ಕಟ್ಟಡ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಮಿನಿ ಗೂಡ್ಸ್ ಟೆಂಪೋವೊಂದು ಹೆದ್ದಾರಿಗೆ ಅಡ್ಡವಾಗಿ ಮಗುಚಿ ಬಿದ್ದ ಘಟನೆ ಕೊಪ್ಪಲಂಗಡಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಅಡ್ಡ ಬಿದ್ದಿದ್ದು ಇದರಿಂದಾಗಿ ಟೆಂಪೋದಲ್ಲಿದ್ದ ಸಾಮಾಗ್ರಿಗಳು ರಸ್ತೆಗೆ ಅಡ್ಡ
Month: February 2024
ಮೂಡುಬಿದಿರೆ: ದ.ಕ.ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ಗ್ರಾಮಾಂತರ ಇವುಗಳ ಆಶ್ರಯದಲ್ಲಿ “ಬೇಟಿ ಬಚಾವೋ ಬೇಟಿ ಪಡಾವೋ” ಕಾರ್ಯಕ್ರಮದಡಿ ಜಾಗೃತಿ ಜಾಥಾ, ಅರಿವು ಕಾರ್ಯಕ್ರಮ ಹಾಗೂ ಸಾಧನೆ ಮಾಡಿದ ಹೆಣ್ಣು ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ಸಮಾಜ ಮಂದಿರದಲ್ಲಿ ನಡೆಯಿತು. ಮೂಡುಬಿದಿರೆ ತಾಲೂಕು ಉಪ ತಹಶೀಲ್ದಾರ್ ರಾಮ್ ಅವರು
ಪ್ರತೀ ವರ್ಷ ಫೆಬ್ರವರಿ 10ರಂದು ರಾಷ್ರ್ಟೀಯ ಜಂತು ಹುಳ ನಿರ್ಮೂಲನ ದಿನ ಎಂದು ಆಚರಿಸಿ ಜಂತು ಹುಳಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ವತಿಯಿಂದ ಈ ಆಚರಣೆ ತರಲಾಗಿದ್ದು ದೇಶದಲ್ಲಿನ ಪ್ರತಿಯೊಬ್ಬ ಮಗುವೂ ಕೂಡಾ ಜಂತು ಹುಳಗಳ ಕಾಟದಿಂದ ವಿಮುಖ್ತಿಗೊಳಿಸುವ ಮಹದಾಶೆÉಯನ್ನು ಈ ಆಚರಣೆ
ಇತ್ತೀಚಿನ ದಿನಗಳಲ್ಲಿ ಯುವಕ-ಯುವತಿಯರಲ್ಲಿ ಹಠಾತ್ ಹೃದಯಾಘಾತ ಹೆಚ್ಚು ಹೆಚ್ಚು ಕಂಡು ಬರುತ್ತಿದೆ. ಧೂಮಪಾನ ಮದ್ಯಪಾನ ಮಿಶ್ರಿತ ಮೋಜಿನ ಜೀವನಶೈಲಿ, ಅನಿಯಂತ್ರಿತ ಹಾಗೂ ಅಸಮರ್ಪಕ ಆಹಾರ, ದೈಹಿಕ ವ್ಯಾಯಾಮವಿಲ್ಲದ ಆಲಸೀ ಜೀವನ, ಕೆಲಸದ ಒತ್ತಡ, ಜಂಕ್ ಆಹಾರ ಸೇವನೆ ಹಾಗೂ ಇನ್ನಿತರ ಕಾರಣಗಳಿಂದ ಹದಿಹರೆಯದ ಮಕ್ಕಳಲ್ಲಿ ಮತ್ತು ಯುವಕರ ಕೊಲೆಸ್ಟ್ರಾಲ್ ಪ್ರಮಾಣ ಏರುತ್ತಲೇ
ನಾಲಿಗೆ ಕಟ್ಟು ಅಥವಾ ಆಂಖೈಲೋಗ್ಲೋಸಿಯಾ ಎನ್ನುವುದು ಒಂದು ಜನ್ಮ ಜಾತವಾಗಿ ಕಂಡು ಬರುವ ವಿಶೇಷ ಸನ್ನಿವೇಶವಾಗಿದ್ದು, ಮಗುವಿನ ನಾಲಿಗೆಯನ್ನು ಚಲನೆಯನ್ನು ಅದು ನಿಯಂತ್ರಿಸುತ್ತದೆ. ಇದನ್ನು ಆಂಗ್ಲಭಾಷೆಯಲ್ಲಿ ಟಂಗ್ ಟೈ ಅಂತಲೂ ಕರೆಯುತ್ತಾರೆ. ನಾಲಿಗೆ ತಳಭಾಗದಲ್ಲಿ ಬಾಯಿಯ ಬಾವಿಗೆ ನಾಲಗೆಯನ್ನು ಹಿಡಿದಿಟ್ಟುಕೊಂಡು ನಾಲಗೆ ಸರಾಗವಾಗಿ ಚಲಿಸದಂತೆ ನಿಯಂತ್ರಿಸುತ್ತದೆ. ಈ
ಸರಣಿ ಹಲ್ಲು ಕೀಳುವಿಕೆ ಎನ್ನುವುದು ಒಂದು ವಿಶೇಷವಾದ ಪೂರ್ವ ನಿರ್ಧಾರಿತ ಹಲ್ಲು ಕೀಳುವಿಕೆಯಾಗಿದ್ದು, ನಿಗದಿತವಾದ ಕ್ರಮಾಂಕದಲ್ಲಿ ನಿಗದಿತ ಹಲ್ಲುಗಳನ್ನು ನಿರ್ದಿಷ್ಟ ಸಮಯದಲ್ಲಿ ಕಿತ್ತು, ಮುಂದೆ ಬರಲಿರುವ ಶಾಶ್ವತ ಹಲ್ಲುಗಳಿಗೆ ಸರಿಯಾದ ಜಾಗ ಮಾಡಿಕೊಡುವ ವಿಶೇಷ ಪ್ರಕ್ರಿಯೆಯಾಗಿರುತ್ತದೆ. ಸ್ವೀಡನ್ ದೇಶದ ಕೆಲ್ಗ್ರೇನ್ ಎಂಬಾತ ಮೊದಲ ಬಾರಿಗೆ ಸೀರಿಯಲ್
ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯದ ಬಗ್ಗೆ ಅದರಲ್ಲೂ ದೇಹದ ತೂಕದ ಬಗ್ಗೆ ವಿಶೇಷವಾದ ಕಾಳಜಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಯುವಕರು ಮತ್ತು ಯುವತಿಯರಲ್ಲಿ ಆಕರ್ಷಕವಾಗಿ ಕಾಣಲು ದೇಹದ ತೂಕ ಇಳಿಸುವ ವಿಶೇಷವಾದ ಆಹಾರ ಪದ್ಧತಿ, ದೈಹಿಕ ಕಸರತ್ತು, ಏರಿಯಲ್ ಯೋಗ, ಜಿಮ್ ಕಸರತ್ತು ಮುಂತಾದವುಗಳಿಗೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಈ ಪಟ್ಟಿಗೆ
ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಮಂಗಳೂರು ತಾಲೂಕಿನ ಬಜ್ಪೆ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಶಿವರಾಮ್ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಜೊತೆ
ಮಂಗಳೂರು: ಕಳೆದ ವರ್ಷ ಸಂಪೂರ್ಣವಾಗಿ ನವೀಕರಣಗೊಂಡು ಸಂಭ್ರಮದಿಂದ ಬ್ರಹ್ಮಕಲಶೋತ್ಸವವನ್ನು ಆಚರಿಸಿರುವ ಕುಲಶೇಖರದ ಶ್ರೀ ವೀರನಾರಾಯಣ ದೇವರ ವರ್ಷಾವಧಿ ಜಾತ್ರೋತ್ಸವ “ಕುಂಭ ಮಹೋತ್ಸವ” ಎಂಬ ಪದನಾಮದಲ್ಲಿ ಆಚರಿಸಲ್ಪಡುತ್ತಿದ್ದು, ಈ ಬಾರಿಯ ಮಹೋತ್ಸವ ಫೆ. 12 ರಿಂದ 16ರ ತನಕ ಸಂಭ್ರಮದಿಂದ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಶ್ರೀ
ನಗರದ ಉರ್ವಸ್ಟೋರ್ ಧ್ಯಾನ ಸಂಗೀತ ಅಕಾಡೆಮಿ ಕಲಾ ಟ್ರಸ್ಟ್ ವತಿಯಿಂದ ಕನ್ನಡ ಮತ್ತು ಸಂಸ್ಕೃತ ಇಲಾಖೆ ಕರ್ನಾಟಕ ಸರಕಾರ ಸಹಯೋಗದೊಂದಿಗೆ ಸ್ವರ ಶ್ರದ್ಧಾಂಜಲಿ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಫೆ.೧೦ರಂದು ಸಂಜೆ ೫ ಗಂಟೆಗೆ ನಗರದ ಕೊಡಿಯಾಲ್ಬೈಲ್ನ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ.ಇತ್ತೀಚೆಗೆ ನಿಧನಹೊಂದಿದ ಹಿಂದೂಸ್ತಾನಿ ಸಂಗೀತ




























