ಬೆಂಗಳೂರು, ಮಾ, 3; ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ “ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕಾರಣಿ” ಆರಂಭಗೊಂಡಿದೆ. ವಿಧಾನಸಭಾ ಚುನಾವಣೆಯಲ್ಲಿ ಯುವ ಕಾಂಗ್ರೆಸ್ ಪಾತ್ರ, ಚುನಾವಣಾ ಪ್ರಚಾರ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯಗಳನ್ನು ಜನರ ಮುಂದಿಟ್ಟು
Month: March 2023
ಉಳ್ಳಾಲ: ಸೋಮೇಶ್ವರ ಕಡಲ ಕಿನಾರೆಯಲ್ಲಿಟ್ಟಿದ್ದ ಎರಡು ದೋಣಿಗಳಿಗೆ ಬೆಂಕಿ ತಗುಲಿದ್ದು ದೋಣಿ ಮತ್ತು ಮೀನಿನ ಬಲೆ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು, ಕಿಡಿಗೇಡಿಗಳ ಕೃತ್ಯವೆಂದು ಶಂಕಿಸಲಾಗಿದೆ. ಸೋಮೇಶ್ವರದ ಮೀನುಗಾರರಾದ ಅನಿಲ್ ಮತ್ತು ಶೇಖರ್ ಎಂಬವರಿಗೆ ಸೇರಿದ ನಾಡ ದೋಣಿಗೆ ಗುರುವಾರ ಮದ್ಯಾಹ್ನ ಬೆಂಕಿ ತಗುಲಿದೆ. ಸೋಮೇಶ್ವರ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಂದು ಪ್ರಾರಂಭಗೊಂಡ ‘ಅತಿರುದ್ರ ಮಹಾಯಾಗ’ ಅನೇಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಒಂಬತ್ತು ದಿನಗಳನ್ನು ಪೂರೈಸಿದ್ದು, ಇದೀಗ ಹತ್ತನೇಯ ದಿನಕ್ಕೆ ಪಾದಾರ್ಪಣೆ ಮಾಡಿದೆ. ಅಷ್ಟೋತ್ತರಸಹಸ್ರ ನಾಳಿಕೇರ ಗಣಯಾಗ, ಚಂಡಿಕಾ ಯಾಗಗಳಂತಹ ಅನೇಕ ಪೂಜಾ ಕಾರ್ಯಗಳೊಂದಿಗೆ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಹತ್ತನೇ ದಿನವಾದ ಮಾರ್ಚ್ 03, 2023 ರ ಶುಕ್ರವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರಿತು. ಸಹಸ್ರಾರು ಭಕ್ತಾಭಿಮಾನಿಗಳು ದೇವಸ್ಥಾನಕ್ಕೆ ಬಂದು ಮಹಾಯಾಗದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ
ಅತಿರುದ್ರ ಮಹಾಯಾಗದ ಹತ್ತನೇ ದಿನವಾದ ಮಾರ್ಚ್ 03, 2023 ರ ಶುಕ್ರವಾರದಂದು, ಅತಿರುದ್ರ ಯಾಗಮಂಟಪದಲ್ಲಿ ಬೆಳಗ್ಗೆ 07:30 ರಿಂದ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ನೆರವೇರುತ್ತಿದೆ. ಸಹಸ್ರಾರು ಭಕ್ತಾಭಿಮಾನಿಗಳು ದೇವಸ್ಥಾನಕ್ಕೆ ಬಂದು ಪಾಲ್ಗೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್ ಚಾನೆಲ್ ನ ಸುದ್ದಿ ವಿಭಾಗದ ಮುಖ್ಯಸ್ಥರಾದ
ಮಂಗಳೂರು ಜ್ಯುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ. ಕೋಝಿಕ್ಕೋಡ್ ಕೊಯಿಲಾಂಡಿ ನಿವಾಸಿ ಶಿಫಾಝ್(33) ಬಂಧಿತ ಆರೋಪಿ. ಈತನನ್ನು ಕಾಸರಗೋಡಿನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಪರಿಸರದಲ್ಲಿ ಬಂಧಿಸಲಾಗಿದೆ. ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಚಿನ್ನಾಭರಣದ ಅಂಗಡಿಯ ಸಿಬ್ಬಂದಿ, ಸ್ಥಳೀಯ ಅತ್ತಾವರ ನಿವಾಸಿಯಾಗಿದ್ದ ರಾಘವೇಂದ್ರ
ಮೂಡುಬಿದಿರೆ : ಮೂಡುಬಿದಿರೆಯ ಜನರಿಗೆ ಚಿರಪರಿಚಿತರಾಗಿದ್ದ ಜಿ.ಕೆ. ಎಂಟರ್ಪ್ರೈಸಸ್ ಮಾಲಕ ಜಿ.ಕೆ. ಖ್ಯಾತಿಯ ಗಣೇಶ್ ಕಾಮತ್ ಅವರು ಶುಕ್ರವಾರ ಹೃದಯಾಘಾತದಿಂದ ನಿಧನ ಹೊಂದಿದರು. ವಿದ್ಯುತ್ ಅವಘಡದಿಂದ ತನ್ನೆರಡು ಕೈಗಳನ್ನು ಕಳೆದುಕೊಂಡಿದ್ದರೂ ಛಲಬಿಡದೆ ಜಿ. ಕೆ ಉದ್ಯಮವನ್ನು ಸ್ಥಾಪಿಸಿ ಯಶಸ್ವಿ ಉದ್ಯಮಿ ಎನಿಸಿಕೊಂಡು ಹಲವಾರು ಜನರಿಗೆ ಉದ್ಯೋಗದಾತರಾಗಿದ್ದ ಅವರು
ಪುತ್ತೂರು: ಹಾರಾಡಿ ರೈಲ್ವೇ ನಿಲ್ದಾಣ ಸಂಪರ್ಕ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಗುಣಮಟ್ಟದ ಕಾಮಗಾರಿಗಾಗಿ ಈಗಾಗಲೇ ಅಳಡಿಸಿದ ಮರದ ಹಲಗೆಯನ್ನು ತೆರವುಗೊಳಿಸಿ ಕಬ್ಬಿಣದ ಹಲಗೆಯನ್ನು ಅಳವಡಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಮಾ.2ರಂದು ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಿಂದ ಬಂದಿರುವ ಕಾರ್ಯಪಾಲಕ ಅಭಿಯಂತರ ಪುರಂದರ, ಸಹಾಯಕ ಕಾರ್ಯಪಾಲಕ
Mangalore Refinery and Petrochemicals Limited (MRPL) held Special MSME Vendors’ Meet for SC / ST and Women Entrepreneurs at Hotel AJ Grand, Mangalore on 2nd March 2023. MRPL officials presented overview of MRPL’s procurement procedure, MSME initiatives and benefits of the Government
ಅಡುಗೆ ಅನಿಲ ಬೆಲೆಗಳನ್ನು ಅತ್ಯಂತ ಕ್ರೂರವಾಗಿ ಏರಿಕೆ ಮಾಡಿದ ಕೇಂದ್ರ ಸರಕಾರದ ಕೆಟ್ಟ ನಿರ್ಧಾರದ ವಿರುದ್ಧ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿ ನೇತೃತ್ವದಲ್ಲಿ ಇಂದು (2-3-2023) ನಗರದ ಕ್ಲಾಕ್ ಟವರ್ ಬಳಿ ಅಡುಗೆ ಖಾಲಿ ಅಡುಗೆ ಅನಿಲ ಸಿಲಿಂಡರ್ ಪ್ರದರ್ಶಿಸಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಪ್ರತಿಭಟನೆಯ್ನು ಉದ್ದೇಶಿಸಿ ಸಿಪಿಐಎಂ ಜಿಲ್ಲಾ



























