ರಾಜ್ಯ ಸರ್ಕಾರ ವಿಶ್ವಕರ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿದ್ದು, ಈ ಬಾರಿಯ ಬಜೆಟ್ನಲ್ಲೂ ಸಮುದಾಯಕ್ಕೆ ವಿಶೇಷ ಅನುದಾನ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಅನುದಾನ ಘೋಷಣೆ ಮಾಡಿಲ್ಲ ಎಂದು ಅಖಿಲ ಭಾರತ ವಿಶ್ವಕರ್ಮ ಪರಿಷತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.ಈ ಬಗ್ಗೆ ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ
Month: March 2023
ವಿಟ್ಲ: ವಿಟ್ಲ ಸಮೀಪದ ಒಕ್ಕೆತ್ತೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ, ಕದಳಿ ಮಹಿಳಾ ಸಂಘ ದಕ್ಷಿಣ ಕನ್ನಡ, ವಿಟ್ಲ ಲಯನ್ಸ್ ಕ್ಲಬ್ ಇದರ ಸಹಯೋಗದಲ್ಲಿ ಯೆನೆಪೋಯ ಮೆಡಿಕಲ್ ಕಾಲೇಜು ಮಂಗಳೂರು ಇಲ್ಲಿನ ನುರಿತ ವೈದ್ಯರ ತಂಡದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಒಕ್ಕೆತ್ತೂರು ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ
ಚಿತ್ರಾಪುರದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಾರ್ಚ್ 13ರಂದು ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಪ್ರಯುಕ್ತ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಹಾಗೂ ವಿವಿಧ ದಾನಿಗಳಿಂದ ದೇವಸ್ಥಾನಕ್ಕೆ ನೀಡಲಾದ ಕೊಡುಗೆಗಳ ಉದ್ಘಾಟನೆ ಹಾಗೂ ಮೆರವಣಿಗೆ ಜರುಗಿತು. ದಾನಿ ಕೃಷ್ಣ ಶೆಟ್ಟಿ ಶ್ರೀದ್ವಾರ ಅವರು ನಿರ್ಮಿಸಿದ ಹೆದ್ದಾರಿ ಬದಿಯ ರಾಜಗೋಪುರದ ಉದ್ಘಾಟನೆಯನ್ನು ಕಟೀಲು
ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಭಾನುವಾರ ನಡೆಯಿತು.ಭಾನುವಾರ ಬೆಳಿಗ್ಗೆ 48 ನಾರಿಕೇಳ ಮಹಾಗಣಪತಿ ಹೋಮ ನಡೆಯಿತು. ಮಧ್ಯಾಹ್ನ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಯನ್ನು ವಿಟ್ಲ ಅರಮನೆಯ ಅನುವಂಶಿಕ ಆಡಳಿತದಾರ
ಮೂಡುಬಿದಿರೆ: ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆ (ರಿ.) ಮೂಡುಬಿದಿರೆ ಇದರ ಆಶ್ರಯದಲ್ಲಿ ಸಂಸ್ಥೆಯ ಮೂಲಕ ಪ್ರವರ್ತಿಸಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸ್ವಸಹಾಯ ಸಂಘಗಳ 23ನೇ ವಾರ್ಷಿಕ ಹಾಗೂ ಸ್ವಾವಲಂಬನಾ ದಿನಾಚರಣೆಯು ವಿಜಯನಗರದ ಆದರ್ಶಧಾಮದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ.ಬೆಂಗಳೂರು ಇದರ ನಿರ್ದೇಶಕಿ ಭಾರತಿ ಭಟ್
ಪುತ್ತೂರು: ಪುತ್ತೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ) ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮಾಣಿ ಮೈಸೂರು ರಸ್ತೆಯ ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಭಾನುವಾರ ರಾತ್ರಿ ವಿಶೇಷ ತನಿಖೆಯ ದೃಷ್ಠಿಯಿಂದ ಸಂಚರಿಸುತ್ತಿದ್ದ ಎನ್. ಐ. ಎ. ತಂಡದ ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿದೆ.
ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಾಟ್ನಾ ದ ಕಾರ್ಯಕ್ರಮವನ್ನು ವಿಫಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಬಾಂಬ್ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ಒದಗಿಸಿದ ಬಂಟ್ವಾಳ ಮೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ತಂಡ ದಾಳಿ ನಡೆಸಿ ತನಿಖೆ ನಡೆಸಿದೆ. ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್, ನೌಫಲ್
ಮಂಗಳೂರು: ಸೂಕ್ಷ್ಮ, ಸಂವೇದನಾಶೀಲ ಬೆಳೆಸಿಕೊಂಡು ಟೀಕೆ, ಟಿಪ್ಪಣಿ ಎದುರಿಸಿ ನಿರ್ಭೀತಿಯಿಂದ ಕೆಲಸ ಮಾಡಬೇಕಾದುದು ಪತ್ರಕರ್ತರ ಧರ್ಮ. ಸಮಾಜದ ಆರೋಗ್ಯ ಕಾಪಾಡುವ ಜವಾಬ್ದಾರಿ ಕೂಡ ಪತ್ರಕರ್ತರದ್ದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಕೆ.ಸದಾಶಿವ ಶೆಣೈ ಹೇಳಿದರು. ಬೋಳೂರಿನ ಪ್ಯಾರಡೈಸ್ ಐಲ್ಯಾಂಡ್ನಲ್ಲಿ ಭಾನುವಾರ ಮಂಗಳೂರು ಪ್ರೆಸ್ ಕ್ಲಬ್,
ವಾದ್ಯ, ಚೆಂಡೆಗಳ ಘೋಷದೊಂದಿಗೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಿಂದ ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದವರೆಗೆ ಮಾರ್ಚ್ 04, 2023 ರಂದು ಭವ್ಯ ಮೆರವಣಿಗೆಯ ಮೂಲಕ ಶೃಂಗೇರಿ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀಮಜ್ಜಗದ್ಗುರು ಶ್ರೀ ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರನ್ನು ಆದರದಿಂದ ಬರಮಾಡಿಕೊಳ್ಳಲಾಯಿತು. ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಸಮಾಪ್ತಿಯ ದಿನ ಮಾರ್ಚ್ 05, 2023 ರ ಭಾನುವಾರದಂದು ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಜಗದ್ಗುರುಗಳ ಸಾನಿಧ್ಯದಲ್ಲಿ ಪೂರ್ಣಾಹುತಿ, ಮಧ್ಯಾಹ್ನ ಜಗದ್ಗುರುಗಳಿಂದ ಶ್ರೀ ದೇವರಿಗೆ ಕಲಶಾಭಿಷೇಕ, ಪ್ರಸನ್ನಪೂಜೆ, ಮಹಾಪೂಜೆ, ಫಲಮಂತ್ರಾಕ್ಷತೆ. ನಂತರ



























