ಮಾಜೀ ಬಿಜಾಪುರ ಬದಲಾದ ವಿಜಯಪುರದ ಮೌಲ್ವಿ ಹಾಶ್ಮಿ ಅವರು ಪ್ರಧಾನಿ ಮೋದಿಯವರ ಜೊತೆಗೆ ಇರುವ ಫೆÇೀಟೋ ಹೊರ ಬೀಳುವುದರೊಂದಿಗೆ ಶಾಸಕ ಯತ್ನಾಳರ ಐಸಿಸ್ ಆರೋಪ ನೆಲನಡುಕ ತರುತ್ತಿದೆ. ಕೆಲವರ ಪ್ರಕಾರ ಬಿಜೆಪಿ ಶಾಸಕ ಯತ್ನಾಳರ ಮೂಲಕವೇ ಹಾಶ್ಮಿಯವರು ಪ್ರಧಾನಿ ಮೋದಿಯವರನ್ನು ಭೇಟಿ ಆಗಿದ್ದಾರೆ. ಹಾಶ್ಮಿಯವರ ಕುಟುಂಬ ಮತ್ತು ಯತ್ನಾಳರ ಕುಟುಂಬಗಳು ವಿಜಯಪುರದಲ್ಲಿ ಬಿಡದಿ
Year: 2023
ಕಳೆದೊಂದು ದಶಕದಲ್ಲಿ ದಲಿತರ ಮೇಲಿನ ಅಪರಾಧಗಳು ಭಾರತದಲ್ಲಿ 48 ಶೇಕಡಾದಷ್ಟು ಹೆಚ್ಚಾಗಿರುವುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಗ್ರಾಫ್ ಪೋಸ್ಟ್ ಮಾಡುವ ಮೂಲಕ ಬಿಜೆಪಿಯ ಸಬ್ ಕ ಸಾಥ್ ಹೇಳಿಕೆಯನ್ನು ಲೇವಡಿ ಮಾಡಿದ್ದಾರೆ.ಎನ್ಸಿಆರ್ಬಿ- ರಾಷ್ಟ್ರೀಯ ಅಪರಾಧ ವರದಿಯ ಆಧಾರದ ಮೇಲೆ ಈ ಗ್ರಾಫ್ ತಯಾರಾಗಿದೆ. ದಲಿತರ ಮೇಲೆ 46.12%
ಮಂಗಳೂರಿನ ಮೊಹಮ್ಮದ್ ಆಶಿಕ್ ಮಾಸ್ಟರ್ ಚೆಫ್ ಇಂಡಿಯಾ-2023 ವಿಜೇತರಾಗಿ ಹೊರಹೊಮ್ಮಿದರು. ನಂಬಿ ಜೆಸ್ಸಿಕಾ ಮರಕ್ ಮತ್ತು ರುಖ್ಸಾರ್ ಸಯೀದ್, ಸೂರಜ್ ಅವರೊಂದಿಗೆ ಕ್ರಮವಾಗಿ ಮೊದಲ ಮತ್ತು ಎರಡನೇ ರನ್ನರ್ ಅಪ್ ಸ್ಥಾನಗಳನ್ನು ಪಡೆದರು. ಮೊಹಮ್ಮದ್ ಆಶಿಕ್ ಇದಿಗ ಮಂಗಳೂರಿನಲ್ಲಿ ಚಿರಪರಿಚಿತ ಹೆಸರು ಮಂಗಳೂರಿನ ಕುಲುಕಿ ಹಬ್ ಎನ್ನುವ ಸಣ್ಣ ಜ್ಯೂಸ್ ಮಳಿಗೆಯಿಂದ ಸಾಗಿ ಇಂದು
ಡಿಸೆಂಬರ್ 1ರಿಂದ ನಾಪತ್ತೆಯಾಗಿದ್ದ ಸುರತ್ಕಲ್ನ 19ರ ಆಯಿಶಾ ಮತ್ತು 31ರ ಬಜರಂಗ ದಳದ ಪ್ರಶಾಂತ್ ಭಂಡಾರಿ ಮದುವೆ ಆಗಿರುವುದು ಶರಣ್ ಪಂಪ್ವೆಲ್ ಅವರ ಶುಭಾಶಯಪೋಸ್ಟ್ ನಿಂದ ಸ್ಪಷ್ಟಗೊಂಡಿದೆ. ಆಯಿಷಾಳು ಅಕ್ಷತಾ ಆಗಿ ನಮ್ಮ ಪ್ರಶಾಂತರನ್ನು ಹಿಂದೂ ರೀತ್ಯಾ ಮದುವೆ ಆಗಿದ್ದಾರೆ. ಶುಭಾಶಯ ಹೇಳಿ ಈ ಮತಾಂತರ ಸಮರ್ಥಿಸಿದ್ದಾರೆ. ಆಯಿಷಾ ಅಲಿಯಾಸ್ ಅಕ್ಷತಾಳ
ಬದುಕಿನ ಬಂಡಿ ಸಾಗಿಸುವ ನಿಟ್ಟಿನಲ್ಲಿ ಜೊಳಿಗೆ ಹಾಕಿಕೊಂಡು ಉದ್ಯೋಗ ಹರಸಿ ಹೊರ ದೇಶ ಹೊರ ರಾಜ್ಯಕ್ಕೆ ವಲಸೆ ಹೋದವರು ಅದೆಷ್ಟೋ ಮಂದಿ… ಆದರೆ ಕೊರೋನ ಎಂಬ ರೋಗ ನಮ್ಮನ್ನು ತಾತ್ಕಾಲಿಕವಾಗಿ ಹತ್ತಿರ ತಂದರೂ ಮತ್ತೆ ಅದೇ ಸ್ಥಿತಿ, ಇದೀಗ ಇಂಥಹ ಕೃಷಿ ಮೇಳಗಳನ್ನು ಆಯೋಜಿಸುವ ಮೂಲಕ ಕೃಷಿ ಬದುಕು ಮತ್ತೆ ಹತ್ತಿರವಾಗಲು ಸಾಧ್ಯ ಎಂಬುದಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಶನಿವಾರ ಬೆಳ್ಳಂಬೆಳಿಗ್ಗೆ ಉದಯಪುರದ ಬಾಲಕಿಯರ ಹಾಸ್ಟೆಲ್ಲಿಗೆ ಚಿರತೆಯೊಂದು ಮೆಲ್ಲನೆ ಬಂದು ಅಲ್ಲಿದ್ದ ಎಲ್ಲರೂ ಗಡಗಡ ನಡುಗುವಂತೆ ಮಾಡಿತು.ರಾಜಸ್ತಾನದ ಉದಯಪುರದಲ್ಲಿ ಈ ಚಿರತೆ ಇಣುಕುವಿಕೆ ನೋಡುತ್ತಲೇ ಹುಡುಗಿಯರು ಮತ್ತು ವಾರ್ಡನ್ ಎಲ್ಲರೂ ಬಾಗಿಲು ಹಾಕಿಕೊಂಡು ಒಳಗೆ ಕುಳಿತುಕೊಂಡರು. ಭಯದಿಂದ ಹೊರಗೆ ಇಣುಕಿ ನೋಡುತ್ತಲಿದ್ದರು. ಒಂದು ಸುತ್ತು ಆಚೀಚೆ ಹಾಕಿದ
ಕಳೆದ ಕೆಲ ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಖ್ಯಾತ ಹಿರಿಯ ನಟಿ ಲೀಲಾವತಿ ಬೆಂಗಳೂರಿನ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ನೆಲಮಂಗಲದ ಸೋಲದೇವನ ಹಳ್ಳಿಯ ನಿವಾಸದಲ್ಲೇ ಅವರಿಗೆ ಆರೈಕೆ ಮಾಡಲಾಗುತ್ತಿತ್ತು. ಪುತ್ರ ವಿನೋದ್ ರಾಜ್ ಅವರು ನೋಡಿ ಕೊಳ್ಳುತ್ತಿದ್ದರು. ದಕ್ಷಿಣ ಕನ್ನಡ ದ
ಪುತ್ತೂರಿನಲ್ಲಿ ನಡೆದ ಯುವಕ ಹನುಮಂತ ಅಪಹರಣ ಪ್ರಕರಣದ ಬಗ್ಗೆ ಬಿಗ್ ಟ್ವಿಸ್ಟ್ ಒಂದು ಸಿಕ್ಕಿದೆ.ಪುತ್ತೂರಿನ ಕುಂಬ್ರ ಎಂಬಲ್ಲಿ ಜೆಸಿಬಿ ಅಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ನಿವಾಸಿ ಹನುಮಂತ (25) ಅವರನ್ನು ಮೂವರು ಅಪಹರಿಸಿ ಕೊಲೆ ಮಾಡಿ ಮೃತ ದೇಹವನ್ನು ಆಗುಂಬೆ ಘಾಟ್ ನಲ್ಲಿ ಎಸೆದಿದ್ದಾರೆ ಎಂಬ ಮಾಹಿತಿ ಬಂದಿದ್ದು, ಈ ಬಗ್ಗೆ ಮೂರು ಮಂದಿಯನ್ನು ಪೊಲೀಸರು
ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕು ಬಂಡಲ ಗ್ರಾಮದಲ್ಲಿ ಶುಕ್ರವಾರ ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್, ಕುಮಟಾದಿಂದ ಶಿರಸಿಗೆ
ಉಡುಪಿ ಮತ್ತು ಮಣಿಪಾಲದಲ್ಲಿ ಸಂಚರಿಸುವ ಬಸ್ಗಳಲ್ಲಿ ಕನ್ನಡದಲ್ಲಿ ನಾಮಫಲಕ ಹಾಕುವುದನ್ನು ಪ್ರಾದೇಶಿಕ ಸಾರಿಗೆ ಕಚೇರಿ ಕಡ್ಡಾಯಗೊಳಿಸಿದೆ.ಇತ್ತೀಚೆಗೆ ನಡೆದ ಜನಸ್ಪಂದನ ಸಮಾವೇಶದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗಿರುವ ಇಂಗ್ಲಿಷ್ ನಾಮಫಲಕಗಳ ಜೊತೆಗೆ ಕನ್ನಡದಲ್ಲಿ ಮಾರ್ಗ ಸಂಖ್ಯೆಗಳು ಮತ್ತು ಗಮ್ಯಸ್ಥಾನವನ್ನು ನಾಮಫಲಕಗಳಲ್ಲಿ ಪ್ರದರ್ಶಿಸುವಂತೆ




























