ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ನಾಳೆ ಮಾರ್ಚ್ 05, 2023 ರಂದು ಸಂಪನ್ನಗೊಳ್ಳಲಿದೆ. ಈ ಪ್ರಯುಕ್ತ ಶಿವಪಾಡಿ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದಲ್ಲಿ ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದಾರೆ. ರಾಜಕೀಯ ಗಣ್ಯರಾದ ವಿ. ಸುನೀಲ್
Month: March 2023
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಹನ್ನೊಂದನೇ ದಿನವಾದ ಮಾರ್ಚ್ 04, 2023 ರ ಶನಿವಾರದಂದು, ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ಸಹಸ್ರಾರು ಭಕ್ತಾದಿಗಳು ಅತಿರುದ್ರ ಮಹಾಯಾಗಕ್ಕೆಂದು ಶ್ರೀ ಉಮಾಮಹೇಶ್ವರ ಸನ್ನಿಧಾನಕ್ಕೆ ಆಗಮಿಸುತ್ತಿದ್ದು, ಶಿವ
ಉಳ್ಳಾಲ: ಎಸ್ಡಿಪಿಐ ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ರಿಯಾಝ್ ಫರಂಗಿಪೇಟೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಉಳ್ಳಾಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಸ್ವಾಗತ ಕಾರ್ಯಕ್ರಮ ಹಮ್ಮಿಕೊಂಡರು. ಉಳ್ಳಾಲ ನಗರಸಭೆ ಎದುರುಗಡೆಯಿರುವ ಪಕ್ಷದ ಕಚೇರಿ ಮುಂಭಾಗದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ರಿಯಾಝ್
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 03, 2023 ರ ಶುಕ್ರವಾರದಂದು ನಡೆದ ಅತಿರುದ್ರ ಮಹಾಯಾಗದ ಹತ್ತನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಕೈರಂಗಳ ನಾಗಪಾತ್ರಿ ರಾಮಚಂದ್ರ ಕುಂಜಿತ್ತಾಯ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ ಸುವರ್ಣ ನ್ಯೂಸ್ ಚಾನೆಲ್ ನ ಸುದ್ದಿ ವಿಭಾಗದ ಮುಖ್ಯಸ್ಥರಾದ ಅಜಿತ್
ಉಳ್ಳಾಲ: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರ ಆತನ ಮನೆ ಎದುರುಗಡೆಯೇ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಕೊಲೆಯತ್ನಕ್ಕೆ ಒಳಗಾದವರು. ಗಾಯಾಳುವನ್ನು ಗಂಭೀರ ಸ್ಥಿತಿಯಲ್ಲಿ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿದೆ. ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್
ಮುಡಿಪು : ಕಲಾವಿದನಾಗಲಿ ಗಾಯಕನಾಗಲಿ ಸಂಗೀತದ ಎಲ್ಲಾ ಪ್ರಕಾರಗಳನ್ನು ಒಂದೇ ರೀತಿ ಇಷ್ಟಪಡಬೇಕು. ಸಂಗೀತ ಕ್ಷೇತ್ರದಲ್ಲಿ ಸ್ವರಗಳ ಜ್ಞಾನ ಅರಿತುಕೊಂಡು ಬೆಳೆದರೆ ಯಶಸ್ಸು ಸಾಧ್ಯ. ಸಂಗೀತ ಮತ್ತು ಸಾಹಿತ್ಯ ಎನ್ನುವಂತದ್ದು ಸಾಗರ. ಅದರಲ್ಲಿಯೂ ಕನಕದಾಸರು ಹಾಗೂ ಪುರಂದರದಾಸರ ರಚನೆಗಳು ಅಪೂರ್ವ. ಗಾಯಕರು ಸಾಹಿತ್ಯಕ್ಕೆ ಗಮನಕೊಟ್ಟು ಹಾಡಿದರೆ ಅದರ ಚಂದವೇ ಬೇರೆ ಎಂದು
ಕಿನ್ನಿಗೋಳಿ: ಕಿನ್ನಿಗೋಳಿ ಸುತ್ತಮುತ್ತ ಚಿನ್ನದ ಒಡವೆಗಳನ್ನು ತೊಳೆಯುವ ನೆಪದಲ್ಲಿ ಹಗಲು ದರೋಡೆಗಿಳಿಯುವ ತಂಡ ಕಾರ್ಯಾಚರಿಸುತ್ತಿದೆ. ಮನೆ ಮನೆಗೆ ಭೇಟಿ ನೀಡುತ್ತಿರುವ ಯುವಕನೋರ್ವ ಚಿನ್ನದ ಒಡವೆಗಳನ್ನು ತೊಳೆಯುವ ನೆಪದಲ್ಲಿ ಒಡವೆಗಳನ್ನು ಪಡೆದು, ತನ್ನ ಬಳಿ ಇರುವ ಪುಡಿಯೊಂದರಲ್ಲಿ ತನ್ನ ಪಾತ್ರೆಯಲ್ಲಿರುವ ನೀರಿನಲ್ಲಿ ತೊಳೆಯುತ್ತಾನೆ ಚಿನ್ನದ ಒಡವೆಗಳಿಗೆ ಹೊಳಪು
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹತ್ತು ದಿನಗಳನ್ನು ಪೂರೈಸಿದೆ. ಈಗಾಗಲೇ ಹಲವು ಗಣ್ಯಾತಿ ಗಣ್ಯರು ಅತಿರುದ್ರ ಮಹಾಯಾಗಕ್ಕೆ ಆಗಮಿಸಿದ್ದಾರೆ ಮತ್ತು ಯಾಗದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅತಿರುದ್ರ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾರ್ಚ್ 03, 2023 ರ ಶುಕ್ರವಾರದಂದು ನಡೆದ ಅತಿರುದ್ರ ಮಹಾಯಾಗದ ಹತ್ತನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಕೈರಂಗಳ ನಾಗಪಾತ್ರಿ ರಾಮಚಂದ್ರ ಕುಂಜಿತ್ತಾಯ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಲ್ಲಿ ಋತ್ವಿಜರಿಂದ ನಡೆದ, ಪಾರಾಯಣ, ಯಾಗ-ಯಜ್ಞಗಳು, ಅನ್ನಧಾನ ಉತ್ತಮವಾಗಿ
ಮಹಿಳಾ ಠಾಣೆಯ ಹೆಡ್ ಕಾನ್ಸ್ಟೇಬಲ್ ಶ್ರೀಲತಾ ಅವರ ವಿರುದ್ಧ ಫಾಸಿಮ್ ನೌಶಿಫ್ ಎಂಬವರು ಪೊಲೀಸ್ ಕಮಿಷನರ್ ಅವರಿಗೆ ಪೂರ್ವದ್ವೇಷದಲ್ಲಿ ಸುಳ್ಳು ದೂರು ನೀಡಿದ್ದಾರೆ. 2020 ನೇ ಸಾಲಿನಲ್ಲಿ ಮಹಿಳಾ ಠಾಣೆಯಲ್ಲಿ ನಪಿಸತ್ ಅಸ್ಮಾರ ನೀಡಿದ ದೂರಿನ ಆಧಾರದಲ್ಲಿ ವರದಕ್ಷಿಣ ಕಿರುಕುಳ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಮುನ್ನ ಫಾಸಿಮ್ ನೌಶಿಫ್



























