ಮೂಡುಬಿದಿರೆ: ಇತ್ತೀಚೆಗೆ ಅಕಾಲಿಕವಾಗಿ ಮರಣ ಹೊಂದಿರುವ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಸಿಬಂದಿ ದಿ.ಚಂದ್ರಹಾಸ್ ಅವರಿಗೆ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್, ಮೂಡುಬಿದಿರೆ ತಾಲೂಕು ಪಂಚಾಯತ್, ತಾ.ಪಂ.ವ್ಯಾಪ್ತಿಯ ಅಧಿಕಾರಿ ಮತ್ತು ನೌಕರರ ವತಿಯಿಂದ ಶನಿವಾರ ಸಮಾಜ ಮಂದಿರದಲ್ಲಿ ಶ್ರದ್ಧಾಂಜಲಿ ಅರ್ಪಿಸುವ ಸಭೆ ನಡೆಯಿತು.
Month: January 2024
ಮೂಡುಬಿದಿರೆ : 540 ಹಂಚುಗಳನ್ನು 1ನಿಮಿಷ 57 ಸೆಕೆಂಡುಗಳಲ್ಲಿ ಎರಡೂ ಕೈಗಳಿಂದ ಪುಡಿಗಟ್ಟುವ ಮೂಲಕ ಕರಾಟೆ ಪಟು ಮಹಮ್ಮದ್ ನದೀಂ ನೋಬಲ್ ವರ್ಲ್ಡ್ ರೆಕಾಡ್೯ಗೆ ಭಾಜನರಾದರು. ನೋಬಲ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯು ವಿವಿಧ ಕ್ಷೇತ್ರಗಳಲ್ಲಿ ನಡೆಯುವ ಸ್ಪರ್ಧೆಗಳ ಫಲಿತಾಂಶಗಳನ್ನು ದಾಖಲೀಕರಿಸಿ ನೋಬಲ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿಗೆ ಆಯ್ಕೆ ಮಾಡುವ ಸಂಸ್ಥೆಯಾಗಿದೆ.
ಉಳ್ಳಾಲ : ಗೂಡ್ಸ್ ಟೆಂಪೋದಲ್ಲಿ ಗೋವಾ ಮದ್ಯದ ಪೆಟ್ಟಿಗೆಗಳನ್ನು ಕೇರಳಕ್ಕೆ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಮುಡಿಪು- ನೆತ್ತಿಲಪದವು ಎಂಬಲ್ಲಿ ಅಬಕಾರಿ ಪೊಲೀಸರು ಬಂಧಿಸಿ ಆತನಿಂದ ರೂ.6,87,720 ಮದ್ಯ ಹಾಗೂ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಂದೆಯೂ ತೆಂಗಿನ ಗೆರಟೆಗಳನ್ನು ಮೇಲಿಟ್ಟು ಸಾರಾಯಿ ಸಾಗಾಟ ನಡೆಸಿ ಬಂಧಿತನಾಗಿದ್ದ ಆರೋಪಿ ಇದೀಗ
ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಜ. 21ರಿಂದ 26ರ ವರೆಗೆ ನಡೆಯಲಿದ್ದು, 6 ದಿನಗಳ ಉತ್ಸವದ ಅವಧಿಯಲ್ಲಿ ಕೊಂಕಣಿ ಭಾಷೆಯಲ್ಲಿ 45, ಕನ್ನಡ ಭಾಷೆಯಲ್ಲಿ 3 ಒಟ್ಟು 48 ಬಲಿ ಪೂಜೆಗಳು ನಡೆಯಲಿದೆ ಎಂದು ಸಂತ ಲಾರೆನ್ಸರ ಬಸಿಲಿಕ ಧರ್ಮಗುರು ಅಲ್ಬನ್ ಡಿಸೋಜಾ ಹೇಳಿದರು. ಅವರು ಕಾರ್ಕಳ ಅತ್ತೂರು ಚರ್ಚ್ನಲ್ಲಿ ನಡೆದ
ನೆಲ್ಯಾಡಿ: ಇಲ್ಲಿನ ಸಂತ ಜಾರ್ಜ್ ಪ.ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ವಿವೇಕ ಜಯಂತಿ ರಾಷ್ಟ್ರೀಯ ಯುವ ದಿನದ ಅಂಗವಾಗಿ ಯುವ ಸಪ್ತಾಹ ಕಾರ್ಯಕ್ರಮ ಜ.12ರಂದು ಸಂಸ್ಥೆಯ ಸಂಚಾಲಕರಾದ ರೆ.ಫಾ.ನೋಮಿಸ್ ಕೊರಿಯಾಕೋಸ್ ರವರ ಮಾರ್ಗದರ್ಶನದಲ್ಲಿ ಆರಂಭಗೊಂಡಿತು. ಬೆಥನಿ ಕೈಗಾರಿಕಾ ತರಬೇತಿ ವಿದ್ಯಾಸಂಸ್ಥೆಯ ಉಪನ್ಯಾಸಕರಾದ ಜೋನ್ ಪಿ.ಎಸ್. ರವರು ದೀಪ ಬೆಳಗಿಸುವ ಮೂಲಕ
ಮಂಗಳೂರು: “ವಿಶ್ವ ಹಿಂದೂ ಪರಿಷತ್ ವತಿಯಿಂದ ಜ.15ರಂದು ಸಂಜೆ 7 ಗಂಟೆಗೆ ಶ್ರೀ ಕ್ಷೇತ್ರ ಕದ್ರಿಯ ರಾಜಾಂಗಣದಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಸಾರ್ವಜನಿಕ ಗುರುವಂದನೆ ಕಾರ್ಯಕ್ರಮ ಜರುಗಲಿದೆ” ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್ ಕೆ ಪುರುಷೋತ್ತಮ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಅಂದಿನ ಕಾರ್ಯಕ್ರಮದಲ್ಲಿ ಕದಳಿ ಶ್ರೀ
ಪಡುಬಿದ್ರಿ: ತೆಂಕ ಎರ್ಮಾಳು ಗ್ರಾ.ಪಂ. ಅಧ್ಯಕ್ಷೆ ಸುರೇಖರವರ ಪತಿ ಚಂದ್ರಶೇಖರ ಪೂಜಾರಿ(57) ಹೃದಯಘಾತದಿಂದ ಸ್ವಗೃಹದಲ್ಲಿ ಮೃತಪಟ್ಟಿದ್ದಾರೆ. ಗ್ರಾಮದೆಲ್ಲೆಡೆ ಸಮಾಜಸೇವೆಯಿಂದ ಜನಾನುರಾಗಿಯಾಗಿದ್ದ ಇವರು ಹುಲಿವೇಷ ಹಾಕಿ ಬಾರೀ ಗಾತ್ರದ ಮರಕಾಲು ಕುಣಿತದಲ್ಲಿ ತನ್ನ ಎಳೆಯ ವಯಸ್ಸಿನಲ್ಲಿ ಹೆಸರು ಗಳಿಸಿದ್ದರು. ಪತ್ನಿ ಸಹಿತ ಸಹಿತ ಇಬ್ಬರು ಪುತ್ರರು ಹಾಗೂ ಒರ್ವ
ಹಾಸನ ಜಿಲ್ಲೆಯಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳ ಸೆರೆಗೆ ಆಪರೇಷನ್ ಆರಂಭವಾಗಿದೆ. 8 ಸಾಕು ಆನೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಡಿಸೆಂಬರ್ 4ರಂದು ಕಾಡಾನೆ ಕಾರ್ಯಾಚರಣೆ ವೇಳೆ ಬಲಿಯಾಗಿದ್ದ ದಸರಾ ಆನೆ ಅರ್ಜುನ ಬಲಿ ಪಡೆದ ಆನೆಯನ್ನು ಸೆರೆ ಹಿಡಿಯಲು ಜನರು ಒತ್ತಾಯಿಸಿದ್ದಾರೆ. ಇಂದಿನಿಂದ ಅಭಿಮನ್ಯ ನೇತೃತ್ವದಲ್ಲಿ ಕಾರ್ಯಾಚರಣೆಯ ನಡೆಯಲಿದೆ.
ಉಳ್ಳಾಲ: ಕಲ್ಲಾಪು ಬುರ್ದುಗೋಳಿ ಶ್ರೀ ಗುಳಿಗ ಕೊರಗಜ್ಜ ಉದ್ಭವಶಿಲೆ ಆದಿಸ್ಥಳಕ್ಕೆ ಕ್ಷೇತ್ರಕ್ಕೆ ‘ಕೊರಗಜ್ಜ ’ ಚಿತ್ರ ತಂಡ ಚಿತ್ರ ಯಶಸ್ಸಿಗೆ ತಾವು ನೀಡಿದ ಹರಕೆಯ ಕೋಲದಲ್ಲಿ ಭಾಗವಹಿಸಿತು. ಈ ಸಂದರ್ಭ ಹಿರಿಯ ಸ್ಯಾಂಡಲ್ ವುಡ್ ನಟಿಯರಾದ ಶೃತಿ ಮತ್ತು ಭವ್ಯ ಕೂಡಾ ಭಾಗಿಯಾಗಿ ಅಜ್ಜನ ಕೋಲ ವೀಕ್ಷಿಸಿದರು. ನಟಿ ಭವ್ಯ ಮಾತನಾಡಿ, ಕಳೆದ ಹುಟ್ಟುಹಬ್ಬದ ಸಂದರ್ಭದಲ್ಲೂ
ಬಂಟ್ವಾಳ: ಲಯನ್ಸ್ ಇಂಟರ್ ನ್ಯಾಶನಲ್ ಜಿಲ್ಲೆ 317 ಡಿ ಪ್ರಾಂತ್ಯ 5 ಇದರ ಪ್ರಾಂತೀಯ ಸಮ್ಮಿಲನ “ಸಂಧ್ಯಾ” ಫೆ. 11 ರಂದು ಇರಾ ಬಂಟರ ಭವನದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದಲ್ಲಿ ನಡೆಯಿತು. ಪ್ರಾಂತಿಯ ಸಮ್ಮಿಲನ ಸಮಿತಿ ಅಧ್ಯಕ್ಷ ದಾಮೋದರ ಬಿ.ಎಂ. ಹಾಗೂ ಪ್ರಾಂತೀಯ




























