ದಕ್ಷಿಣಕನ್ನಡ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಪಡೆಯ ವತಿಯಿಂದ ಹಾಗೂ ಮಾಂಡೊವಿ ಮೋಟರ್ಸ್ ಹಂಪನಕಟ್ಟೆ ಇವರ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮೂರು ಮಂದಿ ಮಹಿಳಾ ಗೃಹರಕ್ಷಕಿಯರಿಗೆ ಹಾಗೂ ಇಬ್ಬರು ಪೌರಕಾರ್ಮಿಕರಿಗೆ ದಿನಾಂಕ : 08-03-2023ನೇ ಬುಧವಾರದಂದು ಮಾಂಡೊವಿ ಮೋಟರ್ಸ್ ಹಂಪನಕಟ್ಟೆಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಈ
Month: March 2023
ಮಂಜೇಶ್ವರ: ಕುಂಜತ್ತೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಡರ್ ಪಾಸ್ ನಿಂದ ಬುಧವಾರ ಬೆಳಗ್ಗಿನಿಂದ ವಾಹನ ಸಂಚಾರ ಆರಂಭಗೊಂಡಿತು.ಅಂಡರ್ ಪಾಸ್ ನೀಡುವುದಾಗಿ ಅಧಿಕಾರಿಗಳ ಭಾಗದಿಂದ ಹಸಿರು ನಿಶಾನೆ ಲಭಿಸಿದಾಗ ಸ್ಥಳೀಯರು ಅತೀವ ಸಂತೋಷಪಟ್ಟಿದ್ದರೂ ಈ ರೀತಿಯ ಅಂಡರ್ ಪಾಸ್ ಸಿಗಬಹುದೆಂದು ಯಾರೂ ನಿರೀಕ್ಷಿಸಿರಲಿಲ್ಲವೆಂಬುದಾಗಿ ಜನರು ಆಡಿಕೊಳ್ಳುತಿದ್ದಾರೆ. ಅಂಡರ್ ಪಾಸ್
ಬಂಟ್ವಾಳ: ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದಾದ್ಯಂತ ಗ್ರಾಮಗಳನ್ನು ತಲುಪುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಮಾರ್ಚ್ 10ರಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ಐದು ವರ್ಷಗಳ
ವಿಶ್ವ ಮೂತ್ರಪಿಂಡ ಖಾಯಿಲೆಗಳ ದಿನದ ಪ್ರಯುಕ್ತ ಮಾರ್ಚ್ 09, 2023 ರ ಗುರುವಾರದಂದು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಮೂತ್ರಪಿಂಡ ಖಾಯಿಲೆಗಳ ತಜ್ಞ ವೈದ್ಯರಾದ ಡಾ. ಮೇಘಾ ಪೈ ರವರ ನೇತೃತ್ವದಲ್ಲಿ ಡಯಾಲಿಸಿಸ್ ಚಿಕಿತ್ಸೆಗೆ ಒಳಪಡುವ ರೋಗಿಗಳಿಗಾಗಿ ಬೃಹತ್ ಉಚಿತ ಮೂತ್ರಪಿಂಡದ ಖಾಯಿಲೆಗಳ ತಪಾಸಣಾ ಶಿಬಿರ ನಡೆಯಿತು. ಈ ಕಾರ್ಯಕ್ರಮವನ್ನು ಉಡುಪಿ ಆದರ್ಶ ಆಸ್ಪತ್ರೆಯ ಖ್ಯಾತ
ಕಾರ್ಕಳದ ಅಭಿವೃದ್ಧಿಯಲ್ಲಿ ಮೂಲಸೌಕರ್ಯ ಜೊತೆಗೆ ಸಾರ್ವಜನಿಕರ ವೇಗಕ್ಕೆ ತಕ್ಕಂತೆ ಮಹತ್ತರವಾದ ದೂರವನ್ನು ಅಭಿವೃದ್ಧಿ ಕ್ಷೇತ್ರದಲ್ಲಿ ಕ್ರಮಿಸಿದ್ದೇನೆ. 10 ದಿಕ್ಕಿನಲ್ಲೂ ರಸ್ತೆಗಳು ಹೊಸತನಕ್ಕೆ ಮಗ್ಗು ಬದಲಿಸಿಕೊಂಡಿವೆ. ಇಡೀ ಕಾರ್ಕಳಕ್ಕೆ ಹೊಸ ರೂಪ ನೀಡಲಾಗಿದೆ ಎಂದು ಇಂದಿನ ಸಚಿವ ಸುನಿಲ್ ಕುಮಾರ್ ಹೇಳಿದರು. ಕಾರ್ಕಳ ನಗರ ಭಾಗಕ್ಕೆ ಹತ್ತಿರದಲ್ಲಿರುವ ಜೋಡು
ಟ್ಯೂಬ್ ಮೂಲಕ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಮುದ್ರದ ತೆರೆಯ ಅಬ್ಬರಕ್ಕೆ ಸಿಲುಕಿ ಸಮುದ್ರ ಪಾಲಾದ ಘಟನೆ ಉಳಿಯಾರಗೋಳಿ ಕಡಲ ಕಿನಾರೆಯಲ್ಲಿ ನಡೆದಿದೆ. ಉಳಿಯಾರಗೋಳಿ ಯಾರ್ಡ್ ಬಳಿಯ ನಿವಾಸಿ ಸಂತೋಷ್ (48) ಮೀನುಗಾರಿಕೆಗೆ ತೆರಳಿ ನಾಪತ್ತೆ ಯಾಗಿರುವ ವ್ಯಕ್ತಿ. ಸಾಂಪ್ರದಾಯಿಕ ರೀತಿಯಲ್ಲಿ ಬಲೆ ಬೀಸಿ ಮೀನುಗಾರಿಕೆ ನಡೆಸುತ್ತಿದ್ದ ಸಂತೋಷ್ ಬುಧವಾರ ಸಂಜೆ 5
ತೆರೆಮರೆಯ ಕಡೆ ವಾಲುತ್ತಿರುವ ಧಾರ್ಮಿಕ ಆಚರಣೆಯಲ್ಲಿ ಕಂಗೀಲು ಕೂಡಾ ಒಂದು..ಬಹುತೇಕ ಕಡೆ ಇಲ್ಲವಾಗಿರುವ ಕಂಗೀಲು ಹೆಜಮಾಡಿಯಲ್ಲಿ ಇಂದೂ ಜೀವಂತ ಎಂಬುದು ಸಂತೋಷ.. ಹೆಜಮಾಡಿ ಶ್ರೀ ಬ್ರಹ್ಮ ಮುಗ್ಗೇರ್ಕಳ ದೈವಸ್ಥಾನದ ಮೂಲಕ ಹತ್ತು ಸಮಸ್ತರನ್ನು ಸೇರಿಸಿ ವರ್ಷಂಪ್ರತಿಯಂತೆ ಹೆಜಮಾಡಿ ಆಲಡೆ ಜಾತ್ರೆಯ ಮರುದಿನ ಮಾಯಿ ಹುಣ್ಣುಮೆ ದಿನದಂದ್ದು, ಶ್ರೀದೈವಸ್ಥಾನಕ್ಕೆ ಸಂಬಂಧಿಸಿದ
ಮೂಡುಬಿದಿರೆ :ಇಲ್ಲಿನ ಲಾವಂತಬೆಟ್ಟು ಪರಿಸರದಲ್ಲಿ ನಾಲ್ಕು ದಶಕಗಳಿಗೂ ಮಿಕ್ಕಿ ಗಣೇಶ್ ಸೈಕಲ್ ವರ್ಕ್ಸ್ ಮೂಲಕ ಜನಾನುರಾಗಿಯಾಗಿದ್ದ ನಾಗೇಶ್ ರಾವ್ ( 85 ವ) ಸೋಮವಾರ ನಿಧನ ಹೊಂದಿದರು. ಅವರು ಪತ್ನಿ, ಓರ್ವ ಪುತ್ರ ,ಪುತ್ರಿಯನ್ನು ಅಗಲಿದ್ದಾರೆ. ಎಂಬತ್ತರ ದಶಕದಲ್ಲಿ ಮೂಡುಬಿದಿರೆಯಲ್ಲಿ ಬಾಡಿಗೆ ಸೈಕಲ್ ಗಳ ಮೊದಲ ವರ್ತಕರಾಗಿ ಬಹಳಷ್ಟು ಎಳೆಯ ಹುಡುಗರಿಗೆ ಅಂದಿನ
ವಿಶ್ವ ಮೂತ್ರಪಿಂಡ ಖಾಯಿಲೆಗಳ ದಿನದ ಪ್ರಯುಕ್ತ ಮಾರ್ಚ್ 09, 2023 ರ ಗುರುವಾರದಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ರವರೆಗೆ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಮೂತ್ರಪಿಂಡ ಖಾಯಿಲೆಗಳ ತಜ್ಞ ವೈದ್ಯರಾದ ಡಾ. ಮೇಘಾ ಪೈ ರವರ ನೇತೃತ್ವದಲ್ಲಿ ಡಯಾಲಿಸಿಸ್ ಚಿಕಿತ್ಸೆಗೆ ಒಳಪಡುವ ರೋಗಿಗಳಿಗಾಗಿ ಬೃಹತ್ ಉಚಿತ ಮೂತ್ರಪಿಂಡದ ಖಾಯಿಲೆಗಳ ತಪಾಸಣಾ ಶಿಬಿರ ನಡೆಯಲಿದೆ. ಈ
ಮಂಗಳೂರು: ಜಗತ್ತಿನ ಯಾವ ನಗರವೂ ಬೀದಿ ವ್ಯಾಪಾರಗಳಿಂದ ಹೊರತಾಗಿಲ್ಲ ಬೀದಿಬದಿ ವ್ಯಾಪಾರವೂ ಸಮಾಜದ ಭಾಗವಾಗಿದ್ದು ಬೀದಿ ವ್ಯಾಪಾರಕ್ಕೆ ಕಾನೂನಿನ ಅಂಗೀಕಾರಾವೂ ಸಿಕ್ಕಿದ ನಂತರ ಅವರ ಹಕ್ಕುಗಳನ್ನು ನಿರಾಕರಿಸುವುದು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಗೌರವಧ್ಯಕ್ಷರಾದ ಬಿ.ಕೆ ಇಮ್ತಿಯಾಝ್ ಹೇಳಿದರು ಅವರು ಇಂದು



























