ಭಾರತದಲ್ಲಿ ಚಿರತೆಗಳ ಸಂಖ್ಯೆ ವಾರ್ಷಿಕ 1.08 ಶೇಕಡಾ ಏರಿಕೆ ಕಾಣುತ್ತಿದೆ. ಸದ್ಯ ಭಾರತದಲ್ಲಿ 13,874 ಚಿರತೆಗಳು ಇರುವುದಾಗಿ ಒಕ್ಕೂಟ ಸರಕಾರದ ಪರಿಸರ ಮಂತ್ರಿ ಭೂಪೇಂದ್ರ ಯಾದವ್ ಬಿಡುಗಡೆ ಮಾಡಿರುವ ಚಿರತೆ ಸ್ಥಿತಿಗತಿ ವರದಿಯಲ್ಲಿ ಇದೆ. ಈ ಚಿರತೆ ಎನ್ನುವುದು ಲೆಪರ್ಡ್. ಇದನ್ನು ತುಳುವಿನಲ್ಲಿ ಚಿಟ್ಟೆ ಪಿಲಿ, ನೆಯ್ಪಿಲಿ ಎಂದೆಲ್ಲ ಕರೆಯುತ್ತಾರೆ. ಇದಕ್ಕೆ
Month: March 2024
ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪಿದ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಕಾಪು ಪೊಲಿಪು ನಿವಾಸಿ ಕಿಶೋರ್ (29) ಮೃತ ದುರ್ದೈವಿ. ಪ್ರತಿದಿನ ಕಯಾಕ್ ಮೂಲಕ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳುತ್ತಿದ್ದ ಕಿಶೋರ್ ಶುಕ್ರವಾರ ಮುಂಜಾನೆ ಕೂಡಾ ಏಕಾಂಗಿಯಾಗಿ ಮೀನುಗಾರಿಕೆಗೆ ತೆರಳಿದ್ದು
ಹಿರಿಯ ಪತ್ರಕರ್ತ, ಖ್ಯಾತ ನಿರೂಪಕ, ಮನೋಹರ ಪ್ರಸಾದ್ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನವಭಾರತದಲ್ಲಿ ಪತ್ರಿಕಾರಂಗ ಪ್ರವೇಶಿಸಿದ್ದ ಅವರು, 1984ರಲ್ಲಿ ಉದಯವಾಣಿಯ ಮಂಗಳೂರು ವರದಿಗಾರರಾಗಿ ಪ್ರಸಿದ್ಧರಾದರು. ಆ ಬಳಿಕ ಪ್ರಧಾನ ವರದಿಗಾರರಾಗಿ, ಸುದ್ದಿ ವಿಭಾಗದ ಮುಖ್ಯಸ್ಥರಾಗಿ, ಸಹಾಯಕ





















