ಕೇಂದ್ರ ಸರಕಾರದ ಮಧ್ಯಂತರ ಬಜೆಟ್ನಲ್ಲಿ ಬಡವರು, ಮಧ್ಯಮ ವರ್ಗವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಆದಾಯ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ. ವಿತ್ತ ಸಚಿವರು 55 ನಿಮಿಷಗಳ ಕಾಲ ಚುನಾವಣಾ ಭಾಷಣ ಮಾಡಿದರೇ ಹೊರತು ದೇಶದ ಅಭಿವೃದ್ಧಿ ದೃಷ್ಟಿಕೋನದಿಂದ ಯಾವುದೇ ಯೋಜನೆ ಪ್ರಕಟಿಸಿಲ್ಲ. ದೇಶದ ಆದಾಯ ಮೂಲವಾದ ಕೃಷಿ, ಉದ್ಯಮ, ಸೇವಾ ಕ್ಷೇತ್ರವನ್ನು ಕಡೆಗಣಿಸಲಾಗಿದೆ.
Month: February 2024
ಮಂಗಳೂರು: ದೇಶದ ಬಿಜೆಪಿ ಸರಕಾರ ಹೇಳುತ್ತಿರುವ ದೇಶದ ಅಭಿವೃದ್ಧಿ ಶಕೆ ಕನ್ನಡಿಯೊಳಗಿನ ಗಂಟು ಇದ್ದಂತೆ. ದೇಶದ ಪ್ರಗತಿ ಹಿನ್ನಡೆ ಕಂಡಿರುವ ಈ ಕಾಲಘಟ್ಟದಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ರೀತಿಯ ಬಜೆಟ್ ಅಲ್ಲದೆ ಬೇರೇನು ಮಂಡಿಸಲು ಸಾಧ್ಯವಿಲ್ಲö ಎಂದು ವಿಧಾನ ಪರಿಷತ್ ಶಾಸಕರುಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್-2024 ನಿರಾಶಾದಾಯಕವಾಗಿದೆ. ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದರೋ ಅಥವಾ ಆಯವ್ಯಯ ಪತ್ರ ಮಂಡಿಸಿದರೋ ಎಂಬ ಸಂಶಯ ಬರುತ್ತಿದೆ. ಪ್ರಗತಿ, ಬೆಳವಣಿಗೆ, ಧ್ಯೇಯ, ಆಧ್ಯತೆ, ಗಮನ, ಸಹಾಯ, ಬೆಂಬಲ, ಸಹಕಾರ, ಕ್ರಮ, ಕಾರ್ಯಕ್ರಮ, ಮಂತ್ರ ಎಂಬ ಪದಗಳನ್ನು ಹೇಳಿದ್ದರೆ ಹೊರತು ನಿರ್ದಿಷ್ಟವಾಗಿ ಅನುದಾನ ಹಂಚಿಕೆ
ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತೀ ತಿಂಗಳು ಅರ್ಹ ಫಲಾನುಭವಿಗಳಿಗೆ ಪಡಿತರ ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 460 ನ್ಯಾಯಬೆಲೆ
ಪುತ್ತೂರು: ಪುತ್ತೂರಿನ ದ್ವಾರಕಾ ಪ್ರತಿಷ್ಠಾನದ ವತಿಯಿಂದ ದ್ವಾರಕೋತ್ಸವ-2024 ಎಂಬ ವಿಶಿಷ್ಟ ಕಾರ್ಯಕ್ರಮ ಫೆ.18ರಂದು ಮುಕ್ರಂಪಾಡಿ ಗೋಕುಲ ಬಡಾವಣೆಯ ನಂದಗೋಕುಲ ವೇದಿಕೆಯಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ
ಕುಲಶೇಖರದ ಕಟ್ಟೆ ಫ್ರೆಂಡ್ಸ್ ವತಿಯಿಂದ 26ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ಊರ ಹತ್ತು ಸಮಸ್ತರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಶ್ರೀ ವೀರನಾರಾಯಣ ಅಶ್ವಥ ಕಟ್ಟೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಕುಮಾರಿ ವೈಷ್ಣವಿ
ಅಕ್ಷತೆಗೆ ಮತ ಹಾಕುತ್ತೀರಾ, ಅನ್ನದ ಅಕ್ಕಿಗೆ ಮತ ಹಾಕುತ್ತೀರಾ ಎಂದು ಪ್ರಶ್ನಿಸಿದ ಮಾಗಡಿ ಶಾಸಕ ಬಾಲಕೃಷ್ಣ ಅವರು ಅಕ್ಷತೆಯ ಅಕ್ಕಿಗೆ ಮತ ಹಾಕುವುದಾದರೆ ನಿಮಗೆ ಅನ್ನದ ಅಕ್ಕಿ ಕೊಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ವಾರಣಾಸಿ ಜ್ಞಾನವಾಪಿ ಮಸೀದಿಯ ಬೀಗ ಹಾಕಿದ ಭಾಗದಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಈಗ ಕೋರ್ಟು ಆದೇಶ ನೀಡಿದೆ. ಲೋಕ ಸಭೆ
2023ರ ಲೆಕ್ಕಾಚಾರದ ಮೇಲೆ 2024ರ ಜಾಗತಿಕ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ ಹೊರಬಿದ್ದಿದೆ. ಭಾರತವು 40 ಅಂಕದೊಡನೆ 93ನೇ ಸ್ಥಾನದಲ್ಲಿ ಇದೆ. ಕಳೆದ ವರುಷ 39 ಅಂಕದೊಡನೆ 85ನೇ ಸ್ಥಾನದಲ್ಲಿ ಇದ್ದ ಭಾರತ ಮತ್ತಷ್ಟು ಭ್ರಷ್ಟ ಕೂಪಕ್ಕೆ ಜಾರಿದೆ. ಪಾರದರ್ಶಕ ಅಂತರರಾಷ್ಟ್ರೀಯ ಸಂಸ್ಥೆ ಅರ್ಥಾತ್ ಟ್ರಾನ್ಸ್ಫರೆನ್ಸಿ ಇಂಟರ್ನ್ಯಾಶನಲ್ ಸಂಸ್ಥೆ ಈ ಸೂಚ್ಯಂಕ ಪಟ್ಟಿ
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದ ಮೂಲಕ ಬಿಜೆಪಿ ಒಕ್ಕೂಟ ಸರಕಾರದ ಜನಪರ ಯೋಜನೆಗಳು ದೇಶದ ಮೂಲೆ ಮೂಲೆಗೆ ತಲುಪಿದೆ ಎಂದು ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಹೇಳುವುದರ ಮೂಲಕ ಚುನಾವಣಾ ಪೂರ್ವ ತಾತ್ಕಾಲಿಕ ಬಜೆಟ್ ಮಂಡಿಸಿದರು. 2047ಕ್ಕೆ ವಿಕಸಿತ ಭಾರತ್ ಅರಳಲು ತಮ್ಮ ಬಜೆಟ್ ಸಹಾಯಕ ಎಂದು ಅವರು ಹೇಳಿದರು.ತಾತ್ಕಾಲಿಕ ಬಜೆಟ್ಟಿನ ಕೆಲವು ಮುಖ್ಯಾಂಶಗಳು
ಬೈಂದೂರು: ಹೆಮ್ಮುಂಜೆ ಸ, ಹಿ, ಪ್ರಾ, ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಶಾಲಾ ಪರಿಕರಗಳನ್ನು ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ನೀಡಲಾಯಿತು. ವಿದ್ಯಾರ್ಥಿ ಪರಿಕರಗಳನ್ನು ನೀಡಿ ಮಾತನಾಡಿದ ಅಧ್ಯಕ್ಷರಾದ ರಾಘವೇಂದ್ರ ಸಿ ನಾವುಡರು ಶಾಲೆಗೆ ಇನ್ನೂ ಹೆಚ್ಚಿನ ಸವಲತ್ತನ್ನು ಒದಗಿಸುವ ಮೂಲಕ ಮಕ್ಕಳ ಬರುವಿಕೆ ಸಂಖ್ಯೆ ಹೆಚ್ಚಾಗಲಿ ಎಂದು ಹಾರೈಸುತ್ತೇನೆ ಎಂದರು.




























