ಭಾಷಣ ಮಾಡಿದ ಭಜರಂಗದಳ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಅವರ ನೇತೃತ್ವದ ಕಾಂಗ್ರೆಸ್ ನಿಯೋಗ ಸೋಮವಾರ ಮಂಗಳೂರು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. “ದ.ಕ. ಜಿಲ್ಲೆ ಸೂಕ್ಷ್ಮ ಪ್ರದೇಶವಾಗಿದ್ದು, ಕೋಮುಸಂಘರ್ಷವನ್ನು ಉಂಟುಮಾಡುವ ಜನಾಂಗೀಯ ಹತ್ಯೆಗೆ
Month: January 2023
ಮಂಗಳೂರು: ತುಮಕೂರು ಹಾಗೂ ಉಳ್ಳಾಲದಲ್ಲಿ ಬಜರಂಗದಳದ ನೇತೃತ್ವದಲ್ಲಿ ನಡೆದಿರುವ ಶೌರ್ಯ ಯಾತ್ರೆಯಲ್ಲಿ ಸುರತ್ಕಲ್ ಫಾಝಿಲ್ ಹತ್ಯೆಯನ್ನು ಸಮರ್ಥನೆ ಮಾಡಿ ಬಹಿರಂಗ ಹೇಳಿಕೆ ನೀಡಿರುವ ವಿಎಚ್ ಪಿ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ರನ್ನು ತಕ್ಷಣ ಬಂಧಿಸಿ ಎಂದು ಮೃತ ಫಾಝಿಲ್ ತಂದೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ
ಅಖಿಲ ಭಾರತ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಆರಂಭಿಸಿದ ಭಾರತ್ ಜೋಡೋ ಯಾತ್ರೆ ಸೋಮವಾರ ಕಾಶ್ಮೀರದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ಹಾಗೂ ಮಹಾತ್ಮ ಗಾಂಧಿ ಅವರ 75ನೇ ಪುಣ್ಯಸ್ಮರಣೆ ಜರಗಿತು. ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿದ ಜಿಲ್ಲಾ ಕಾಂಗ್ರೆಸ್
ಕಟಪಾಡಿ ಪೇಟೆಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದಲ್ಲಿನ ಕಾರ್ಣಿಕ ಪ್ರಸಿದ್ಧ ಕರಾವಳಿಯ ಅತ್ಯಂತ ನಂಬಿಕೆಯ ದೈವ ಕೊರಗಜ್ಜ ಸನ್ನಿಧಿಗೆ ಜೊತೆ ಜೊತೆಯಲಿ ಧಾರಾವಾಹಿಯ ನಾಯಕಿ ಮೇಘ ಶೆಟ್ಟಿ ಭೇಟಿ ನೀಡಿ, ಕೊರಗಜ್ಜನಲ್ಲಿ ಇಷ್ಟಾರ್ಥ ಸಿದ್ದಿಗೆ ಬೇಡಿಕೊಂಡರು.ಇತ್ತೀಚಿನ ದಿನಗಳಲ್ಲಿ ಸೆಲೆಬ್ರೆಟಿಗಳ ದಂಡೇ ಕೊರಗಜ್ಜ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಸಿನಿಮಾ ನಟ,
ಪ್ರವೀಣ್ ನೆಟ್ಟಾರ್ ಕೊಲೆಗೆ ಪ್ರತಿಕಾರವಾಗಿ ಸುರತ್ಕಲ್ ನಲ್ಲಿ ಫಾಝಿಲ್ ಕೊಲೆ ನಡೆಸಿದ್ದೇವೆ ಎಂದು ಹಿಂದೂ ಮುಖಂಡ ವಿ ಹೆಚ್ ಪಿ ನಾಯಕ ಶರಣ್ ಪಂಪ್ವೆಲ್ ನೀಡಿರುವ ಹೇಳಿಕೆ ನಾಗರೀಕ ಸಮಾಜಕ್ಕೆ ಆಘಾತಕಾರಿ ವಿಚಾರವಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಆತಂಕ ವ್ಯಕ್ತಪಡಿಸಿದ್ದಾರೆ. ಒರ್ವ ಹಿಂದೂ ಮುಖಂಡನಾಗಿ ಇಂತಹ ಹೇಳಿಕೆ ನ್ಯಾಯ
ಮಣಿಪಾಲ, 30ನೇ ಜನವರಿ 2023: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ , ಅಂಗ ಸಂಸ್ಥೆಯಾಗಿರುವ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಾ ವಿಭಾಗವು 28 ಜನವರಿ 2023 ರಂದು ಶನಿವಾರ ಲೈವ್ (ನೇರ ಪ್ರಸಾರದ) ಎಂಡೋಸ್ಕೋಪಿ ಕಾರ್ಯಾಗಾರ ಮತ್ತು 29 ಜನವರಿ 2023 ಭಾನುವಾರ ಲೈವ್ (ನೇರ ಪ್ರಸಾರದ) ಬಂಜೆತನ ಅಲ್ಟ್ರಾಸೌಂಡ್
ಪುತ್ತೂರು: ಪುತ್ತೂರಿಗೆ ಸುಸಜ್ಜಿತವಾದ ಮೆಡಿಕಲ್ ಕಾಲೇಜು ಸ್ಥಾಪನೆ ಆಗಬೇಕೆಂದು ಆಗ್ರಹಿಸಿ ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾವು ಪುತ್ತೂರು ದರ್ಬೆಯಿಂದ ಬೊಳುವಾರು ತನಕ ನಡೆಯಿತು. ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಮತ್ತು ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ ಅವರು ದರ್ಬೆಯಲ್ಲಿ
ಬಂಟ್ವಾಳ: ಇತಿಹಾಸ ಪ್ರಸಿದ್ದ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಅಷ್ಡಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅದ್ದೂರಿ ಹೊರೆಕಾಣಿಕೆ ಮೆರವಣಿಗೆಗೆ ಮಾರ್ನಬೈಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಚಾಲನೆ
ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ನ ಸಮಾರೋಪ ಹಾಗು ಉಡುಪಿ ಜಿಲ್ಲಾ ರಜತಮಹೋತ್ಸವದ ಸಮಾರೋಪ ಏಕಕಾಲದಲ್ಲಿಯೆ ನಡೆಯುತ್ತಿರುವುದು ಖುಷಿಯ ವಿಚಾರವಾಗಿದೆ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ ಸುನೀಲ್ ಕುಮಾರ್ ಹೇಳಿದರು. ಅವರು ಪರಶುರಾಮ ಥೀಂ ಪಾರ್ಕ್ನ ಸಮಾರೋಪ ಸಮಾರಂಭ ಸಭೆಯಲ್ಲಿ ಅದ್ಯಕ್ಷತೆ ವಹಿಸಿ ಮಾತನಾಡಿದರು. ಉತ್ಸವಗಳು ಅರ್ಥಿಕ
ಬಂಟ್ವಾಳ ತಾಲೂಕಿನ ಮಡವು ನಿವಾಸಿಯಾಗಿರುವ ಯಾದವ ಪೂಜಾರಿ ಇವರಿಗೆ ಅಪಘಾತವಾಗಿ ಕೈ ಹಾಗೂ ಹೊಟ್ಟೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದು ಈಗ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ(ICU) ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಚಿಕಿತ್ಸೆಗೆ ನಮ್ಮ ತಂಡದಿಂದ 10,000/- ರೂಗಳ ಚೆಕ್ಕ್ ನ್ನುಶ್ರೀ ಗೋಪಾಲಕೃಷ್ಣ ದೇವಸ್ಥಾನ ಪುಂಜಾಲಕಟ್ಟೆ ಇಲ್ಲಿ ದೇವರ