ಎಡ್ ವಿದೌಟ್ ರಿಲೀಜನ್ ಆಂಡ್ ಟ್ರಸ್ಟ್( ರಿ), ಮತ್ತು ದಕ್ಷಿಣ ಕನ್ನಡ ವಿಚಾರವಾದಿಗಳ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಇಂದು 25-10-2022 ಮಂಗಳೂರು ನಗರದ ಲೇಡಿಹಿಲ್ ಬಳಿ ಸಾಮೂಹಿಕವಾಗಿ ಸೂರ್ಯಗ್ರಹಣವನ್ನು ವೀಕ್ಷಿಸಲಾಯಿತು. ಗ್ರಹಣದ ಸಮಯ ಆಹಾರ ಸೇವನೆ ಮಾಡುವುದರಿಂದ ಮನುಷ್ಯನ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂಬ ಮೂಢನಂಬಿಕೆಯ ವಿರುದ್ಧ ವೈಜ್ಞಾನಿಕ ಮನೋಭಾವನೆ
Month: October 2022
ದಕ್ಷಿಣ ಕನ್ನಡ ಜಿಲ್ಲಾ ತೊಕ್ಕೊಟ್ಟು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ಗೂಡುದೀಪ ಸಂಗಮ – ದೀಪಾವಳಿ ಸಂಭ್ರಮ ಎನ್ನುವ ಹೆಸರಿನಲ್ಲಿ ಗೂಡುದೀಪ ಸ್ಪರ್ಧೆಯನ್ನು ಅ.29ರಂದು ಕುತ್ತಾರಿನ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಅಧ್ಯಕ್ಷರಾದ ಜೀವನ್ ಕುಮಾರ್ ತೊಕ್ಕೊಟ್ಟು ಹೇಳಿದ್ರು. ಈ ಕುರಿತು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ
ಬೆಂಗಳೂರಿನ ಖ್ಯಾತ ಮೊಡೆಲ್ ಹಾಗೂ ಮಹಿಳಾ ಉದ್ಯಮಿ ಶ್ವೇತಾ ಮೌರ್ಯ ಅವರು ಸಿಂಗಾಪುರದಲ್ಲಿ ನಡೆಯುತ್ತಿರುವ ಮಿಸೆಸ್ ವರ್ಲ್ಡ್ ವೈಡ್ 2022 ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. 35 ದೇಶಗಳ ಸ್ಪರ್ಧಿಗಳು ಈ ಸ್ಪರ್ಧೆಯಲ್ಲಿ ಭಾಗಹಿಸುತ್ತಿದ್ದಾರೆ. ಬುಧವಾರದಂದು ಮೊದಲ ಸುತ್ತಿನ ಸ್ಪರ್ಧೆ ಆರಂಭಗೊಳ್ಳಲಿದ್ದು, ಅಕ್ಟೋಬರ್ 30 ರಂದು ಅಂತಿಮ
ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಆಶ್ರಯ, ಮಂಗಳೂರು ತಾಲೂಕು ವಾಲಿಬಾಲ್ ಸಂಸ್ಥೆ ಇವರ ಸಹಯೋಗದೊಂದಿಗೆ, ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಬಾಲಕಿ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟದ ಜಿಲ್ಲಾ ಚಾಂಪಿಯನ್ ಶಿಪ್ ಅ.29ರಂದು ನಗರದ ಮಂಗಳಾ ಸ್ಟೇಡಿಯಂ ವಾಲಿಬಾಲ್ ಅಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷರಾದ ಬಿ.ಎಸ್. ಸತೀಶ್ ಕುಮಾರ್
ದೀಪಾವಳಿ ಹಬ್ಬದ ನಡುವೆಯೇ ಇಂದು ಈ ವರ್ಷದ ಕೊನೆಯ ಸೂರ್ಯಗ್ರಹಣ ಸಂಭವಿಸಲಿದೆ. ಬರೋಬ್ಬರಿ 27 ವರ್ಷಗಳ ಬಳಿಕ ಇದೀಗ ಕೇತುಗ್ರಸ್ತ ಸೂರ್ಯಗ್ರಹಣ ಸಂಭವಿಸಲಿದೆ. ಈ ಸೂರ್ಯಗ್ರಹಣವನ್ನು ಕೇತು ಖಗ್ರಾಸ ಸೂರ್ಯಗ್ರಹಣ, ಖಂಡಗ್ರಾಸ ಸೂರ್ಯಗ್ರಹಣ ಎಂದು ಕೂಡ ಕರೆಯಲಾಗುತ್ತದೆ. ಈ ಗ್ರಹಣ ಭಾರತದ ಹಲವು ಭಾಗಗಳಲ್ಲಿಯೂ ಗೋಚರವಾಗಲಿದೆ. ಬೆಂಗಳೂರು, ದೆಹಲಿ, ಕೊಲ್ಕತ್ತಾ, ಚೆನ್ನೈ,
ಶಿರ್ವ : ಮಹಾರಾಷ್ಟ್ರದ ನಾಸಿಕ್ನಲ್ಲಿ ಸುಮಾರು 53 ವರ್ಷಗಳಿಂದ ಹೋಟೆಲ್ ಉದ್ಯಮವನ್ನು ನಡೆಸುತ್ತಿದ್ದ ದೇವಾಡಿಗ ಸಮಾಜದ ಹಿರಿಯ ಮುಂದಾಳು,ನಾಸಿಕ್ ನ ಶಾರದಾ ಹೋಟೆಲ್ ನ ಮಾಲಕ ಕುತ್ಯಾರು ಕೋರ್ದೊಟ್ಟು ಸೋಮಪ್ಪ ಬಾಬು ದೇವಾಡಿಗ (94) ಅವರು ಅ. 24 ರಂದು ನಾಸಿಕ್ ಜಿಲ್ಲೆಯ ದೇವಲಾಲಿಯ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ,ನಾಲ್ವರು ಪುತ್ರರು ಮತ್ತು
ಆ್ಯಂಕರ್ : ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ವತಿಯಿಂದ ದೀಪದಿಂದ ದೀಪ ಹಚ್ಚುವ ಮೂಲಕ ಊರಿನ ಸಮಸ್ತ ನಾಗರಿಕರ ಜೊತೆಗೂಡಿ 3ನೇ ವರ್ಷz ಬೆಳಕಿನ ಹಬ್ಬವನ್ನು ಸ್ವರಾಜ್ಯ ಮೈದಾನದ ಚಿಣ್ಣರ ಉದ್ಯಾನವನದಲಿ ಸಂಭ್ರಮಿಸಲಾಯಿತು. ಉತ್ಸವವನ್ನು ವಾರ್ಡ್ ಸದಸ್ಯ ರಾಜೇಶ್ ನಾಯ್ಕ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು. ನಂತರ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಲಾಯಿತು.
ಪುತ್ತೂರು: ಸುಮಾರು ರೂ. 30ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಚೆನ್ನಾವರ ಮುಹಿಯುದ್ದಿನ್ ಜುಮಾ ಮಸೀದಿಯ ಖಿದ್ಮತುಲ್ ಇಸ್ಮಾಂ ಜಮಾಅತ್ ಕಮಿಟಿಗೊಳಪಟ್ಟ ಸಿರಾಜುಲ್ ಉಲೂಂ ಮದ್ರಸದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಅ. 27ರಂದು ನಡೆಯಲಿದೆ ಎಂದು ಮಸೀದಿ ಕಮಿಟಿ ಅಧ್ಯಕ್ಷ ಶಾಫಿ ಚೆನ್ನಾರ್ ತಿಳಿಸಿದ್ದಾರೆ. ಅವರು ಮಂಗಳವಾರ ಪುತ್ತೂರು ಪ್ರೆಸ್ಕ್ಲಬ್ನಲ್ಲಿ
ಮಂಗಳೂರಿನ ಬೀಬಿಲಚ್ಚಿಲ್ನ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಅಕ್ಟೋಬರ್ 17ರಿಂದ ಜನವರಿ 31ರತನಕ 108 ದಿನದ ಸಂಧ್ಯಾ ಭಜನಾ ಸಂಕೀರ್ತನ ನಡೆಯುತ್ತಿದೆ.8ನೇ ದಿನದಂದು ಮುಲ್ಲಕಾಡು ಕೊಂಚಾಡಿಯ ಶ್ರೀ ಅಯ್ಯಪ್ಪ ಭಜನಾ ಮಂದಿರ ವತಿಯಿಂದ ಭಜನಾ ಸಂಕೀರ್ತನ ನಡೆಯಿತು. ಮಂಗಳೂರಿನ
ಪುತ್ತೂರು : ಸುರತ್ಕಲ್ ಟೋಲ್ಗೇಟ್ ತೆರವು ಹೊರಾಟದಲ್ಲಿ ಮುಂಚೂಣಿಯಲ್ಲಿದ್ದ ಸುರತ್ಕಲ್ನ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿರವರನ್ನು ಪೊಲೀಸರು ವಶಕ್ಕೆ ಪಡೆಯುವ ಸಂದರ್ಭದ ವೀಡಿಯೋ, ಫೋಟೋಗಳ ಮಾಧ್ಯಮ ತುಣುಕುಗಳನ್ನು ಪೇಸ್ಬುಕ್ನಲ್ಲಿ ಶ್ಯಾಮ ಸುದರ್ಶನ ಭಟ್ ಎಂಬವರು ಲೈಂಗಿಕ ಸಂಜೆಗಳ ಭಾಷೆಯನ್ನು ಬಳಸಿ ಪ್ರತಿಭಾ ಕುಳಾಯಿಯವರನ್ನು ನಿಂದಿಸಿದ್ದಾರೆ. ಲೈಂಗಿಕ




























