ಸಂತ ಜೆರೋಸಾ ಪ್ರೌಢಶಾಲೆ, ಜೆಪ್ಪು, ಮಂಗಳೂರು ಇಲ್ಲಿ ಮುಖ್ಯಶಿಕ್ಷಕಿಯಾಗಿರುವ ವೀಣಾ ಲೀಡಿಯಾ ಲೋಬೊ (ಸಿಸ್ಟರ್ ವಿನಿಶಾ) ಇವರು ‘ವಿಮೆನ್ ಇನ್ ಡಯಾಸ್ಪರಾ’ ಎ ಸ್ಟಡಿ ಆಫ್ ಸೆಲೆಕ್ಟ್ ಫಿಕ್ಷನ್ ಬೈ ಕಾಮಿಲಾ ಶಮ್ಸಿ’ ಮಹಾಪ್ರಬಂಧವನ್ನು ಪ್ರೊ. ರವಿಶಂಕರ್ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ್ದು, ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್’ಡಿ
Month: March 2023
ಸುಳ್ಯ. ಮೀನುಗಾರಿಕೆ ಇಲಾಖೆಯ ವತಿಯಿಂದ 5 ಸಾವಿರ ಮೀನು ಮರಿಗಳ ವಿತರಣೆ ಕಾರ್ಯಕ್ರಮ ನಡೆಯಿತು. ಸಚಿವ ಎಸ್. ಅಂಗಾರ ಅವರು ಸುಮಾರು 80 ಫಲಾನುಭವಿಗಳಿಗೆ ಉಚಿತವಾಗಿ ಮೀನುಗಾರಿಕೆ ಇಲಾಖೆಯಿಂದ ಮೀನು ಮರಿಗಳನ್ನು ವಿತರಿಸಿ ಮತನಾಡಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ಎ ವಿ ತೀರ್ಥರಾಮ , ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ , ರಾಧಾಕೃಷ್ಣ
ಮೂಡುಬಿದಿರೆ ತಾಲೂಕಿನ ರಾಧಾಕೃಷ್ಣ ಭಜನಾ ಮಂದಿರ ನೀರ್ಕೆರೆ ಪೂಮಾವಾರದಲ್ಲಿ ರಾತ್ರಿ ಹೋಳಿ ಉತ್ಸವ ನಡೆಯಿತು.ಹೋಳಿ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಆಗಮಿಸಿ ಪ್ರಸಾದ ಸ್ವೀಕರಿಸಿದರು. ಕರಾವಳಿಯಲ್ಲಿ ಕೃಷಿಯನ್ನೇ ತಮ್ಮ ಬದುಕನ್ನಾಗಿಸಿ, ಮೂಲತಃ ಗೋವಾ ವಲಸಿಗರಾಗಿರುವ ಕೊಂಕಣಿ ಭಾಷೆಕ ಕುಡುಬಿ ಸಮುದಾಯಕ್ಕೆ ಹೋಳಿ ಹಬ್ಬವು ಶಿವರಾತ್ರಿಯಿಂದ
ಬಹಳಷ್ಟು ಅಮಾಯಕರ ಬಲಿ ಪಡೆದ ರಾಷ್ಟ್ರೀಯ ಹೆದ್ದಾರಿ ಇದೀಗ ರಸ್ತೆ ದಾಟಲು ನಿಂತಿದ್ದ, ಬಾಲಕಿ ಮೇಲೆ ತಡೆರಹಿತ ಖಾಸಗಿ ಬಸ್ ಹರಿದು ಮೃತಪಟ್ಟ ಘಟನೆ ನಡೆದಿದೆ. ಸ್ಥಳೀಯ ದಂಢತೀರ್ಥ ಶಾಲಾ ಎಂಟನೇ ತರಗತಿ ಬಾಲಕಿ ವರ್ಷೀತಾ ಶೇರ್ವೇಗಾರ್(13) ಎಂಬಾಕೆ ಮೃತಪಟ್ಟ ಬಾಲಕಿ. ಗಂಭೀರ ಗಾಯಗೊಂಡ ಬಾಲಕಿಯನ್ನು ಉಡುಪಿ ಆಸ್ಪತ್ರೆಗೆ ಸಾಗಿಸಿದರೂ ಫಲಕಾರಿಯಾಗದೆ ಬಾಲಕಿ ಮೃತ
ಮಂಗಳೂರು:ಕಿರಿಯ ವಯಸ್ಸಿನಲ್ಲೇ ಸ್ಕೇಟಿಂಗ್ ಕ್ರೀಡೆಯಲ್ಲಿ ಅಸಾಧಾರಣ ಸಾಧನೆ ಮಾಡಿದ ಕುಮಾರಿ ಆರ್ನಾ ರಾಜೇಶ್ ಗೆ ಈ ವರ್ಷದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ ಇದರ ವತಿಯಿಂದ 2023 ರ
ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಉಡುಪಿಯ ಗುಂಡಿಬೈಲುನಲ್ಲಿರುವ ಶ್ರೀ ಶನೈಶ್ವರ ಕ್ಷೇತ್ರದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ ನಡೆಯಲಿದೆ. ಈ ಪ್ರಯುಕ್ತ ಮಾರ್ಚ್ 12, 2023 ರ ಭಾನುವಾರ ಸಂಜೆ, ದಾನಿಗಳಾದ ಸಂದೀಪ್ ಶೆಟ್ಟಿಯವರು ನೀಡಲಿರುವ ದೇವರ ಮೂರ್ತಿಯನ್ನು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ದಿವ್ಯ ಮೆರವಣಿಗೆಯ
ರಾಷ್ಟ್ರೀಯ ಹೆದ್ದಾರಿ 66ರ ಬಳಿಯ ಕಟಪಾಡಿ ಗ್ರೀನ್ ವ್ಯಾಲಿಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮಾವೇಶವು ಉದ್ಘಾಟನೆ ಗೊಂಡಿತು. ಸಮಾವೇಷವನ್ನು ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಎಸ್ ಅಂಗಾರ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಒಟ್ಟು 155 ಗ್ರಾಪಂನ ವಿವಿಧ ಯೋಜನೆಗಳಡಿ ಸುಮಾರು 15 ಸಾವಿರ ಫಲಾನುಭವಿಗಳು ಪಾಲ್ಗೊಂಡಿದ್ದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ (60) ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೈಸೂರಿನ ಮನೆಯಲ್ಲಿ ಶುಕ್ರವಾರ ತಡರಾತ್ರಿಯಲ್ಲಿ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ಮೂಲಗಳು ತಿಳಿಸಿವೆ. 1983 ರಲ್ಲಿ ಕಾಂಗ್ರೆಸ್ ಸೇರುವ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶಿಸಿದ್ದ ಅವರು, ಸಂತೇಮರಹಳ್ಳಿ ಕ್ಷೇತ್ರದಿಂದ ಒಂದು ಶಾಸಕರಾಗಿ ಆಯ್ಕೆಯಾಗಿ,
ಗುಣನಾಥ್ ಪ್ರಮ್ ದುಬೈ ಅವರ ಕನಸು ಕೊನೆಗೂ ನನಸಾಗಿದೆ. ಭಾರ್ಗವಿ ಬಿಲ್ಡರ್ಸ್ನವರ ಕೈಲಾಶ್ ಅಪಾರ್ಟ್ಮೆಂಟ್ನ್ನು ಆಯ್ಕೆ ಮಾಡಿಕೊಂಡ ಗುಣನಾಥ್ ಅವರು, ತಮ್ಮ ಕನಸಿನ ಲಕ್ಷುರಿ ಅಪಾರ್ಟ್ಮೆಂಟ್ ಸುಂದರವಾಗಿ ನಿರ್ಮಾಣಗೊಂಡಿದ್ದು, ಇಂದು ಪ್ರತಿಷ್ಠಿತ ಗಣ್ಯರ ಸಮ್ಮುಖದಲ್ಲಿ ಮೊಕ್ ಅಪ್ ಪ್ಲಾಟ್ ಉದ್ಘಾಟನೆಗೊಂಡಿತು. ದುಬೈನಿಂದ
ಮಂಜೇಶ್ವರ: ಭಾರತದ ಆಯಕಟ್ಟಿನ ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಭಾರೀ ಬಂಡವಾಳದ ಕುಳಗಳಾದ ಅದಾನಿ ಮತ್ತು ಅಂಬಾನಿ ಎಂಬ ಆಧುನಿಕ ಕುಬೇರರ ಪಾದಗಳಿಗೆ ಸಮರ್ಪಿಸಿ ದೇಶದ ಆರ್ಥಿಕತೆಯನ್ನು ಪಾತಾಳಕ್ಕಿಳಿಸಿದ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಜನಹಿತವನ್ನು ಸಂಪೂರ್ಣವಾಗಿ ಮರೆತಿದೆ. ಜನವಿರೋಧಿ, ಭ್ರಷ್ಟ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ತನಕ



























