ವಿಟ್ಲ: ಬೋರ್ ವೆಲ್ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ವಿಟ್ಲದ ಕಾಶಿಮಠದಲ್ಲಿ ನಡೆದಿದೆ. ಉಕ್ಕುಡ ಆಲಂಗಾರು ನಿವಾಸಿ ರಂಜಿತ್(20) ಮೃತಪಟ್ಟವರು. ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಸವಾರ ಸ್ಥಳದಲ್ಲೇ
Month: March 2023
ಸುರತ್ಕಲ್ : ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ.) ಸುರತ್ಕಲ್ ಘಟಕ ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ವಹಿಸಿದ್ದರು. ಗೌರವಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜ
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬ್ರಹ್ಮರಕೋಟ್ಲು ಟೋಲ್ ಗೇಟ್ ಅವ್ಯವಸ್ಥೆ ಹಾಗೂ ಬಂಟ್ವಾಳ ಕಂದಾಯ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಿದ್ದೇವೆ ಎಂದು ಎಸ್.ಡಿ.ಪಿ.ಐ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ , ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ
ಬೆಂಗಳೂರು, ; ದೇಶಾದ್ಯಂತ ದಿವ್ಯಾಂಗರು, ವಿಶೇಷ ಚೇತನರು, ಅವಕಾಶ ವಂಚಿತರ ಶ್ರೇಯೋಭಿವೃದ್ಧಿಗಾಗಿ ಭಾರತದಾದ್ಯಂತ 38 ವರ್ಷಗಳಿಂದ ನಿರಂತರವಾಗಿ ಉದಾತ್ತ ಸೇವೆ ಸಲ್ಲಿಸುತ್ತಿರುವ ನಾರಾಯಣ್ ಸೇವಾ ಸಂಸ್ಥಾನ್ ಬೆಂಗಳೂರಿನಲ್ಲಿ ಮಾ. 19 ರಂದು ದೇಶದಲ್ಲಿಯೇ ಅತಿ ದೊಡ್ಡ ಉಚಿತ ಕೃತಕ ಅಂಗಾಂಗ ಜೋಡಣಾ ಶಿಬಿರ ಆಯೋಜಿಸಿದೆ. ಒಂದೇ ದಿನ 593 ಮಂದಿಗೆ ಕೃತಕ ಅಂಗಾಂಗ, ಕ್ಯಾಲಿಪರ್
ಮಂಗಳೂರು: ಮಂಗಳೂರಿನ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಪ್ರಾಯೋಜಕತ್ವದಲ್ಲಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ದಕ್ಷಿಣ ಶಾಸಕ ವೇದವ್ಯಾಸ್ಕಾ ಮತ್ ನೇತೃತ್ವದಲ್ಲಿ ‘ಸ್ಟ್ರೀಟ್ ಫುಡ್ ಫಿಸ್ಟಾ’ (ಬೀದಿಬದಿ ಆಹಾರೋತ್ಸವ) ಮಾ.22ರಿಂದ 26ರ ವರೆಗೆ ನಡೆಯಲಿದೆ ಎಂದು ಸಂಘಟನಾ ಸಮಿತಿ ಮಾರ್ಗದರ್ಶಕ ಯತೀಶ್ ಬೈಕಂಪಾಡಿ ಹೇಳಿದರು. ನಗರದ ಖಾಸಗಿ ಹೊಟೇಲ್ನಲ್ಲಿ ಶುಕ್ರವಾರ
ಕಡಬ : ರಬ್ಬರ್ ಟ್ಯಾಪಿಂಗ್ ಕತ್ತಿಯ ರೂಪದಲ್ಲಿ ಬಂದ ಸಾವು ಮಹಿಳೆಯನ್ನು ಬಲಿಪಡೆದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ಮಾ.17ರಂದು ನಡೆದಿದೆ. ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(37 ವ.) ಎಂಬವರು ಬೆಳ್ಳಂಬೆಳಗ್ಗೆ 6.30 ಗಂಟೆ ಹೊತ್ತಿಗೆ ತನ್ನ ಗಂಡನ ಜೊತೆ ತಮ್ಮದೇ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿದ್ದರು. ಟ್ಯಾಪಿಂಗ್
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ತೆಲಿಕೆದ ತೆನಾಲಿ ಬಿರುದಾಂಕಿತ ಸುನಿಲ್ ನೆಲ್ಲಿಗುಡ್ಡೆ ಇವರ ಪ್ರಧಾನ ನಟನೆಯ ಕೊಡವ ಭಾಷೆಯ ಕೌಡಿಕಳಿ ಚಲನಚಿತ್ರ ಬೆಂಗಳೂರಿನಲ್ಲಿ ನಡೆಯಲಿರುವ 2023ನೇ ಸಾಲಿನ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಭಾರತ ಚಲನಚಿತ್ರ ವಿಭಾಗದಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾದ ಮೊಟ್ಟ ಮೊದಲ ಕೊಡವ
ಕೆಲ ಅಟೋ ರಿಕ್ಷಾ ಚಾಲಕರು ಅಟೋ ನಿಲ್ದಾಣ ಎಂಬ ನಾಮಫಲಕ ಅಳವಡಿಸಿದರ ವಿರುದ್ಧ ಆಕ್ರೋಶಗೊಂಡ ಉಚ್ಚಿಲ ಅಟೋ ಯೂನಿಯನ್ ಸದಸ್ಯರು ಪ್ರತಿಭಟಿಸಿ ಪೆÇಲೀಸ್ ಸಮುಖದಲ್ಲಿ ಬೋರ್ಡ್ ತೆರವುಗೊಳಿಸಲಾಯಿತು.ಉಚ್ಚಿಲ ಅಟೋ ಯೂನಿಯನ್ ಪ್ರಮುಖರಾದ ಸಿರಾಜ್ ಉಚ್ಚಿಲ ಮಾಹಿತಿ ನೀಡಿ, ಯೂನಿಯನ್ಗೆ ಸೇರದ ಕೆಲವು ಮಂದಿ ಹಾಗೂ ನೆರೆಯ ಊರಿನ ಕೆಲವು ಅಟೋ ಚಾಲಕರು ಸೇರಿ ಯಾವುದೇ
ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ನನ್ನನ್ನು ಟಾರ್ಗೆಟ್ ಮಾಡಿ ಏಕವಚನ ಉಪಯೋಗಿಸಿ ಮಾತನ್ನಾಡಿರುವುದು ಹಿರಿಯರಾದ ಅವರಿಗೆ ಶೋಭೆ ತರುವಂತದಲ್ಲ.ತಾನು 500 ಕೋ.ಭ್ರಷ್ಟಾಚಾರ ಮಾಡಿದ್ದೇನೆಂದು ಅವರು ಆರೋಪಿಸುತ್ತಿದ್ದಾರೆ ಆದರೆ ನಾನು 500 ಅಲ್ಲ ರೂ 5 ಕೋ.ಭ್ರಷ್ಟಾಚಾರ ಮಾಡಿದ್ದರೂ ಧರ್ಮಸ್ಥಳ ಅಥವಾ ಹನುಮಂತ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಸಿದ್ಧ ಜೈನ್ ಅವರು ಆ
ಫ್ರೆಂಡ್ಸ್ ಕುಡ್ಲ ಜೈತುಳುನಾಡು ವತಿಯಿಂದ ಎಸಿಸಿಎಲ್- ಆಲ್ ಕಾಲೇಜು ಕ್ರಿಕೇಟ್ ಲೀಗ್- 2023 ಮಾರ್ಚ್ 18 ಮತ್ತು 19ರಂದು ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ. ಎಸಿಸಿಎಲ್-ಆಲ್ ಕಾಲೇಜು ಕ್ರಿಕೆಟ್ ಲೀಗ್ನಲ್ಲಿ ಒಟ್ಟು 10 ತಂಡಗಳು ಸೆಣೆಸಾಡಲಿದೆ. ರಾಯಲ್ ಚಾಲೆಂಜರ್ಸ್ ಪಡುಬಿದ್ರೆ, ಟೀಮ್ ಅರ್ಪಣಾ, ಟೀಮ್ ವಿನಾಯಕ, ಹೋಝ್ ಮಂಗಳೂರು, ಟೀಮ್ ಯುನೈಟೆಡ್ ಮಂಗಳೂರು, ಟೀಮ್



























