ಲೋಕ ಸಭಾ ಚುನಾವಣೆ ಸಂಬಂಧ ಚುನಾವಣಾ ಆಯೋಗದ ಕೋರಿಕೆಯಂತೆ ಉಡುಪಿ ಜಿಲ್ಲೆಯ ಸದ್ಯದ ಅಂತಿಮ ಅರ್ಹ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಿಸಿದರು. ಜಿಲ್ಲೆಯ ಐದೂ ವಿಧಾನ ಸಭಾ ಕ್ಷೇತ್ರಗಳು ಸೇರಿ 10,45,296 ಅರ್ಹ ಮತದಾರರು ಇದ್ದಾರೆ. ಇವರಲ್ಲಿ 5,40,833 ಮಹಿಳೆಯರು, 5,04,448 ಗಂಡಸರು ಹಾಗೂ 15 ಮಂದಿ ತೃತೀಯ ಲಿಂಗಿಗಳಾಗಿದ್ದಾರೆ.
Month: January 2024
1931ರ ಆಲಂ ಆರಾ ಚಿತ್ರದಲ್ಲಿ ಒಂದು ಹಾಡು ಹಾಡಿ ಕೊರ್ಶಿದ್ ಮಿನೋಶರ್ ಹೋಮ್ಜಿ ಭಾರತದ ಮೊದಲ (ಮಹಿಳಾ)ಹಿನ್ನೆಲೆ ಗಾಯಕಿ ಎನಿಸಿದರು. 1935ರಲ್ಲಿ ಬಂದ ದೂಪ್ ಚಾವೋ ಚಿತ್ರದಲ್ಲಿ ಮೊದಲ ಬಾರಿಗೆ ಹಿನ್ನೆಲೆ ಗಾಯನ ಅಳವಡಿಸಿಕೊಳ್ಳಲಾಯಿತು.1937ರ ಕಿಸಾನ್ ಕನ್ಯಾ ದೇಶದ ಮೊದಲ ಬಣ್ಣದ ಚಿತ್ರ. 1921ರ ಭಕ್ತ ವಿಧುರ ಚಿತ್ರದಲ್ಲಿ ರೌಲೆಟ್ ಕಾಯ್ದೆ ರಾಜಕೀಯ ವಿಚಾರ ಇದ್ದುದಕ್ಕೆ
ದ.ಕ.ಜಿಲ್ಲೆಯ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಮೇನಾಡು ಎಂಬಲ್ಲಿ ದಿನಾಂಕ; 11-01-2024 ರಂದು ಮುಂಜಾನೆ ನಡೆದ ಚಿನ್ನಾಭರಣಗಳನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ:03/2024 ಕಲಂ: 395, 397, 411 ಭಾ.ದಂ.ಸಂ. ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ, ಆರೋಪಿಗಳ
ಉಡುಪಿಯಲ್ಲಿ ರಾಮ ಪ್ರತಿಷ್ಠಾ ದಿನವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಶ್ರೀ ಕೃಷ್ಣ ಮಠದಲ್ಲಿ ಇದೇ ಮೊದಲ ಬಾರಿಗೆ ಐದು ರಥಗಳ ಮಹೋತ್ಸವ ನಡೆಯಿತು. ಬ್ರಹ್ಮರಥ, ಚಿನ್ನದ ರಥ ಮಹಾಪೂಜಾ ರಥ, ಬೆಳ್ಳಿರಥ ಹಾಗೂ ನವರತ್ನ ರಥವನ್ನು ರಥ ಬೀದಿಗೆ ಪ್ರದಕ್ಷಿಣೆ ತರಲಾಯಿತು ದಿನವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು ರಾತ್ರಿ ನಡೆದ ಉತ್ಸವದಲ್ಲಿ ರಾಮಾಯಣ ಸಹಿತ
ಉಳ್ಳಾಲ : ಕೊಣಾಜೆ ಮುಯರ್ತೆದಾರರ ಸಂಘದ ಮಾಜಿ ನಿರ್ದೇಶಕರೋರ್ವರು ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿನ ಮನೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.ಮೂಲತ: ಧರ್ಮಸ್ಥಳ ಪುದುವೆಟ್ಟು ನಿವಾಸಿ ಸದ್ಯ ಸಂತೋಷ ನಗರ ಕುಟುಂಬ ಸಮೇತರಾಗಿ ನೆಲೆಸಿರುವ ವಿಶ್ವಾಂಬರನ್ (58) ಮೃತಪಟ್ಟವರು.
ಅಯೋಧ್ಯೆಯಲ್ಲಿ ರಾಮ ಮಂದಿರ ತೆರೆದುಕೊಂಡಿದೆ. ಕೆಲರೆಂಬಂತೆ ಅದು ಅರೆಬರೆ. ಪ್ರಧಾನಿ ಮೋದಿಯವರು ರಾಮ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಗರ್ಭಗುಡಿಯ ವ್ಯಕ್ತಿ. ರಾಮ ಚಾರಿತ್ರಿಕವೇ, ಪುರಾಣವೇ? ಪುರಾಣ ಎಂಬುದು ಅಭಿಮತ. ಆದರೆ ಸಂಪೂರ್ಣ ದಾಖಲೆಯ ಚಾರಿತ್ರಿಕ ರಾಮರು ಭಾರತದಲ್ಲಿ ಅಲ್ಲ, ಈಜಿಪ್ತಿನಲ್ಲಿ ಇದ್ದರು; ತಾಯ್ಲ್ಯಾಂಡ್ನಲ್ಲಿ ಇರುವರು. ಮೂರೂವರೆ
ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಶಿರ್ತಾಡಿ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಅಶೋಕ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 19ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್ ,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಪ್ರಧಾನ ಕಾರ್ಯದರ್ಶಿ
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಆಚರಿಸಲಿರುವ ದೀಪೋತ್ಸವ, ಕುಣಿತ ಭಜನೆ, ಪ್ರಯುಕ್ತ ಸೋಮವಾರ ಸಂಜೆ ಆರು ಗಂಟೆಗೆ ದೇವರ ಎದುರು ಪ್ರಾರ್ಥಿಸಿ ಶಂಖನಾದದಿಂದ ಆರಂಭವಾಗಲಿದೆ. ಈ ಪ್ರಯುಕ್ತ ಸಾದ್ಯವಾದಷ್ಟು ಮಂದಿ ಶಂಖದೊಂದಿಗೆ ಸಂಜೆ ಆರು ಗಂಟೆಗೆ ಉಪಸ್ಥಿತರಿದ್ದು ತಾವೂ ಶಂಖನಾದ ಸೇವೆ ನಡೆಸಿ
ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಹೇರೂರ್ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಸಂಜೀವ ಪೂಜಾರಿಯವರ ನೇತೃತ್ವದಲ್ಲಿ ಜನವರಿ 20ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್ ,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ
ಸುಳ್ಯ ತಾಲೂಕು ಪೆರುವಾಜೆಯ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜ.30ರಂದು ಜಾತ್ರಾ ಮಹೋತ್ಸವ ನಡೆಯಲಿದ್ದು, ಅದರ ಪೂರ್ವಭಾವಿಯಾಗಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಗೊನೆ ಮುಹೂರ್ತ ನೆರವೇರಿತು. ಶ್ರೀ ದೇವರ ವಾರ್ಷಿಕ ಉತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ ದಿನಾಂಕ ಜ.30ರಂದು ಮಂಗಳವಾರ



























