ಲೈಪೋಮಾ ಎನ್ನುವುದು ಕೊಬ್ಬಿನ ಜೀವಕೋಶಗಳ ಗಡ್ಡೆಯಾಗಿದ್ದು ಚರ್ಮದ ಮತ್ತು ಚರ್ಮದ ಕೆಳಗಿನ ಪದರದ ನಡುವೆ ಬೆಳೆಯುತ್ತದೆ. ಬಹಳ ನಿಧಾನವಾಗಿ ಬೆಳೆಯುವ ನಿರುಪದ್ರವಿ ಕ್ಯಾನ್ಸರ್ ಅಲ್ಲದ ಗಡ್ಡೆ ಇದಾಗಿದ್ದು ಜನರು ನೋವಿಲ್ಲದ ಕಾರಣ ಹಚ್ಚು ತಲೆಕೆಡಿಸುವ ಗೋಜಿಗೆ ಹೋಗುವುದಿಲ್ಲ. ಮುಟ್ಟಲು ಗಟ್ಟಿಯಾಗಿರದೆ ಬಹಳ ಮೆದುವಾಗಿರುತ್ತದೆ. ಹಾಗೂ ಚರ್ಮದ ಪದರಗಳ ನಡುವೆ ಚಲಿಸುವಂತೆ
Month: June 2024
ಒಬ್ಬ ವ್ಯಕ್ತಿ ಜೀವನ ಪರ್ಯಂತ ಆರೋಗ್ಯವಂತನಾಗಿರ ಬೇಕಾದಲ್ಲಿ ಆತನು ದೈಹಿಕ ಮತ್ತು ಮಾನಸಿಕವಾಗಿ ಯಾವತ್ತೂ ಉಲ್ಲಸಿತನಾಗಿರುವುದು ಅತೀ ಅಗತ್ಯ. ನಿರಂತರ ದೈಹಿಕ ಕಸರತ್ತು ಅಥವಾ ವ್ಯಾಯಾಮದಿಂದ ಅಪಾಯಕಾರಿ ರೋಗಗಳಾದ ಹೃದಯಾಘಾತ, ಕ್ಯಾನ್ಸರ್, ಸ್ಥೂಲಕಾಯ, ಮಧುಮೇಹ, ಅಧಿಕ ರಕ್ತದೊತ್ತಡ, ಗಂಟು ನೋವು, ಮಾನಸಿಕ ಖಿನ್ನತೆ ಮುಂತಾದವುಗಳನ್ನು ಬಹಳ ಸುಲಭವಾಗಿ ತಡೆಗಟ್ಟಬಹುದು.
ಮೊಟ್ಟೆ ಎನ್ನುವುದು ಅತ್ಯಂತ ರುಚಿಕರವಾದ, ಎಲ್ಲರೂ ಖರೀದಿಸಬಹುದಾದ ಕಡಿಮೆ ವೆಚ್ಚದ, ವಿಶ್ವದೆಲ್ಲೆಡೆ ಸಿಗಬಹುದಾದ ಪೋಷಕಾಂಶ ಮತ್ತು ಖನಿಜಾಂಶಯುಕ್ತ ಸಂಪೂರ್ಣ ಆಹಾರವಾಗಿದ್ದು ಜನರ ಹಸಿವನ್ನು ನೀಗಿಸುವುದರ ಜೊತೆಗೆ ಅಪೌಷ್ಟಿಕತೆಯನ್ನು ನಿವಾರಿಸುತ್ತದೆ. ಈ ಕಾರಣದಿಂದ ನಮ್ಮ ಆಹಾರದ ಬಳ್ಳಿಯಲ್ಲಿ ಮೊಟ್ಟೆಗೆ ಅಗ್ರಸ್ಥಾನವನ್ನು ನೀಡಲಾಗಿದೆ. ಪ್ರೊಟೀನ್, ವಿಟಮಿನ್,
ನಗರದ ಹಂಪನಕಟ್ಟೆ ವಿಶ್ವವಿದ್ಯಾಲಯ ಕಾಲೇಜಿನ ಐದು ಮತಗಟ್ಟೆಗಳಲ್ಲಿ ಮತದಾರರು ಸರದಿಯಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 8,189 ಮತದಾರರು ಇದ್ದು, ಅವರಲ್ಲಿ 5,539 ಪುರುಷರು, 2,650 ಮಹಿಳೆಯರು ಇದ್ದಾರೆ. ಪದವೀಧರ ಕ್ಷೇತ್ರದಲ್ಲಿ ಒಟ್ಟು 19,971 ಮತದಾರರು ಇದ್ದು, ಅವರಲ್ಲಿ 11,596 ಮಹಿಳೆಯರು ಹಾಗೂ 8,375
ಚುನಾವಣಾ ಸಮೀಕ್ಷೆಗಳು ಕಾಸಿಗೆ ತಕ್ಕ ಕಜ್ಜಾಯವನ್ನು ಪಕ್ಷಗಳಿಗೆ ನೀಡಿವೆ. ಇದು ಈ ಬಾರಿಯ ಕೆಲವು ಗೇಲಿ ಗೆಲುವು ಸಂಖ್ಯೆಗಳಾಗಿವೆ. ತಮಿಳುನಾಡಿನಲ್ಲಿ ಕಾಂಗ್ರೆಸ್ಸು 9 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಆದರೆ 13ರಿಂದ 15 ಸ್ಥಾನ ಗೆಲ್ಲುವುದಾಗಿ ಆಜ್ ತಕ್ ಹೇಳಿದೆ. ರಾಜಸ್ತಾನದಲ್ಲಿನ ಲೋಕಸಭಾ ಸ್ಥಾನಗಳ ಸಂಖ್ಯೆ 25 ಮಾತ್ರ. ಚಾಣಕ್ಯ ಮತಗಟ್ಟೆ ಸಮೀಕ್ಷೆಯಂತೆ ಬಿಜೆಪಿ
ಸುರತ್ಕಲ್ ಸಮೀಪದ ಸಸಿಹಿತ್ಲು ಬೀಚ್ನಲ್ಲಿ ನಡೆದ ರಾಷ್ಟ್ರೀಯ ಓಪನ್ ಸರ್ಫಿಂಗ್ ಚಾಂಪಿಯನ್ಷಿಪ್ನ ಮಹಿಳೆಯರ ಮತ್ತು ಬಾಲಕಿಯರ ವಿಭಾಗದ ಚಾಂಪಿಯನ್ ಪಟ್ಟ ತಮಿಳುನಾಡಿನ ಕಮಲಿಮೂರ್ತಿ ತಮ್ಮದಾಗಿಸಿಕೊಂಡರು. ಮಂತ್ರ ಸರ್ಫಿಂಗ್ ಕ್ಲಬ್ ಮತ್ತು ಸರ್ಫಿಂಗ್ ಸ್ವಾಮಿ ಫೌಂಡೇಷನ್ ಆಶ್ರಯದಲ್ಲಿ ಭಾರತ ಸರ್ಫಿಂಗ್ ಫೆಡರೇಷನ್ ಆಯೋಜಿಸಿದ್ದ ಚಾಂಪಿಯನ್ಷಿಪ್ನ ಪುರುಷರ ವಿಭಾಗದಲ್ಲಿ
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ ತಿರುಮಲ ಕಾಂಪ್ಲೆಕ್ಸ್ನಲ್ಲಿ ಹರೀಶ್ ಮಾಲೀಕತ್ವದ ನೂತನವಾಗಿ ಆರಂಭಗೊಂಡಿರುವ ಬೆಂಗಳೂರು ಅಯ್ಯಂಗಾರ್ ಬೇಕರಿ ಅದ್ದೂರಿಯಾಗಿ ಶುಭಾರಂಭಗೊಂಡಿದೆ ಅಯ್ಯಂಗಾರ್ ಬೇಕರಿ ಶುಭಾರಂಭ ಕಾರ್ಯಕ್ರಮದ ಅಂಗವಾಗಿ ಗಣಹೋಮವನ್ನು ನೆರವೇರಿಸಲಾಯಿತು. ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಬೇಕರಿ
ಬ್ರಹ್ಮಾವರ: ನೈರುತ್ಯ ಪಧವೀಧರ ಶಿಕ್ಷಕರ ಚುನಾವಣೆಯ ಮತದಾನ ಬ್ರಹ್ಮಾವರದ ಮತಗಟ್ಟೆಗಳಲ್ಲಿ ನಡೆಯುತ್ತಿದೆ. ಮತಗಟ್ಟೆಯಲ್ಲಿ ಶಿಕ್ಷಕರ ಕ್ಷೇತ್ರದಿಂದ 322 ಪುರುಷರು, 417 ಮಹಿಳೆಯರು ಮತ್ತು ಪಧವೀಧರ ಕ್ಷೇತ್ರದಿಂದ 1489 ಪುರುಷರು 1657 ಮಹಿಳೆಯರು ಮತದಾರರನ್ನು ಹೊಂದಿದೆ.
ವಿಧಾನ ಸಭಾ ಚುನಾವಣೆಯಲ್ಲಿ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮತ್ತು ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಎರಡನೆಯ ಬಾರಿ ಅಧಿಕಾರದ ಗದ್ದುಗೆಗೆ ಏರಿವೆ. ಎಸ್ಕೆಎಂ- ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾವು ಎರಡನೆಯ ಬಾರಿ ಏಕೈಕ ಪಕ್ಷವಾಗಿ ಅಧಿಕಾರಕ್ಕೆ ಏರಿದೆ. ಅದು ವಿಧಾನ ಸಭೆಯ 32ರಲ್ಲಿ 31 ಸ್ಥಾನ ಗೆದ್ದುಕೊಂಡಿತು. ರಾಷ್ಟ್ರೀಯ ಪಕ್ಷಗಳಿಗೆ ಸಿಕ್ಕಿಂ ಮಣೆ
ಭಾರತದ ಆರ್ಥಿಕ ರಾಜಧಾನಿ ಎನ್ನಲಾದ ಮುಂಬಯಿ ಜಗತ್ತಿನ ಅತಿ ಟ್ರಾಫಿಕ್ ಒತ್ತಡದ ನಗರವಾಗಿ ಮೊದಲ ಸ್ಥಾನದಲ್ಲಿದೆ. ಆ ಕಾರಣಕ್ಕೆ ಜನರು, ಕೆಲಸದ ಮಾನಸಿಕ ಒತ್ತಡಕ್ಕೆ ಒಳಗಾಗುವುದಾಗಿಯೂ ಹೇಳಲಾಗಿದೆ. ಅತಿ ಟ್ರಾಫಿಕ್ನ ಎಲ್ಲ ನಗರಗಳವರು ಹೆಚ್ಚು ಕಲುಷಿತ ಗಾಳಿ ಸೇವಿಸಬೇಕಾದ ಸ್ಥಿತಿ ಎದುರಿಸುತ್ತಿರುವುದಾಗಿ ಹೇಳಲಾಗಿದೆ.ಈ ನಿಟ್ಟಿನಲ್ಲಿ ನೈಜೀರಿಯಾದ ಲಾಗೋಸ್,




























