ಸುರತ್ಕಲ್ : ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಡಾ ಇಂದಿರಾ ಎನ್ ಶೆಟ್ಟಿ ಮತ್ತು ಡಾ ಗೀತಾ ಶರತ್ ಮಹಿಳಾ ದಿನಾಚರಣೆಯಲ್ಲಿ ಭಾಗವಹಿಸಿ ಮಹಿಳೆಯರಿಗೆ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಸಮಾರಂಭದಲ್ಲಿ ಮಹಿಳಾ ವೇದಿಕೆಯ ಅಧ್ಯೆಕ್ಷೆ ಚಿತ್ರಾ ಜೆ ಶೆಟ್ಟಿ, ಉಪಾಧ್ಯೆಕ್ಷೆ ಭವ್ಯಾ ಎ
Month: March 2023
ಪುತ್ತೂರು: ಮಾದಕ ಪದಾರ್ಥ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಆರೋಪಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮತ್ತು ಎಸ್.ಐ ಅವರ ನೇತೃತ್ವದ ಕಾರ್ಯಾಚರಣೆಯಲ್ಲಿ ಬಂಧಿಸಿ, ಆರೋಪಿಯಿಂದ ರೂ. 40ಸಾವಿರ ಮೌಲ್ಯದ 1.020 ಕೆ.ಜಿ ತೂಕದ ಗಾಂಜಾವನ್ನು ವಶಕ್ಕೆ ಪಡೆದು ಕೊಂಡ ಘಟನೆ ಪುತ್ತೂರು ಮುಕ್ರಂಪಾಡಿಯ
ಪುತ್ತೂರು: ನಗರಸಭಾ ಸದಸ್ಯರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಸಾಲ್ಮರ ಸಮೀಪದ ಊರಮಾಲು ಎಂಬಲ್ಲಿ ಗುರುವಾರ ನಡೆದಿದೆ. ಇಲ್ಲಿನ ನಿವಾಸಿ ಶಿವರಾಮ ಸಫಲ್ಯ(46) ಮೃತಪಟ್ಟ ವ್ಯಕ್ತಿ. ಅವರು ಪುತ್ತೂರು ನಗರಸಭೆಯ 1ನೆ ವಾರ್ಡಿನ ಸದಸ್ಯರಾಗಿದ್ದಾರೆ.ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಅವರು ಮನೆಯ ಒಳಗಡೆ ನೇಣು
ಸುಮಾರು 35ವರ್ಷ ವಯಸ್ಸಿನ ಮಹಿಳೆಯೋರ್ವರು ಹೆಜಮಾಡಿ ಪೆಟ್ರೋಲ್ ಬಂಕ್ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಸ್ಥಳೀಯರ ಮಾಹಿತಿಯಂತೆ ಹೆಜಮಾಡಿ ಗ್ರಾ.ಪಂ. ಅಧ್ಯಕ್ಷ ಪಾಂಡುರಂಗ ಕರ್ಕೇರ, ಸದಸ್ಯ ಪ್ರಾಣೇಶ್ ಹೆಜಮಾಡಿ ಸ್ಥಳಕ್ಕೆ ಬಂದು ಪರಿಶೀಲಿಸಿ ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾನಸಿಕ ಸೀಮಿತ ಕಳೆದು ಕೊಂಡಿರ ಬಹುದೇ ಇಲ್ಲ ನಶೆಯಿಂದ
ಮಂಗಳೂರು : ಮಹಾನಗರ ಪಾಲಿಕೆ ಬೀದಿಬದಿ ವ್ಯಾಪಾರಿಗಳಿಗೆ 2014ರ ಬೀದಿ ಬದಿ ವ್ಯಾಪಾರಸ್ಥರ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾಯಿದೆ 2014 ಮತ್ತು ಕರ್ನಾಟಕ ಬೀದಿಬದಿ ವ್ಯಾಪಾರ ನಿಯಮ 2019 ರಂತೆ ಮಂಗಳೂರಿನಲ್ಲಿ ಅವಕಾಶ ನೀಡದೆ ದಾಳಿಗಳನ್ನು ನಡೆಸಿ,ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರಗಳನ್ನು ನೀಡದೆ ಸತಾಯಿಸುತ್ತಿರುವ ವಿಚಾರವಾಗಿ ಬೀದಿಬದಿ ವ್ಯಾಪಾರಿಗಳು
ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ನಾವು ಅವರ ಯೋಜನೆ ಬಗ್ಗೆ ಯಾಕೆ ಹತಾಶೆ ಆಗಬೇಕು. ಕಾಂಗ್ರೆಸ್ ಏನು ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ಜನರೇ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಇವರ ಮಾತಿಗೆ ಗ್ಯಾರಂಟಿ ಇಲ್ವಾ? ಗ್ಯಾರಂಟಿ ಕಾರ್ಡ್ ಯಾಕೆ ಕೊಡಬೇಕು. ಗ್ಯಾರಂಟಿ ಕಾರ್ಡ್ ಅಲ್ಲ ಅದು ಜಸ್ಟ್ ವಿಸಿಟಿಂಗ್
ಕುಡಿಯುವ ಬಾವಿಗೆ ಸೇರಿದೆ ಡ್ರೈನೇಜ್ ನೀರು, ಕಲುಷಿತ ನೀರು ಕುಡಿದು ಆರೋಗ್ಯ ಸಮಸ್ಯೆ, ದೂರು ನೀಡಿದ್ರೂ ನಮ್ಮ ಸಮಸ್ಯೆಯನ್ನು ಯಾರು ಸ್ಪಂದಿಸುತ್ತಿಲ್ಲ ಎಂದು ರೋಹಿತ್ ನಗರದ ನಿವಾಸಿಗಳು ಅಳಲನ್ನು ತೋಡಿಕೊಂಡಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರೋಹಿತ್ ನಗರದ ಸೆಕೆಂಡ್ ಮೈನ್ ಕ್ರಾಸ್ನಲ್ಲಿ ವಾಸವಿರುವ ನಿವಾಸಿಗಳಿಗೆ ಬಾವಿ ನೀರಿನಲ್ಲಿ
ನೈಜ ಘಟನೆ ಆಧಾರಿತ ‘19.20.21’ ಕನ್ನಡ ಸಿನಿಮಾವನ್ನು ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅ.ವಂ.ಡಾ. ಪೀಟರ್ ಪೌಲ್ ಸಲ್ಡಾನಾ ಅವರು ಬುಧವಾರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬೆಳ್ತಂಗಡಿಯ ಕುತ್ಲೂರಿನ ಮಲೆಕುಡಿಯರು ತಮ್ಮ ಹಕ್ಕುಗಳಿಗಾಗಿ ನಡೆಸಿದ ಹೋರಾಟ ಮತ್ತು ಈ ಸಂದರ್ಭದಲ್ಲಿ ವಿದ್ಯಾರ್ಥಿ ವಿಠಲ ಮಲೆಕುಡಿಯ ಹಾಗೂ ಅವರ ತಂದೆಯನ್ನು ನಕ್ಸಲ್
ಮಂಗಳೂರು, :- ಇಲ್ಲಿನ ಕರಾವಳಿ ಉತ್ಸವ ಮೈದಾನದಲ್ಲಿ ಮಾ16ರ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು
4 ವರ್ಷ ವಯಸ್ಸಿನ ಕಿರಿಯ ಮಗು ವಿಶ್ವ ಬಿಸಿನೀರಿನ ತೊಟ್ಟಿಗೆ ಬಿದ್ದು ತೀವ್ರ ಸುಟ್ಟ ಗಾಯಗಳಾಗಿವೆ. ಮಗುವಿನ ಹೊಟ್ಟೆಯಿಂದ ತೊಡೆಯವರೆಗೂ ಚರ್ಮವು ಕಾಣೆಯಾಗಿದೆ; ಮಗುವಿನ ಖಾಸಗಿ ಅಂಗದಲ್ಲಿ ಸೋಂಕನ್ನು ಹೊಂದಿದ್ದು ದೇಹದಾದ್ಯಂತ 50% ಸುಟ್ಟಗಾಯಗಳಿವೆ. ಮಗುವು ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು .ಎರಡು ವಾರಗಳು



























