ಕಿನ್ನಿಗೋಳಿ: ಕಿನ್ನಿಗೋಳಿಸಮೀಪದ ದಮಸ್ ಕಟ್ಟೆ ಪೊಂಪೈ ಹಿರಿಯ ಪ್ರಾರ್ಥಮಿಕ ಶಾಲೆಯ ಹಿಂಭಾಗ ಇಳಿಜಾರು ಪ್ರದೇಶಕ್ಕೆ ಇಂದು ಮಧ್ಯಾಹ್ನದ ಹೊತ್ತಿಗೆ ಆಕಸ್ಮಿಕ ಬೆಂಕಿ ತಗುಲಿ ನಂದಿಸಲು ಸ್ಥಳೀಯರು ಹರಸಾಹಸ ಪಡೆಯಬೇಕಾಯಿತು.ಬೆಂಕಿಯ ಕೆನ್ನಾಲಿಗೆಯಿಂದ ಮರ ಗಿಡಗಳು ಬೆಂಕಿಗಾಹುತಿಯಾಗಿದ್ದು , ಕೂಡಲೇ ಕಾರ್ಯಪ್ರವೃತ್ತರದ ದಾಮಸ್ ಕಟ್ಟೆಯ ರೆಮೆದಿ ಅಮ್ಮ ನವರ ಇಗರ್ಜಿಯ
Month: March 2023
ರಾಜ್ಯದ ಕಲಾವಿದರನ್ನು ಉಳಿಸಿ ಬೆಳಸುವ ಉದ್ದೇಶದಿಂದ ಕರ್ನಾಟಕ ಸಾಂಸ್ಕೃತಿಕ ಕ್ಷೇಮಾಭಿವೃದ್ಧಿ ಮಂಡಳಿ ಸ್ಥಾಪಿಸಬೇಕೆಂದು ಸ್ಟೇಜ್ ಆರ್ಟಿಸ್ಟ್ ಆಂಡ್ ವರ್ಕಸ್ ಅಸೋಸಿಯೇಷನ್ ಆಫ್ ಕರ್ನಾಟಕ (SAWAK) ಸರಕಾರವನ್ನು ಒತ್ತಾಯಿಸಿದೆ. ನಾಡಿನ ಕಲಾವಿದರ ಕಲಾಭಿವೃದ್ಧಿ ಮತ್ತು ಕ್ಷೇಮಾಭಿವೃದ್ಧಿ ಸರಕಾರದ ಜವಾಬ್ದಾರಿಯಾಗಿದೆ. ರಾಜ್ಯದಲ್ಲಿ ಸುಮಾರು 56 ವಿವಿಧ ಕಲೆಗಳಿದ್ದು
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗದ, ಎಂಟನೇ ದಿನವಾದ ಮಾರ್ಚ್ 01, 2023 ರ ಬುಧವಾರದಂದು, ಮುಂಜಾನೆ ಅತಿರುದ್ರ ಯಾಗಮಂಟಪದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ದೇವಸ್ಥಾನದ ಪ್ರಾಂಗಣದಲ್ಲಿ ಋತ್ವಿಜರಿಂದ ಸಪ್ತಶತೀ ಪಾರಾಯಣ, ಶ್ರೀ ಪುರುಷಸೂಕ್ತ ಹೋಮ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 28, 2023 ರ ಮಂಗಳವಾರದಂದು ನಡೆದ ಅತಿರುದ್ರ ಮಹಾಯಾಗದ ಏಳನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಾಹೆಯ ಸಹ ಉಪಕುಲಪತಿಗಳಾದ ಡಾ. ಶರತ್ ರಾವ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿ ಕಸ್ತೂರ್ಬಾ ಮೆಡಿಕಲ್ ಕಾಲೇಜ್ ನ ವೈದ್ಯರಾದ ಡಾ. ನಿತೇಶ್ ಶೆಟ್ಟಿ, ಅತಿರುದ್ರ
7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಕರ್ತವ್ಯಕ್ಕೆ ಹಾಜರಾಗದೇ ಇಂದಿನಿಂದ ಮುಷ್ಕರ ನಡೆಸುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. NPS
ಮುಲ್ಕಿ: ಸರಕಾರಿ ಅಧಿಕಾರಿಯಾಗಿ ಮುಲ್ಕಿ ನಗರ ಪಂಚಾಯತ್ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಜನರ ಕುಂದು ಕೊರತೆ ಹಾಗೂ ಸ್ವಚ್ಛತೆ ಬಗ್ಗೆ ತಿಳುವಳಿಕೆ ಮೂಡಿಸಿ ಉತ್ತಮ ಕಾರ್ಯಗಳನ್ನು ನಡೆಸಿ ನಿಸ್ವಾರ್ಥ ಸೇವೆ ಹಾಗೂ ಪ್ರಾಮಾಣಿಕತೆ ಮೆರೆದ ಮುಖ್ಯಾಧಿಕಾರಿ ಚಂದ್ರ ಪೂಜಾರಿಯವರ ಜನಸೇವೆ ಅಭಿನಂದನೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ






















