ಬೆಳ್ಮಣ್: ಬಸ್ಸು ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒರ್ವ ಸ್ಥಳದಲ್ಲೇ ಮೃಪಟ್ಟು ಇಬ್ಬರ ಗಂಭೀರ ಗಾಯಗೊಂಡ ಘಟನೆ ಕಾರ್ಕಳದ ಮಂಜರಪಲ್ಕೆ ಎಂಬಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಎಂಬಲ್ಲಿ ನಂದಳಿಕೆ ಕಡೆಯಿಂದ ಬರುತ್ತಿದ್ದ ಬೋಲೆರೊ ಕಾರು ಕಾರ್ಕಳ ಕಡೆಯಿಂದ ಬರುತ್ತಿದ್ದ ಮುಂಬೈ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ
Year: 2023
370ನೇ ವಿಧಿಯ ವಿಶೇಷ ಅಧಿಕಾರವನ್ನು ಜಮ್ಮು ಮತ್ತು ಕಾಶ್ಮೀರದಿಂದ ಕಿತ್ತುಕೊಂಡು 4 ವರುಷವಾದ ಬಳಿಕ ಇಂದು ಸುಪ್ರೀಂ ಕೋರ್ಟು ನೀಡುವ ತೀರ್ಪಿನತ್ತ ಎಲ್ಲರ ಕಣ್ಣೋಟವಿತ್ತು. ವಿಭಜನೆಯನ್ನು ಮಾನ್ಯ ಮಾಡಿ ಸುಪ್ರೀ ಕೋರ್ಟು ಒಟ್ಟಾರೆ ತೀರ್ಪು ನೀಡಿದೆ. ಪಂಚ ನ್ಯಾಯಾಧೀಶರ ಏಕಾಭಿಪ್ರಾಯದ ತೀರ್ಪು ಎನ್ನಲಾಗಿದೆಯಾದರೂ ಮೂರು ವಿಭಿನ್ನ ಅಭಿಪ್ರಾಯದ ತೀರ್ಪು ಹೊರಬಂದಿದೆ.
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.10ರಿಂದ 24ರ ವರೆಗೆ ಚಂಪಾಷಷ್ಠಿ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಶ್ರೀ ದೇವಳದಲ್ಲಿ ಮೂಲಮೃತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಮೋಹನ್ ರಾಮ್ ಎಸ್ ಸುಳ್ಳಿ, ವ್ಯವಸ್ಥಾಪನ ಸಮಿತಿಯ ಸದಸ್ಯರು ಸೀತಾರಾಮ ಎಡಪಡಿತಾಯ, ಲೋಕೇಶ್, ಶ್ರೀಮತಿ ವನಜ ವಿ. ಭಟ್ , ಶೋಭಾ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕಿನ ಕಡಬ ವಲಯದಲ್ಲಿ ಶಾರೀರಿಕ ಅಸಕ್ತರಿಗೆ ಸಲಕರಣೆ ವಿತರಣೆ ಹಾಗೂ ಮಾರಣಾಂತಿಕ ಕಾಯಿಲೆಯಿಂದ ಬಲಳುತ್ತಿರುವ ಕುಟುಂಬಕ್ಕೆ ಸಹಾಯಧನ ವಿತರಣೆ ಮಾಡಲಾಯಿತು. ಕಡಬ ವಲಯದ ಕಡಬ ಜನನಿ ಪ್ರಗತಿಬಂಧು ಸಂಘದ ಪ್ರಭಾಕರ ಶೆಟ್ಟಿಯವರು ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ರೂ 25000 ಸಹಾಯಧನ ವನ್ನು
ನವಮಂಗಳೂರು ಬಂದರಿಗೆ ಐಷಾರಾಮಿ ಸೆವೆನ್ ಸೀಸ್ ನ್ಯಾವಿಗೇಟರ್ ಪ್ರವಾಸಿ ಹಡಗು ಆಗಮಿಸುವುದರೊಂದಿಗೆ ಈ ಬಾರಿಯ ಕ್ರೋಸ್ ಸೀಸನ್ ಅರಂಭಗೊಂಡಿತು. ನಾರ್ವೆಯ ಒಡೆತನದ, ಬಹಾಮಾಸ್ ಧ್ವಜ ಹೊಂದಿದ್ದು 500 ಪ್ರಯಾಣಿಕರು ಮತ್ತು 350 ಸಿಬಂದಿಯನ್ನು ಹೊಂದಿದೆ. 173 ಮೀಟರ್ ಉದ್ದವಿರುವ ಈ ಹಡಗು ಆಗಿದ್ದು, 28,803 ಟನ್ ಭಾರ, ಮತ್ತು 7.5 ಮೀಟರ್ ಆಳವಿದೆ. ಹಡಗಿನಿಂದ ಇಳಿದ ಕ್ರೂಸ್
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿಯ ವಿಶ್ವನಾಥ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಅಶೋಕ್ರನ್ನು ಬಕೆಟ್ ಹಿಡಿದುಕೊಂಡೇ ರಾಜಕೀಯ ಮಾಡುವವರು ಎಂದು ಟೀಕಿಸಿರುವುದು ಬಿಜೆಪಿಯ ಬಕೆಟ್ ರಾಜಕೀಯವನ್ನು ಬಹಿರಂಗಗೊಳಿಸಿದೆ ಎಂದು ರಾಜ್ಯ ಕಾಂಗ್ರೆಸ್ ಪಕ್ಷ ಗೇಲಿ ಮಾಡಿದೆ. ಬಿಜೆಪಿಯ ಎಸ್. ಆರ್. ವಿಶ್ವನಾಥ್
ಶನಿವಾರ dec 9 ;- ಇಡಿ- ಜಾರಿ ನಿರ್ದೇಶನಾಲಯದವರು ಒಡಿಶಾ ಮೂಲದ ಡಿಸ್ಟಿಲರಿ ಅವ್ಯವಹಾರಕ್ಕೆ ಸಂಬಂಧಿಸಿದ ಒಡಿಶಾ, ಜಾರ್ಖಂಡ್ ಪಶ್ಚಿಮ ಬಂಗಾಳದ ಮೂರು ಡಿಸ್ಟಿಲರಿಗೆ ದಾಳಿ ಮಾಡಿ 290 ಕೋಟಿ ರೂಪಾಯಿ ಲೆಕ್ಕ ಇಲ್ಲದ ಹಣ ವಶಪಡಿಸಿಕೊಂಡರು.ಈ ದಾಳಿ ವೇಳೆ ಒಂಬತ್ತು ಲಾಕರ್ ಮತ್ತು ಏಳು ಮುಚ್ಚಿದ ಕೋಣೆಗಳನ್ನು ತಪಾಸಣೆ ಮಾಡಲಾಯಿತು. ಕಪಾಟುಗಳಲ್ಲದೆ ಪೀಠೋಪಕರಣಗಳಲ್ಲೂ ಹಣ
ವಾರದ ಹಿಂದೆ ಓಡಿ ಹೋಗಿದ್ದ, ಆಮೇಲೆ ಮದುವೆಯ ಸುದ್ದಿಯನ್ನು ಹಂಚಿಕೊಂಡ ಆಯಿಷಾ ಮತ್ತು ಅಕ್ಷತಾ ದಂಪತಿ ಇಂದು ಸುರತ್ಕಲ್ ಪೋಲೀಸು ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದರು. ಆಯಿಷಾಳ ಹೆತ್ತವರು ಆಕೆ ಡಿಸೆಂಬರ್ 1ರಿಂದ ನಾಪತ್ತೆಯಾಗಿದ್ದುದರ ಬಗೆಗೆ ಸುರತ್ಕಲ್ ಪೋಲೀಸು ಠಾಣೆಯಲ್ಲಿ ದೂರು ನೀಡಿದ್ದರು. ಆದ್ದರಿಂದ ಅವರು ಸದರಿ ಠಾಣೆಗೆ ಭೇಟಿ ನೀಡುವುದು ಅನಿವಾರ್ಯವಾಗಿತ್ತು.
ತೆಲಂಗಾಣ ರಾಜ್ಯ ವಿಧಾನ ಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಶಾಸಕರ ಪ್ರಮಾಣವಚನ ಸ್ವೀಕಾರವನ್ನು ಡಿಸೆಂಬರ್ 9ರ ಶನಿವಾರ ಇಟ್ಟುಕೊಳ್ಳಲಾಗಿದ್ದು, ಅಕ್ಬರುದ್ದಿನ್ ಒವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿದೆ. ಇದನ್ನು ವಿರೋಧಿಸಿ ಬಿಜೆಪಿಯ ಶಾಸಕರು ಪ್ರಮಾಣವಚನ ಸಮಾವೇಶವನ್ನೇ ಬಹಿಷ್ಕರಿಸಿದರು. ಘೋಷಾಮಹಲಿನಿಂದ ಆಯ್ಕೆಯಾಗಿರುವ ಬಿಜೆಪಿ ಶಾಸಕ ಟಿ. ರಾಜಾಸಿಂಗ್
ಎನ್ಐಎ- ರಾಷ್ಟ್ರೀಯ ತನಿಖಾ ಏಜೆನ್ಸಿಯವರು ಐಎಸ್ಐಎಸ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಕಡೆ ದಾಳಿ ನಡೆಸಿ, ಹಲವರನ್ನು ಪ್ರಶ್ನಿಸಿ, 13 ಜನರನ್ನು ಡಿಸೆಂಬರ್ 9ರ ಶನಿವಾರ ಬೆಳಿಗ್ಗೆ ಬಂಧಿಸಿದ್ದಾರೆ.ಪೂನಾದ ಎರಡು ಕಡೆ, ಮುಂಬಯಿ ಹೊರ ವಲಯದ ಥಾಣೆಯ 9 ಕಡೆ, ಥಾಣೆ ಹೊರ ವಲಯದ 31 ಕಡೆ, ಬಾಯಂದರ್ನ ಒಂದು




























