೊಟ್ಟು- ಆನೆಗುಡ್ಡೆ ಇವರ ವತಿಯಿಂದ ದೀಪಾವಳಿ ಪ್ರಯುಕ್ತ ಗೋ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ವಾಲ್ಪಾಡಿ ಗ್ರಾ.ಪಂ.ಅಧ್ಯಕ್ಷರಾದ ಪ್ರದೀಪ್ ಕುಮಾರ್, ಸದಸ್ಯೆ ಭವಾನಿ ಜೆ.ಸಾಲ್ಯಾನ್, ಜೋಗೊಟ್ಟು- ಆನೆಗುಡ್ಡೆ ಶ್ರೀ ಬ್ರಹ್ಮ ಘಟಕದ ಕಾರ್ಯದರ್ಶಿ ಅಭಿಷೇಕ್, ಸಂಯೋಜಕರಾದ ಶರತ್, ಸಹ
ಆಟೋ ರಿಕ್ಷಾ ಚಾಲಕ ಮಾಲಿಕರ ಸಂಘ(ರಿ) ಮೂಡುಬಿದಿರೆ ತಾಲೂಕು ಇದರ ವತಿಯಿಂದ ಶ್ರೀ ಧನಲಕ್ಷ್ಮೀ ಪೂಜೆ ಮತ್ತು ವಾಹನ ಪೂಜೆಯು ಆಲಂಗಾರು ಶ್ರೀ ಬಡಗು ಮಹಾಲೀಂಗೇಶ್ವರ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಬುಧವಾರ ಸಂಜೆ ಸಮಾಜ ಮಂದಿರದ ರಿಕ್ಷಾ ಪಾರ್ಕ್ ಬಳಿ ನಡೆಯಿತು. ಸಭಾ ಕಾರ್ಯಕ್ರಮ ಶಾಸಕ ಉಮಾನಾಥ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ
ಕರಾವಳಿ ಲೇಖಕಿಯರ ವಾಚಕಿಯರ ಸಂಘ (ರಿ), ಮಂಗಳೂರು ಮತ್ತು ಜಿಲ್ಲಾ ಕೇಂದ್ರ ಕಾರಾಗೃಹ, ಮಂಗಳೂರು, ಕರ್ನಾಟಕ ಸರ್ಕಾರ ಇದರ ಜಂಟಿ ಆಶ್ರಯದಲ್ಲಿ ಮಂಗಳೂರು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕಲೇವಾದ ಹಿರಿಯ ಸದಸ್ಯೆ, ಸಮಾಜಪರ ಚಿಂತಕಿ ಶ್ರೀಮತಿ ಬಿ.ಎಂ. ರೋಹಿಣಿಯವರ ತಾಯಿಯ ಸ್ಮರಣಾರ್ಥ, ದೇವಕಿಯಮ್ಮ ದತ್ತಿನಿಧಿ ಕಾರ್ಯಕ್ರಮ “ಪರಿವರ್ತನೆಗಾಗಿ ಹಣತೆ ಹಚ್ಚೋಣ ಬನ್ನಿ
ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ , ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಖಂಡಿಸಿ ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೂ ಸಮಾನಮನಸ್ಕರ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಆಚರಣೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆಯಿತು. ಬುಧವಾರ ಸಂಜೆ ಬೆಳ್ತಂಗಡಿ ಸಮೀಪದ ಲಾಯಿಲ ಗ್ರಾಮದ ರಾಘವೇಂದ್ರ ಮಠದ ಹತ್ತಿರ ರಾಷ್ಟ್ರೀಯ
ದ್ವಿಚಕ್ರ ವಾಹನಗಳ ಮಾರಾಟ ಕ್ಷೇತ್ರದಲ್ಲಿ ಗ್ರಾಹಕರ ಮನ ಗೆದ್ದಿರುವ ಮಂಗಳೂರಿನ ವೆಸ್ಟ್ ಕೋಸ್ಟ್ ಶೋ ರೂಮ್ ನ ಸಹಬಾಗಿತ್ವದಲ್ಲಿ ಮಂಗಳೂರಿನಲ್ಲಿ ರಿವೋಲ್ಟ್ ಕಂಪನಿಯ ಎಲೆಕ್ಟಿಕಲ್ ಬೈಕ್ ಶೋರೂಮ್ ಶುಭರಂಭಗೊಳ್ಳಲಿದೆ.ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರವಾಹನಗಳ ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿದೆ. ಪ್ರತಿದಿನ ಹೊಸ ಹೊಸ ಎಲೆಕ್ಟ್ರಿಕ್ ವಾಹನಗಳು ಲಗ್ಗೆ ಇಡುತ್ತಿದೆ.
ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ ಬಂಟ್ವಾಳ ಮಹಿಳಾ ಬ್ಲಾಕ್ ಕಾಂಗ್ರೆಸ್ ಇದರ ವತಿಯಿಂದ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಗೋ ಪೂಜೆ ಬಡಗ ಕಾಜೆಕಾರ್ ಗ್ರಾಮದ ಸುಧಾಕರ್ ಶಣೈ ಖಂಡಿಗ ಇವರ ಮನೆಯಲ್ಲಿ ನಡೆಯಿತು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಸುಧಾಕರ್ ಶಣೈ,ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲವೀನಾ ವಿಲ್ಮಾ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಘಟಕದ ತುಳುನಾಟಕ ಕಲಾವಿದರ ಒಕ್ಕೂಟ ವತಿಯಿಂದ ಅ.29ರಿಂದ ನ.04ರವರೆಗೆ ಸ್ಪರ್ಶಾ ಕಲಾಮಂದಿರದಲ್ಲಿ ತುಳು ನಾಟಕೋತ್ಸವ-2022 ನಡೆಯಲಿದ್ದು, ಇದರ ಆಮಂತ್ರಣ ಪ್ರತಿಕೆಯನ್ನು ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವಿರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ, ಶುಭಾ ಹಾರೈಸಿದ್ರು. ಈ ವೇಳೆ ಬಂಟ್ವಾಳ ಸಂಚಾಲಕರಾದ




























