ಸುಬ್ರಹ್ಮಣ್ಯ :ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಕಾರ್ತಿಕ ಶುದ್ಧ ಚೌತಿಯ ದಿನವಾದ ಶನಿವಾರ ಶ್ರೀ ದೇವಳದಲ್ಲಿ ಪಲ್ಲಪೂಜೆ ನೆರವೇರಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಒಳಾಂಗಣದಲ್ಲಿ ಪಲ್ಲಪೂಜೆ ನೆರವೇರಿಸಿದರು.ಅಲ್ಲದೆ ಅಕ್ಷಯ ಪಾತ್ರೆಗೆ ಪೂಜೆ ಸಲ್ಲಿಸಿದರು.ಕುಕ್ಕೆಯಲ್ಲಿ ನಿರಂತರ
Month: December 2023
ಆತ ಗ್ರಾಮೀಣ ಭಾಗದ 20ರ ಹರೆಯದ ಯುವಕ. ಕಾಲೇಜು ಮೆಟ್ಟಿಲು ಹತ್ತದೇ, ಕಿರಿ ವಯಸ್ಸಿನಿಂದಲೇ ಸ್ಟಂಟ್ನಲ್ಲಿ ಅತೀವ ಹುಮ್ಮಸ್ಸು. ಇಂದು ಅದೇ ಹುಮ್ಮಸ್ಸು ರಾಷ್ಟ್ರದ 25,೦೦೦ ಮಂದಿಯ ಎದುರುಗಡೆ, ೨೮ ಸ್ಪರ್ಧಾಳುಗಳನ್ನು ಸೋಲಿಸಿ ಇಡೀ ಗ್ರಾಮದ ಹೆಸರನ್ನು ಕೀರ್ತಿಪತಾಕೆಗೆ ಏರಿಸಿ ಸಾಧನೆ ಮೆರೆದಿದ್ದಾರೆ. ಪಜೀರು ಗ್ರಾಮದ ನಿವಾಸಿ ನೌಮಾನ್ ಪಜೀರು ಎಂಬವರು ಪ್ರತಿಷ್ಠಿತ
ಉಡುಪಿ: ಕ್ರಿಸ್ತ ಜಯಂತಿ ಹಬ್ಬವು ಶಾಂತಿಯನ್ನು ಸಾರುತ್ತದೆ. ಶಾಂತಿಯ ಸಾಧನವಾಗಲು, ಶಾಂತಿಯ ದೂತರಾಗಲು ನಮ್ಮನ್ನು ಪ್ರೇರೇಪಿಸುತ್ತದೆ. ಕ್ರಿಸ್ತ ಜಯಂತಿಯ ಪ್ರೀತಿಯ ಜ್ಯೋತಿ ನಮ್ಮ ತನುಮನಗಳಲ್ಲಿ ಪ್ರಜ್ವಲಿಸಬೇಕಾದರೆ ನಾವು ಕ್ರಿಸ್ತರಂತೆ ಪ್ರೀತಿ ಸ್ವರೂಪರಾಗಿ ಸೇವಾಮನೋಭಾವದಿಂದ ನಿಸ್ವಾರ್ಥಿಗಳಾಗಬೇಕು ಎಂದು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ
ಮನುಷ್ಯನ ಮಾನಸಿಕ ಹಾಗೂ ದೈಹಿಕ ಸದೃಡತೆಗೆ ಕ್ರೀಡೆಯು ಸಹಕಾರಿ ಎಂದು ಕಿನ್ನಿಗೋಳಿ ಲಯನ್ಸ್ ಕ್ಲಬ್ನ ಅಧ್ಯಕ್ಷೆ ಹಿಲ್ಡಾ ಡಿಸೋಜ ಅವರು ಹೇಳಿದರು. ಅವರು ಐಕಳ ಶಕ್ತಿಕಲ್ಯಾಣಿ ಮೈದಾನದಲ್ಲಿ ಐಕಳ ಕಂಬಲ ಫ್ರೆಂಡ್ಸ್ ವತಿಯಿಂದ ಆಶಕ್ತರಿಗೆ ವೈದ್ಯಕೀಯ ನೆರವಿಗಾಗಿ ಐಕಳ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಐಕಳ ಗ್ರಾಮ
ಸೇಲ್ ಎಕ್ಸ್ಪರ್ಟ್ ಬ್ಯುಸಿನೆಸ್ ಸೊ ಲ್ಯೂಷನ್ಸ್ ವತಿಯಿಂದ ಎನ್ಎಸ್ಇ ಎಮರ್ಜ್, ಮತ್ತು ರೋಟರಿ ಉಡುಪಿ ಮಿಡ್ ಟೌನ್ ಸಹಯೋಗದೊಂದಿಗೆ ಎಮ್ಎಸ್ಎಮ್ಇ ಮಿಲನ್ ಡಿ.19ರಂದು ಉಡುಪಿಯ ಹೊಟೇಲ್ ಕಿದಿಯೂರಿನಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದಾರೆ. ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಎಮ್ಎಸ್ಎಮ್ಇ ಬ್ಯುಸ್ನೆಸ್ ಓನರ್ಸ್ಗಳಿಗೆ ಖುಷಿಯ ವಿಚಾರ. ರೂಪಿ ಬಾಸ್ಎ
ಕಡಬ: ಕೊಣಾಜೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆ.ಎಫ್.ಡಿ.ಸಿ) ದ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿ ಮೂವರು ಗಾಯಗೊಂಡ ಘಟನೆ ಡಿ.16ರ ಶನಿವಾರ ಮುಂಜಾನೆ ಸಂಭವಿಸಿದೆ. ನಿಗಮದ ಟಾಪಿಂಗ್ ಕಾರ್ಮಿಕ ರಾಜಗೋಪಾಲ್ (49), ಮೇಸ್ತ್ರಿಗಳಾದ ನಾಗಪ್ಪ (53) ಹಾಗೂ ಶಿವರಾಜ್ (43) ಗಾಯಗೊಂಡವರು.ಗಾಯಾಳುಗಳನ್ನು ಕಡಬ
ಕಡಬ:ಕಳಾರ ಸಮೀಪ ಡಿ.15 ತಡ ರಾತ್ರಿ ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆಕಾಣಿಯೂರು ಮೂಲದ ಪ್ರಸ್ತುತ ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಅವರ ಪುತ್ರ ,ಸರಸ್ವತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಮೃತಪಟ್ಟ ಬಾಲಕ.ತಮ್ಮ ನಿವಾಸಕ್ಕೆ ತಲುಪುವ ಸುಮಾರು ನೂರು ಮೀಟರ್ ಅಂತರದಲ್ಲಿ ಈ
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾ ಷಷ್ಠಿಯ ಸಂಭ್ರಮದಲ್ಲಿದ್ದು, ಜಾತ್ರಾ ಮಹೋತ್ಸವದಲ್ಲಿ ಬಹುಪಾಲು ರಥಗಳದ್ದೇ ಆಕರ್ಷಣೆ. ಜಾತ್ರೆಗೆ ಮೂಲ ನಿವಾಸಿಗಳಾದ ಮಲೆಕುಡಿಯ ಜನಾಂಗದವರು ರಚಿಸುವ ಆಕರ್ಷಕ ಬೆತ್ತದ ರಥಗಳು ಭೂಷಣವಾಗಿದೆ. ಕಾರ್ತಿಕ ಮಾಸದ ಶುದ್ಧ ಪೌರ್ಣಿಮಿ ದಿನ ಸಹಸ್ರನಾಮಾರ್ಚನೆಯ ಬಳಿಕ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಸಂದರ್ಭ
ಕಾನೂನು ಬಾಹಿರವಾಗಿ ಮಣ್ಣು ಸಾಗಾಟ ನಡೆಸುತ್ತಿದ್ದ ಟಿಪ್ಪರನ್ನು ತಡೆದ ಸಾರ್ವಜನಿಕರು ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಪಡುಬಿದ್ರಿಯ ಇಕ್ಕಟ್ಟಾದ ಸರ್ವಿಸ್ ರಸ್ತೆಯಲ್ಲಿ ಸಾಲುಗಟ್ಟಿ ಟಿಪ್ಪರ್ ಗಳು ಮಣ್ಣಿಗೆ ಹೊದಿಕೆಯನ್ನೇ ಹಾಕದೆ ಕಾನೂನು ಬಾಹಿರವಾಗಿ ಸಾಗಾಟ ನಡೆಸುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಬಹಳಷ್ಟು ಬಾರಿ ಎಚ್ಚರಿಕೆಯನ್ನು ನೀಡಿದರೂ ಮಾನ್ಯತೆ
ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿಯ ನಯಾತ್ ಕಟ್ಟಡದ ಮುಂಭಾಗ ಕದ್ದು ಅಕ್ರಮವಾಗಿ ಸಾಗಿಸುತ್ತಿದ್ದ ಟಿಪ್ಪರ್, ಮರಳು ಸಹಿತ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.ಆರೋಪಿಗಳಾದ ಮಂತ್ರದೇವತೆ ಹೆಸರಿನ ಟಿಪ್ಪರ್ ಮಾಲಕ ಗುರುಪುರದ ರಾಜೇಶ್ ಹಾಗೂ ಅದರ ಚಾಲಕ ನಂದಿಕೂರು ದೇವಸ್ಥಾನ ಬಳಿಯ ನಿವಾಸಿ ಸರ್ಫ್ರಾಜ್ ಆರೋಪಿಗಳು.ಟಿಪ್ಪರ್ ಮಾಲಿಕನ ಸೂಚನೆಯಂತೆ ವಾಹನದಲ್ಲಿ ಮರಳು




























