ಭಾರತ ರತ್ನ ಪ್ರಶಸ್ತಿಯ ಬಗೆಗೆ ಪ್ರಧಾನಿಯವರು ರಾಷ್ಟ್ರಪತಿಗಳಿಗೆ ಹೆಸರು ಸೂಚಿಸುತ್ತಾರೆ. ಅದಕ್ಕೆ ರಾಷ್ಟ್ರಪತಿ ಅವರು ಅಂಗೀಕಾರ ಮುದ್ರೆ ಒತ್ತುತ್ತಾರೆ. ಹಿಂದೆಲ್ಲ ಸಮಿತಿ ರಚನೆ, ಅಭಿಪ್ರಾಯ, ಮಂತ್ರಿ ಮಂಡಲದಲ್ಲಿ ಚರ್ಚೆ ಮೂಲಕ ಹೆಸರನ್ನು ಪ್ರಧಾನಿಯವರು ರಾಷ್ಟ್ರಪತಿಗಳಿಗೆ ಶಿಫಾರಸು ಮಾಡುತ್ತಿದ್ದರು. ಈಗ ಪ್ರಧಾನಿ ಮೋದಿಯವರು ಕಿಸೆಯಿಂದ ತೆಗೆದುಕೊಟ್ಟಂತೆ ಭಾರತ
Month: February 2024
ಕೊಕ್ಕಡ:ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನೆಲ್ಯಾಡಿ-ಕೊಕ್ಕಡ ರಸ್ತೆಯ ನೆಲ್ಯಾಡಿ ಪುತ್ಯೆ ಸಮೀಪ ಫೆ.9ರಂದು ರಾತ್ರಿ ನಡೆದಿದೆ.ನೆಲ್ಯಾಡಿ ಪಡ್ಡಡ್ಕ ನಿವಾಸಿ ಬೆನ್ನಿ, ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಸಮೀಪದ ಮುಂಡ್ರೇಲು ನಿವಾಸಿಗಳಾದ ಮಹೇಂದ್ರ ಹಾಗೂ ಮಂಜುನಾಥ ಎಂಬವರು ಗಾಯಗೊಂಡು ಪುತ್ತೂರು ಹಾಗೂ ಮಂಗಳೂರಿನ
ಬಂಟ್ವಾಳ: ತಾಲೂಕು ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾವರ್ಧಂತಿ ಹಾಗೂ ವರ್ಷಾವಧಿ ಜಾತ್ರೆ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಕ್ಷೇತ್ರದ ವತಿಯಿಂದ ಕೊಡ ಮಾಡುವ ವಿಷ್ಣು ಪ್ರಸಾದ ಪ್ರಶಸ್ತಿಯನ್ನು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣ ಕುಮಾರ್ ಪೂಂಜ ಅವರಿಗೆ ಪ್ರದಾನ ಮಾಡಲಾಯಿತು.ಮಾಜಿ
ಪುತ್ತೂರು: ಯುವ ಒಕ್ಕಲಿಗ ಗೌಡರ ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2024 ಫೆ.11ರಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಕ್ರೀಡಾ ಸಂಯೋಜಕ ಮಾಧವ ಗೌಡ ಪೆರಿಯತ್ತೋಡಿ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿ, ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು
ರಾಹುಲ್ ಗಾಂಧಿಯವರ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆದಿದೆ. ರಾಹುಲ್ ಗಾಂಧಿಯವರು ಒಂದು ಕಡೆ ಮಾತನಾಡುತ್ತ ಮೋದಿಯವರು ಓಬಿಸಿ ಇತರ ಹಿಂದುಳಿದ ವರ್ಗಕ್ಕೆ ಸೇರಿಲ್ಲ. ಅವರು ವೈಶ್ಯ ಸಾಮಾನ್ಯ ವರ್ಗಕ್ಕೆ ಸೇರಿದವರು ಎಂದು ಹೇಳಿದರು. ಇದನ್ನು ಬಿಜೆಪಿ ಅಲ್ಲಗಳೆದಿದೆ. ಆದರೆ ಇದು ಒಂದಷ್ಟು ಸತ್ಯ ಒಂದಷ್ಟು ಸುಳ್ಳನ್ನು ಒಳಗೊಂಡಿದೆ. ತುಳುನಾಡಿನಲ್ಲಿ ಗಾಣಿಗರು
ಪುತ್ತೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರ ಬಾಯಿ ಸಿ.ಆರ್.(23), ಹಾಸನದ ಹಳಸಿನಹಳ್ಳಿಯ ಸೌಂದರ್ಯ ಎಂ.ಎಸ್.(21), ತುಮಕೂರಿನ ಚಿಕ್ಕನಾಯಕನಹಳ್ಳಿಯ ರಾಹುಲ್ ಕುಮಾರ್
ಕಾವೂರು: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ವೈಭವವನ್ನು ಮರು ಸೃಷ್ಟಿಸಿ ಶ್ರೀ ಬಾಲರಾಮನ ಪ್ರತಿಷ್ಟೆಯನ್ನು ಮಾಡಿ ಕೋಟಿ ಕೋಟಿ ಜನರ ಆಶಯ ಈಡೇರಿಸಿದ್ದು, ಇದಕ್ಕಾಗಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ಪ್ರಧಾನಿಗೆ ಸಾವಿರಾರು ಪೋಸ್ಟ್ ಕಾರ್ಡ್ ಮೂಲಕ ಅಭಿನಂದನೆ ಸಲ್ಲಿಸುವ ಅಭಿಯಾನ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರಾದ ಡಾ.ಭರತ್ ಶೆಟ್ಟಿ ವೈ
ಬಂಟ್ವಾಳ: ಫೆ. 10ರಿಂದ 13ರ ವರೆಗೆ ಕೊರಂಟಬೆಟ್ಟುಗುತ್ತು ಶ್ರೀ ವಿಷ್ಣುಮೂರ್ತಿ, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಬ್ರಹ್ಮ ಬೈದರ್ಕಳ ಜಾತ್ರೆ ವಿಜೃಂಭಣೆಯಿಂದ ನಡೆಯಲಿದೆ.ಫೆಬ್ರವರಿ 10ರಂದು ಸಂಜೆ ಮಹಮ್ಮಾಯಿ ದೇವರ ರಾಶಿ ಪೂಜೆ, ನರ್ತನ ಸೇವೆ, ವಿಷ್ಣುಮೂರ್ತಿ ದೈವದ ನೇಮ, ಫೆಬ್ರವರಿ 11ರಂದು ಬೆಳಿಗ್ಗೆ ನಾಗದೇವರಿಗೆ ತಂಬಿಲ ಸೇವೆ, ಆಶ್ಲೇಷ ಬಲಿ,
ಗೋವಾದ ಮಾಪ್ಸಾ ಪುರಸಭೆಯು ಕಲಬೆರಕೆ ಎಂದು ಗೋಬಿ ಮಂಚೂರಿ ನಿಷೇಧಿಸಿದೆ. ಮರ್ಯಾದೆಗೆಟ್ಟ ಚಕ್ರವರ್ತಿ ಸೂಲಿಬೆಲೆಗೆ ಸಮಾಜದ ನಡುವೆ ವಿಷ ಬೆರೆಸುವುದೆ ಕೆಲಸ ಎಂದು ಮೈಸೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕಡತದಿಂದ ತೆಗೆದ ನನ್ನ ಮಾತಿನ ಭಾಗವನ್ನು ಮತ್ತೆ ಸೇರಿಸಿ. ನಾನು ಅದರಲ್ಲಿ ಯಾರ ಹೆಸರನ್ನೂ ಬೆರೆಸಿರಲಿಲ್ಲ ಎಂದು ದಿಲ್ಲಿ ರಾಜ್ಯಸಭೆಯಲ್ಲಿ
ವಿಶ್ವಕ್ಯಾನ್ಸರ್ ದಿನದ ಅಂಗವಾಗಿ ಬೃಹತ್ ಜಲವರ್ಣ ಕಲಾಕೃತಿಯು ರಚನೆಗೊಂಡಿದೆ. ಕಲಾವಿದರಾದ ಶ್ರೀನಾಥ್ ಮಣಿಪಾಲ್ ಮತ್ತು ರವಿ ಹಿರೆಬೆಟ್ಟು ಅವರು ಡಾ. ರಂಜಿತಾ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಕೆಎಂಸಿ ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಇಂಟರಾಕ್ಟ್ ಆವರಣದಲ್ಲಿ ಬೃಹತ್ ಜಲವರ್ಣ ಕಲಾಕೃತಿಯನ್ನು ರಚಿಸಿದರು. ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕಿಯ




























