ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನ ಮಾಜಿ ಕುಲಪತಿ, ವಿಶ್ವ ವಿಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಹಾಗೂ ಖ್ಯಾತ ಶಿಕ್ಷಣ ತಜ್ಞ ಪ್ರೊಫೆಸರ್ ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್ (ಎಂ ಎಸ್ ವಲಿಯಥಾನ್) ತನ್ನ 90 ನೇ ವಯಸ್ಸಿನಲ್ಲಿ ಮಣಿಪಾಲದಲ್ಲಿ ನಿಧನರಾದರು. ಪ್ರೊ. ವಲಿಯಾಥನ್ ಅವರು ಹೃದಯ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ತಂತ್ರಜ್ಞಾನಕ್ಕೆ ನೀಡಿದ ಕೊಡುಗೆ
Month: July 2024
ಮಂಗಳೂರಿನ ಬಿಎಂಆರ್ ಗ್ರೂಪ್ ವತಿಯಿಂದ ಬಿಎಂಆರ್ ಗ್ರ್ಯಾಂಡ್ ಸಿಟಿ ಇದರ ಬ್ರೋಚರ್ ಬಿಡುಗಡೆ ಸಮಾರಂಭವು ಸುರತ್ಕಲ್ನ ಕೃಷ್ಣಾಪುರದಲ್ಲಿ ನಾಳೆ ನಡೆಯಲಿದೆ. ಜುಲೈ 19ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಬ್ರೋಚರ್ ಬಿಡುಗಡೆ ಸಮಾರಂಭ ನಡೆಯಲಿದ್ದು, ಬಿಎಂಆರ್ ಗ್ರೂಪ್ನ ಚೇರ್ಮೆನ್ ಹಾಜಿ ಕೆ. ಇಬ್ರಾಹಿಂ, ಖತೀಬ್ ಮುಸ್ತಫಾ ಸಅದಿ, ಮಾಜಿ ಶಾಸಕ ಮೊಯ್ದಿನ್ ಬಾವಾ,
ಬೈಂದೂರು: ಬೈಂದೂರಿನ ಪಡುವರಿಯ ಸೋಮೇಶ್ವರ ಬೀಚ್ ಗೆ ತೆರಳುವ ರಸ್ತೆಯಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು, ಈ ಸಂಬಂಧ ಅಗತ್ಯ ಕಾಮಗಾರಿ ವ್ಯವಸ್ಥಿತ ರೀತಿಯಲ್ಲಿ ನಡೆಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈಗ ಮಳೆಗೆ ಗುಡ್ಡ ಕುಸಿದರೆ ಅಧಿಕಾರಿಗಳೇ ಅದಕ್ಕೆ ಜವಾಬ್ದಾರರು. ತಕ್ಷಣವೇ
ಚಿಕ್ಕಮಗಳೂರು: ಶೃಂಗೇರಿ, ನರಸಿಂಹರಾಜಪುರ, ಮೂಡಿ ಗೆರೆ, ಕಳಸ ಕುದುರೆಮುಖ ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜಿಲ್ಲೆಯಲ್ಲಿನ ಪ್ರವಾಸಿತಾಣಗಳಿಗೆ ಬರುವ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಮನವಿ ಮಾಡಿ ಮುಳ್ಳಯ್ಯನಗಿರಿ ಪ್ರದೇಶಕ್ಕೆ ಜು.22ರ ವರೆಗೆ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಅತಿಯಾದ ಮಳೆಯಿಂದಾಗಿ
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಡೆಂಗ್ಯೂ ಬಾದಿಸದಂತೆ ಎಚ್ಚರಿಕೆ ವಹಿಸಬೇಕಾಗಿರುವುದನ್ನು ಗಮನಿಸಿ ಮೇಯರ್ ಸುಧೀರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಡೆಂಗ್ಯೂ ನಿಮೂ೯ಲನೆ ಸಮಿತಿಯ ಸಭೆ ಜರಗಿತು. ಸಭೆಯಲ್ಲಿ ಮಾತನಾಡಿದ ಮೇಯರ್ ರವರು ಡೆಂಗ್ಯೂಯನ್ನು ತಡೆಗಟ್ಟಲು ಮೊತ್ತ ಮೊದಲನೇಯದಾಗಿ ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಯಬೇಕು.
ರಂಗ ಕರ್ಮಿ, ನಾಟಕಕಾರ, ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ತಯಾರಕ, ನಿರ್ದೇಶಕ ಸದಾನಂದ ಸುವರ್ಣ ಅವರು ಮಂಗಳೂರಿನ ಕಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.ಅವರಿಗೆ 93 ವರುಷ ವಯಸ್ಸಾಗಿತ್ತು. ಮುಂಬಯಿಯಲ್ಲಿ ತುಳು ಕನ್ನಡ ನಾಟಕಕಾರ ನಟರಾಗಿ ಖ್ಯಾತಿ ಗಳಿಸಿದ್ದ ಸದಾನಂದ ಸುವರ್ಣ ಅವರು ಕಳೆದ ಕಾಲು ಶತಮಾನದಿಂದ ಮಂಗಳೂರು ನಿವಾಸಿಯಾಗಿದ್ದರು. ಕುಬಿ ಮತ್ತು
ಸುರತ್ಕಲ್ : MRPL 4ನೇ ಹಂತದ ಭೂ ನಿರ್ವಸಿತರಾಗುವ ಕುತ್ತೆತೂರು ಪೆರ್ಮುದೆ ಎಕ್ತಾರು ಗ್ರಾಮದ ನಿವಾಸಿಗಳಿಗೆ ಸಿಗಬೇಕಾದ ಪುನರ್ವಸತಿ ಹಾಗೂ ಉದ್ಯೋಗ ಮತ್ತಿತ್ತರ ಬೇಡಿಕೆಗಳ ಈಡೇರಿಸುವ ಕುರಿತಂತೆ ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜು.12ರಂದು ಮಹತ್ವದ ಸಭೆ ನಡೆಯಿತು. ಸ್ಥಳೀಯ ಶಾಸಕರು ಮತ್ತು ದ.ಕ ಜಿಲ್ಲಾ ಸಂಸದರು
ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ,ಪೂಜಾ ಎರೇಂಜರ್ಸ್ ಮತ್ತು ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಗ್ರಾಮ ಪಂಚಾಯತ್ ಪಡುಪಣಂಬೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್ ಇದರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು, ಹಳೆಯಂಗಡಿ
ಸುರತ್ಕಲ್: ಸುರತ್ಕಲ್ ನಗರದಲ್ಲಿ ಬಹುಕೋಟಿ ವೆಚ್ಚದ ಮಾರುಕಟ್ಟೆ ನಿರ್ಮಾಣ ಕಾಮಗಾರಿಯು ಕೊರೋನಾ ಬಳಿಕ ಮಾರುಕಟ್ಟೆಯಲ್ಲಿ ಸರಕುದರ ಏರಿಕೆ ಹಾಗೂ ಜಿಎಸ್ಟಿಯನ್ಬು ಟೆಂಡರ್ ನಲ್ಲಿ ತೋರಿಸದ ಹಿನ್ನಲೆಯಲ್ಲಿ ಕಾಮಗಾರಿ ಹಿನ್ನಡೆ ಕಂಡಿದ್ದು ಸತತ ಪ್ರಯತ್ನದ ಬಳಿಕಇದೀಗ 64 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಡಾ. ಭರತ್ ಶೆಟ್ಟಿ ವೈ ತಿಳಿಸಿದ್ದಾರೆ. ಕಳೆದ
ಪಡುಬಿದ್ರಿ ಮೆಸ್ಕಾಂ ಕಛೇರಿ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ದಿನದಿಂದ ದಿನಕ್ಕೆ ಕಠಿಣವಾಗುತ್ತಿದ್ದು, ಗ್ರಾಹಕರಿಗೆ ಸೇವೆ ಎಂಬುದು ಮರೀಚಿಕೆಯಾತ್ತಿದೆ ಈ ನಿಟ್ಟಿನಲ್ಲಿ ಅನಿವಾರ್ಯವಾಗಿ ಸಾರ್ವಜನಿಕರನ್ನು ಸೇರಿಸಿಕೊಂಡು ಪಡುಬಿದ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಶೀಘ್ರವಾಗಿ ಹಮ್ಮಿಕೊಳ್ಳಲಿದ್ದೇವೆ ಎಂಬುದಾಗಿ ತೆಂಕ ಗ್ರಾ.ಪಂ. ಸದಸ್ಯ




























