ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜರುಗಿದ ವೇದಮ್ ಶೈಕ್ಷಣಿಕ ಉತ್ಸವದಲ್ಲಿ ಕಣಚೂರು ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಟ್ರೆಶರ್ ಹಂಟ್, ಎಸ್ಕೆಪೀಡ್, ಪ್ಯಾಕ್ಮಾನ್, ವಿಭಾಗದಲ್ಲಿ ಹುಮೇರಾ ಆರಿಫ್, ಅಬ್ದುಲ್ ಕರೀಂ ಖತೀಜತುಲ್ ಮಕ್ಸೂದಾ, ರಿಫಾತ್ ಮರಿಯಮ್, ನೂಮನ್ ಷರೀಫ್, ಮುಸ್ಕಾನ್ ಮೊದಲನೇ ಹಾಗೂ
Month: August 2023
ಯಕ್ಷಮಿತ್ರರು-ವಿಟ್ಲ ವಾಟ್ಸಾಪ್ ಬಳಗದವರ ಸಹಕಾರದೊಂದಿಗೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಜೇಸಿ ಪೆವಿಲಿಯನ್ ಸಭಾಂಗಣದಲ್ಲಿ ಆ.13ರಂದು ಮಧ್ಯಾಹ್ನ ಗಂಟೆ 1.30ರಿಂದ ರಾತ್ರಿ ಎರಡು ಗಂಟೆ ವರೆಗೆ ವಿಟ್ಲ ಯಕ್ಷೋತ್ಸವ ನಡೆಯಲಿದೆ ಎಂದು ಸಂಘಟಕ ಸುಬ್ರಹ್ಮಣ್ಯ ಮುರಾರಿ ಭಟ್ ಪಂಜಿಗದ್ದೆ ತಿಳಿಸಿದರು. ಅವರು
ಯುವಕ ಮಂಡಲ ಇರಾ ಇದರ ಸುವರ್ಣ ಮಹೋತ್ಸವದ ಅಂಗವಾಗಿ ವನಮಹೋತ್ಸವ ಹಾಗು ಆಟಿದಕೂಟ ಇರಾ ಬಂಟರ ಭವನದಲ್ಲಿ ನಡೆಯಿತು. ವನಮಹೋತ್ಸವ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ ಮಾಧವ ಉಳ್ಳಾಲ ಅವರ ಮಾರ್ಗದರ್ಶನದಲ್ಲಿ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಜಯರಾಮ್ ಪೂಜಾರಿ ಹಾಗು ಗಣೇಶ್ ಕೊಟ್ಟಾರಿ ಗಿಡ ನಡುವ ಮೂಲಕ ಉದ್ಘಾಟಿಸಿದರು. ನಂತರ ಆಟಿದಕೂಟ ಕಾರ್ಯಕ್ರಮ ಉದ್ಘಾಟಿಸಿದ
ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವಿಡಿಯೊ ಸಾಂಗ್ಗಳು ಯುಟ್ಯೂಬ್ ಚಾನೆಲ್ಗಳಲ್ಲಿ ಬಿಡುಗಡೆಯಾಗುತ್ತಿದ್ದು ಭಾರಿ ಸೆನ್ಸೇಷನ್ ಕ್ರಿಯೇಟ್ ಮಾಡ್ತಾ ಇದೆ… ಇದೀಗ ಇಂತಹದ್ದೆ ಸಾಲಿಗೆ ಮತ್ತೊಂದು ವಿಡಿಯೋ ಸಾಂಗ್ ಸದ್ದು ಮಾಡೋದಕ್ಕೆ ರೆಡಿ ಆಗಿದೆ. ಹೌದು ಮ್ಯಾಜಿಕಲ್ ಸ್ಟಾರ್ ಮಂಗಳೂರು ಅರ್ಪಿಸುವ ರಿಮಿಕ್ಸ್ ವಿಡಿಯೋ ಸಾಂಗ್ ಮ್ಯಾಜಿಕಲ್ ಸ್ಟಾರ್ ಮಂಗಳೂರು
ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಸುರತ್ಕಲ್ ಬ್ಲಾಕ್ ಕಿಸಾನ್ ಘಟಕದ ವತಿಯಿಂದ ಸುರತ್ಕಲ್ ಪಡ್ರೆಯಲ್ಲಿ ಸೌಹಾರ್ದ ಆಟಿಕೂಟ, ಗ್ರಾಮೀಣ ಆಟೋಟ ಸ್ಪರ್ಧೆ ನಡೆಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಸೌಹಾರ್ದ ಆಟಿಕೂಟಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪರಿಸ್ಪರ ಅರಿತು ಬಾಳುವ, ಸೌಹಾರ್ದತೆಯಿಂದ ಬಾಂಧವ್ಯವನ್ನು ಬೆಳೆಸುವ
ಉಳ್ಳಾಲ : ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲದ ಭಗಂಬಿಲ ಸ್ಮಶಾನದ ಮೈದಾನದಲ್ಲಿ ಸಾರ್ವಜನಿಕವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ನನ್ನು ಬಂಧಿಸಲಾಗಿದೆ. ಬಂಧಿತನಿಂದ 12 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಎರಡು ಮೊಬೈಲ್ ಫೋನ್ ಸಮೇತ ಮಾದಕ
ಮಂಗಳೂರು ನಗರದ ಪಚ್ಚನಾಡಿ ದೇವಿನಗರದಲ್ಲಿ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ಸಹಕಾರದಲ್ಲಿ ಶ್ರೀ ದೇವಿ ಮಾತೃ ಮಂಡಳಿ ಹಾಗೂ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಪಚ್ಚನಾಡಿ ಇವರ ವತಿಯಿಂದ ಪಚ್ಚನಾಡಿ ದೇವಿನಗರದ ಕೇಂದ್ರ ಮೈದಾನದಲ್ಲಿ ಮಹಿಳೆಯರಿಗಾಗಿ ನಡೆದ ವಿಶೇಷ ಆಟೋಟ ಸ್ಪರ್ಧೆಯ ಉದ್ಘಾಟನಾ ಸಮಾರಂಭ ನಡೆಯಿತು. ಕುಮಾರಿ ತನಿಷ್ಕ ಆರ್ ಕುಲಾಲ್ ಹಾಗೂ ಸಾನ್ವಿ
ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಮುಗಿದ ನಂತರ ನಷ್ಟವಾಗುತ್ತಿರುವ ಆಟೋರಿಕ್ಷಾ, ಟ್ಯಾಕ್ಸಿ ನಿಲ್ದಾಣ ಹಾಗೂ ಬಸ್ ನಿರೀಕ್ಷಣಾ ಕೇಂದ್ರಗಳನ್ನು ಬದಲಾಯಿಸಲು ಅಧಿಕಾರಿಗಳು ಕ್ರಮಕೈಗೊಳ್ಳುವಂತೆ ಕಾಸರಗೋಡು ಜಿಲ್ಲಾ ಮೋಟಾರು ಮತ್ತು ಇಂಜಿನಿಯರಿಂಗ್ ಕಾರ್ಮಿಕರ ಸಂಘ ಎಐಟಿಯುಸಿ ಜಿಲ್ಲಾ ಸಮಿತಿ ಅಧಿಕಾರಿಗಳನ್ನು ಒತ್ತಾಯಿಸಿದೆ. ಎಐಟಿಯುಸಿ ರಾಜ್ಯ
ವಿವೇಕ ಜಾಗ್ರತ ಬಳಗಗಳು ಮಧ್ಯ ವಲಯ -4 ಡಿವೈನ್ ಪಾರ್ಕ್ ಟ್ರಸ್ಟ್ ರಿಜಿಸ್ಟರ್ ಸಾಲಿಗ್ರಾಮ ಇವರ ಅಂಗಸಂಸ್ಥೆ, ಯೋಗ ಪರ್ಯಟನ ವಿಶೇಷ ಸತ್ಸಂಗ ಕಾರ್ಯಕ್ರಮ ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರ ನಾಗೂರು ಸಂಭ್ರಮದಲ್ಲಿ ನಡೆಯಿತು. ಬೈಂದೂರು ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀಯುತ ಗುರುರಾಜ್ ಗಂಟಿಹೊಳೆ ಯವರಿಗೆ ಡಿವೈನ್ ಪಾರ್ಕ್ ನ ಸಂಸಾರಿ ಸಂತ ಪರಮಪೂಜ್ಯ ಡಾಕ್ಟರ್ ಜೀ
ಉಡುಪಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ ಆಶ್ರಯದಲ್ಲಿ ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ ಹಾಗೂ ಉಡುಪಿ, ತಾಳಿಪಾಡಿ, ಶಿವಳ್ಳಿ, ಬ್ರಹ್ಮಾವರ, ಪಡುಪಣಂಬೂರು, ಮಂಗಳೂರು, ಬಸ್ರೂರು ಮತ್ತು ಮಿಜಾರು ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘಗಳ ಜಂಟಿ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉಡುಪಿಯ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ನಡೆಯಿತು. ಮೂರು ದಿನದ




























