ಕಾರ್ಕಳ: ಅತ್ತೂರು ಸಂತ ಲಾರೆನ್ಸರ ಕ್ಷೇತ್ರ ಕಾರ್ಣಿಕ ಕ್ಷೇತ್ರವಾಗಿದೆ ಇದೊಂದು ಪ್ರಾರ್ಥನೆ ಕೇಂದ್ರವಾಗಿದೆ ಈ ಕ್ಷೇತ್ರದಲ್ಲಿ ಸುಮಾರು 300 ವರ್ಷಗಳಿಂದ ಅತ್ತೂರು ಸಂತ ಲಾರೆನ್ಸರ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ದೇಶ ವಿದೇಶಗಳಿಂದ ಲಕ್ಷಾಂತರ ಜನರು ಈ ಪುಣ್ಯಕ್ಷೇತ್ರಕ್ಕೆ ಬಂದು ಪ್ರಾರ್ಥಿಸುತ್ತಾರೆ. ಅವರಿಗೆ ಸಂತ ಲಾರೆನ್ಸರು ಎಲ್ಲವನ್ನು
Month: January 2024
ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರು ಅವಭೃಯ ಸ್ನಾನಕ್ಕೆ ತೆರಳುವ ಶಾಂತಿಗೋಡು ಗ್ರಾಮದ ವೀರಮಂಗಲ ದಂಡಿ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಶಾಸಕ ಅಶೋಕ್ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ದೇವರು ಅವಭೃತ ಸ್ನಾನಕ್ಕೆ ತೆರಳುವ ರಸ್ತೆಯನ್ನು ಯಾಕೆ ಕಾಂಕ್ರಿಟೀಕರಣ ಮಾಡಿಲ್ಲ ಎಂಬುದು ನನಗೆ ಗೊತ್ತಿಲ್ಲ. ಕಳೆದ ಏಳು ವರ್ಷಗಳಿಂದ ಇಲ್ಲಿನವರ
ಮೂಡುಬಿದಿರೆ : ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಶ್ರೀರಾಮನ ಮಂದಿರವು ಯಾವುದೇ ಅಡೆತಡೆಯಿಲ್ಲದೆ ನಿರ್ಮಾಣವಾಗಬೇಕೆಂಬ ಸಂಕಲ್ಪದೊಂದಿಗೆ ಬೆಳುವಾಯಿಯ ಮನೆಯೊಂದರ ದೇವರ ಕೋಣೆಯಲ್ಲಿ ಕಳೆದ ಮೂರೂವರೆ ವರ್ಷಗಳಿಂದ “ನಂದಾದೀಪ” ನಿರಂತರ ಬೆಳಗುತ್ತಿದೆ. 2020 ರ ಆಗಸ್ಟ್ 4ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವಾಯಿತು. ಆ
ನೆಲ್ಯಾಡಿ: ಭರವಸೆಯ ಬೆಳಕು ಸಮಿತಿ ಕೋಲ್ಪೆ ಇದರ ಕಚೇರಿ ಉದ್ಘಾಟನೆ ಕಾರ್ಯಕ್ರಮ ಬಹು ಇರ್ಷಾದ್ ದಾರಿಮಿ ಉಸ್ತಾದ್ ಮಿತ್ತಬೈಲ್ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಹಮ್ಮದ್ ಶರೀಫ್ ದಾರಿಮಿ ಅಲ್ ಹೈತಮಿ ಮುದರ್ರಿಸ್ ಕೋಲ್ಪೆ. ಕೋಲ್ಪೆ ಜಮಾಹತ್ ಅಧ್ಯಕ್ಷರಾದ ಕೆ.ಕೆ ಅಬೂಬಕ್ಕರ್. ಭರವಸೆಯ ಬೆಳಕು ಸಮಿತಿಯ ಅಧ್ಯಕ್ಷರಾದ ಯು.ಕೆ.ಅಬ್ದುಲ್ ಹಮೀದ್. ಕಲಂದರ್
ಕೊಕ್ಕಡ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಸಮೀಪದ ವಡ್ರಳಿಕೆ ಎಂಬಲ್ಲಿ ಕಾಡಾನೆ ಕೃಷಿ ತೋಟಗಳಿಗೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದಲ್ಲಿ ಕೃಷಿ ನಾಶ ಉಂಟಾಗಿದೆ. ರಫಾಯಲ್ ಸ್ಟ್ರೆಲ್ಲಾ ಎಂಬವರ ತೋಟಕ್ಕೆ ದಾಳಿ ಮಾಡಿದ ಕಾಡಾನೆ ಅಡಿಕೆ, ಬಾಳೆ ಕೃಷಿಯನ್ನು ಧ್ವಂಸ ಮಾಡಿದ್ದು, ಇದರಿಂದಾಗಿ ಕೃಷಿಕರಿಗೆ ಅಪಾರ ನಷ್ಟ ಉಂಟಾಗಿದೆ.ಪದೇ ಪದೇ ಈ ರೀತಿಯ ದಾಳಿಯಿಂದ
ವಿಟ್ಲ: ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು ಶ್ರೀ ಕ್ಷೇತ್ರದಲ್ಲಿ ದರ್ಶನ ಬಲಿಸೇವೆಯು ನಡೆಯಿತು. ಜನವರಿ 14 ರಂದು ಧ್ವಜರೋಹಣ ಮೂಲಕ ವರ್ಷಾವಧಿ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಅದೇ ದಿನ ರಾತ್ರಿ ಲಕ್ಷದೀಪೋತ್ಸವ, ಉತ್ಸವ ಬಲಿ, ಪ್ರತಿನಿತ್ಯ ರಾತ್ರಿ ನಿತ್ಯೋತ್ಸವ ನಡೆಯುತ್ತಿದೆ. 18ರಂದು
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಇಡೀ ದೇಶದಲ್ಲೂ ರಾಮಮಂದಿರದ ಉದ್ಘಾಟನೆ ಸಂಭ್ರಮ ಮನೆ ಮಾಡಿದೆ. ರಾಮಲಲ್ಲಾ ಪ್ರತಿಷ್ಠಾಪನೆಯ ಸಂಭ್ರಮದಲ್ಲಿ ಭಾಗಿಯಾಗಲು ಮಂಗಳೂರಿನಿಂದ ಬಿಜೆಪಿಯ ಜಿಲ್ಲಾ ಕೋಶಾಧಿಕಾರಿ ಜಿತೇಂದ್ರ ಕೊಟ್ಟಾರಿಯವರೂ ತೆರಳಿದ್ದಾರೆ. ಅವರ ಜೊತೆಗೆ ಡಾ. ಡಿ ವಿರೇಂದ್ರ ಹೆಗ್ಗಡೆ, ಡಾ. ಕಲ್ಲಡ್ಕ ಪ್ರಭಾಕರ್
ಮೂಲ್ಕಿ:ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿ (ರಿ.)ಇದರ ರಜತ ಮಹೋತ್ಸವವು ಮಾರ್ಚ್ 10ರಂದು ನಡೆಯಲಿದ್ದು, ಇದರ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಸಭಾಂಗಣದಲ್ಲಿ ನಡೆಯಿತು. ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ.ರಾಜಶೇಖರ ಕೋಟ್ಯಾನ್ ರವರು ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಮಯದಲ್ಲಿ ಉಡುಪಿ
ಬಿಲ್ಲವರ ಎಸೋಸಿಯೇಶನ್ ಮುಂಬಯಿ ವತಿಯಿಂದ ಜ.21ರಂದು ಕೋಟಿ ಚೆನ್ನಯ ಸ್ಪೋರ್ಟ್ಸ್ ಮೀಟ್ 2023-24 ಎಂಬ ಕಾರ್ಯಕ್ರಮವು ಮುಂಬೈನ ಯೂನಿವರ್ಸಿಟಿ ಸ್ಪೋರ್ಟ್ಸ್ ಗ್ರೌಂಡ್ ನ್ಯೂ ಮರೀಸ್ ಲೈನ್ಸ್ನಲ್ಲಿ ನಡೆಯಲಿದೆ. ಈ ಕ್ರೀಡೋತ್ಸವವು ಬೆಳಿಗ್ಗೆ 7.30ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಕ್ರೀಡೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಂಬೈ ಬಿಲ್ಲವ
ಭಾರತದಲ್ಲಿ 15 ದಿನಗಳಲ್ಲಿ ಚಿನ್ನದ ಬೆಲೆ 1,650 ರೂಪಾಯಿ ಕಡಿಮೆ ಆಗಿದೆ ಎಂಬುದು ಸುದ್ದಿ. ಹಿಂದೆ ಸಾವಿರಗಟ್ಟಲೆ ಏರಿದ್ದು ಹಳಸಿದ ಸುದ್ದಿ. ಇದರ ನಡುವೆ ಫೋರ್ಬ್ಸ್ 2023ರ ಆಧಾರದ ಮೇಲೆ 2024ರಲ್ಲಿ ಲೋಕದ ಸ್ವರ್ಣ ಸಾಮ್ರಾಜ್ಯಗಳ ಪಟ್ಟಿ ಬಿಡುಗಡೆ ಮಾಡಿದೆ. ಅನ್ನದಾತುರಕಿಂತ ಚಿನ್ನದಾತುರ ಮೇಲೆ, ಅದನ್ನೂ ಮೀರಿಸಿದ್ದು ಹೆಣ್ಣು ಗಂಡೊಲವು, ಅದನ್ನು ಮೀರಿಸುವುದು




























