ಧರ್ಮದೈವಗಳ ಕ್ಷೇತ್ರಕ್ಕೆ ಅಪಚಾರವಾಗುವಂತೆ ಮತ್ತು ಬಂಟ್ವಾಳ ಶಾಸಕರ ಹೆಸರನ್ನು ಕೆಡಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿರುವ ಇಬ್ಬರು ವ್ಯಕ್ತಿಗಳಿಗೆ ದೈವದೇವರುಗಳು ಸರಿಯಾದ ಶಿಕ್ಷೆ ನೀಡಬೇಕು ಎಂದು ಕಕ್ಯಗುತ್ತಿನ ಭಂಡಾರದ ಮನೆಯವರು ಹಾಗೂ ಊರಿನ ಪ್ರಮುಖರು ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಇಲ್ಲಿನ ದುರ್ಗಾಪರಮೇಶ್ವರಿ
Month: August 2023
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳ್ಳಬೈಲು ಇಲ್ಲಿನ ನಿವೃತ್ತ ಮುಖ್ಯೋಪಾಧ್ಯಾಯ ಹಾಗೂ ಸಂಪನ್ಮೂಲ ವ್ಯಕ್ತಿ ಸುರೇಶ ಭಂಡಾರಿ ಮತ್ತು ಅವರ ಪತ್ನಿ ಶಾಂತಾ ಶೆಟ್ಟಿಯರವರನ್ನು ವೇದಮೂರ್ತಿ ಕೊಡಕಟ್ಟು ಮಂಜುನಾಥ ಉಪಾಧ್ಯಾಯ ಶಾಲಾ ವತಿಯಿಂದ ಹಾಗೂ ಊರವರ ಪರವಾಗಿ ಸನ್ಮಾನಿಸಲಾಯಿತು. ಸನ್ಮಾನಿತರು ಬೈಂದೂರು, ಕಮಲಶಿಲೆ ಮತ್ತಿತರ ಕಡೆಗಳಲ್ಲಿ ಶಿಕ್ಷಕರಾಗಿ, ಬ್ರಹ್ಮಾವರ ಕ್ಷೇತ್ರ
ಬೇಲೂರು ಕಸಬಾ ಹೋಬಳಿ ಎ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾ ಕೂಟವು ವಿದ್ಯಾವಿಕಾಸ್ ಶಾಲೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ನಡೆಯಿತು. ಕ್ರೀಡಾ ಕೂಟದಲ್ಲಿ ವಿದ್ಯಾವಿಕಾಸ ಶಾಲೆಯ ಬಾಲಕರು ವೈಯುಕ್ತಿಕ ಪ್ರಶಸ್ತಿ ಮತ್ತು ಸಮಗ್ರ ಪ್ರಶಸ್ತಿಯನ್ನು ವಿದ್ಯಾವಿಕಾಸ ಹಾಗೂ ಸರ್ವೋದಯ ಶಾಲೆಗಳು ಸಮನಾಗಿ ಪಡೆದುಕೊಂಡಿವೆ. ಬಾಲಕರ ವಿಭಾಗದಲ್ಲಿ
ಪೆಟ್ರೋಲ್, ಡ್ರಗ್, ವೆಫನ್ ಸೇರಿ ಮೂರು ಮಾಫಿಯಾಗಳು ಜಗತ್ತಿನ್ನು ಆಳುತ್ತಿದ್ದು, ಇದನ್ನು ಮೋದಿ ನೇತೃತ್ವದ ಸರ್ಕಾರ ದಿಟ್ಟತನದಿಂದ ಎದುರಿಸಿ ನಿಂತಿದೆ. ಜನರಲ್ಲಿ ರಾಷ್ಟ್ರ ಭಕ್ತಿಯ ಉದ್ದೀಪನದ ದೃಷ್ಟಿಯಿಂದ ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದರೆ ಹೇಳಿದರು. ಅವರು ಪುತ್ತೂರು ಟೌನ್ ಬ್ಯಾಂಕ್ ನಲ್ಲಿ
ಬೊಳ್ಳಿ ಮೂವೀಸ್ ಹಾಗೂ ಅವಿಕ ಪೆÇ್ರಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಅರ್ಜುನ್ ಕಾಪಿಕಾಡ್ ನಿರ್ದೇಶನದ “ರಾಪಟ” ತುಳು ಸಿನಿಮಾದ ಪ್ರೀಮಿಯರ್ ಶೋ ಸಪ್ಟೆಂಬರ್ನಲ್ಲಿ ವಿದೇಶಗಳಲ್ಲಿ ನಡೆಯಲಿದೆ. ಇದೇ ಮೊಟ್ಟ ಮೊದಲ ಬಾರಿಗೆ ತುಳು ಸಿನಿಮಾ ಪ್ರೀಮಿಯರ್ ಶೋದ ಟಿಕೆಟ್
ನಾರಾಯಣ ವಿಶೇಷ ಮಕ್ಕಳ ಶಾಲೆ ತಲ್ಲೂರು ಇಲ್ಲಿ ಬೈಂದೂರು ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ನೇತೃತ್ವದಲ್ಲಿ ಶಿವಮೊಗ್ಗ ಸಂಸದರಾದ ಡಿ. ವೈ. ರಾಘವೇಂದ್ರ ಅವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭ ಮಕ್ಕಳಿಗೆ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷ ಊಟದ ವ್ಯವಸ್ಥೆಯನ್ನು ಮಾಡಲಾಯಿತು. ಗುರುರಾಜ ಶೆಟ್ಟಿ ಗಂಟಿಹೊಳೆ ಮಾತನಾಡಿ ವಿಶೇಷ ಮಕ್ಕಳ ಸಂಸ್ಥೆ
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಕಲಚೇತನ ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳನ್ನು ಮುಂಬೈನಲ್ಲಿ ನೆಲೆಸಿರುವ ಬಿಹಾರ ಮೂಲದ ಅಬ್ದುಲ್ ಹಲೀಂ (37) ಮತ್ತು ಕುಲಶೇಖರ ನಿವಾಸಿ ಶಮೀನಾ ಬಾನು (22) ಎಂದು ಗುರುತಿಸಲಾಗಿದೆ. ಮನ್ಸೂರ್
ವಾಮಂಜೂರಿನಲ್ಲಿ ಕಾರ್ಯಾಚರಿಸುತ್ತಿರುವ ವೈಟ್ಗ್ರೋ ಅಣಬೆ ಪ್ಯಾಕ್ಟರಿ ಘಟಕದಿಂದ ಊರಿನ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಈ ಘಟಕವನ್ನು ಸ್ಥಳಾಂತರಿಸಬೇಕು ಇಲ್ಲವೇ ಶಾಶ್ವತವಾಗಿ ಬಂದ್ ಮಾಡಬೇಕು ಎಂದು ಅಣಬೆ ಫ್ಯಾಕ್ಟರಿ ವಿರುದ್ಧ ಹೋರಾಟ ಸಮಿತಿ ಆಗ್ರಹಿಸಿದೆ. ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಮುನ್ನೂರು ಗ್ರಾಮ ಪಂಚಾಯಿತಿಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆದಿದ್ದು ಕಾಂಗ್ರೆಸ್ ಮತ್ತು ಸಿಪಿಐಎಂ ಮೈತ್ರಿ ಆಡಳಿತ ಮುಂದುವರಿದಿದೆ. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ವಿಶಾಲಾಕ್ಷಿ ಮತ್ತು ಉಪಾಧ್ಯಕ್ಷರಾಗಿ ಸಿಪಿಐಎಂ ಬೆಂಬಲಿತ ಸದಸ್ಯ ಮಹಾಬಲ ಟಿ.ದೆಪ್ಪೆಲಿಮಾರ್ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿಯ 23
ಮೂಡುಬಿದಿರೆ: ಪುತ್ತಿಗೆ ಗ್ರಾ.ಪಂಚಾಯತ್ ನಲ್ಲಿ ಗುರುವಾರ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ಬಿಜೆಪಿ ಸದಸ್ಯನೋರ್ವ ಅಡ್ಡ ಮತದಾನದ ಮಾಡಿದ ಪರಿಣಾಮವಾಗಿ ಸಿಪಿಐಎಂ ಬೆಂಬಲಿತ ಸದಸ್ಯೆ ರಾಧಾ ಅವರು ಅಧ್ಯಕ್ಷೆಯಾಗಿ ಹಾಗೂ 11 ಜನ ಸದಸ್ಯರ ಬೆಂಬಲವಿರುವ ಬಿಜೆಪಿಯ ದಯಾನಂದ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ




























