ಮುಲ್ಕಿ ತಾಲ್ಲೂಕು ವ್ಯಾಪ್ತಿಯ ಕೆಮ್ರಾಲ್ ಗ್ರಾಮ ಪಂಚಾಯತ್ನ ಪಕ್ಷಿಕೆರೆಯಿಂದ ಪಂಜ ಮೂಲಕ ಸುರತ್ಕಲ್ ಸಂಪರ್ಕ ಕಲ್ಪಿಸುವ ಜಿಲ್ಲಾ ಪಂಚಾಯತ್ ರಸ್ತೆ ತೀವ್ರ ಕೆಟ್ಟು ಹೋಗಿದ್ದು ಸಂಚಾರ ದುಸ್ತರವಾಗಿ ಪರಿಣಮಿಸಿದೆ. ಈ ರಸ್ತೆಯ ಕೆಮ್ರಾಲ್ ಸಮುದಾಯ ಆರೋಗ್ಯ ಕೇಂದ್ರ ಹಾಗೂ ದಿ.ಶಾಂತರಾಮ ಶೆಟ್ಟಿ ಶಾಲೆಯ ಬಳಿ ತೀವ್ರ ಹದಗೆಟ್ಟಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ
Month: July 2024
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವೆ ನೆಲ್ಯಾಡಿ ಸಮೀಪದ ಕೋಲ್ಪೆಯಲ್ಲಿ ಎಂಬಲ್ಲಿ ಲಾರಿ ನಿಲ್ಲಿಸಿ ಚಹಾ ಕುಡಿದು ಲಾರಿಯ ಕಡೆಗೆ ನಡೆದುಕೊಂಡು ಬರುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ ಸಕಲೇಶಪುರ ಮೂಲದ ಲಾರಿ ಚಾಲಕರಿಬ್ಬರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜು.8ರಂದು
ಉಳ್ಳಾಲ: ಉಳ್ಳಾಲ ಖಾಝಿ ಆಗಿ ಸೇವೆಯಲ್ಲಿದ್ದ ಫಝಲ್ ಕೋಯಮ್ಮ ತಂಙಳ್ (65) ಎಟ್ಟಿಕುಳದಲ್ಲಿ ಸೋಮವಾರ ವಿಧಿವಶರಾದರು.ಅವರ ತಂದೆ ಮರ್ಹೂಂ ತಾಜುಲ್ ಉಲಮಾ ಅವರು ಉಳ್ಳಾಲ ಖಾಝಿ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ಆಗಿದ್ದ ಸಂದರ್ಭದಲ್ಲಿ ಸಹಾಯಕ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. 2014ರಲ್ಲಿ ತಾಜುಲ್ ಉಲಮಾ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ
ಭಾನುವಾರ 954 ಜನರನ್ನು ಡೆಂಗಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 159 ಮಂದಿ ಡೆಂಗಿ ಹೊಂದಿರುವುದು ದೃಢ ಪಟ್ಟಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ತಿಳಿಸಿದೆ. ಡೆಂಗಿ ಬಾಧಿತರಲ್ಲಿ ಎಲ್ಲ ಪ್ರಾಯದವರೂ ಇದ್ದು ಭಾನುವಾರದ 159 ಪ್ರಕರಣದಲ್ಲಿ 80 ಬೆಂಗಳೂರು ನಗರ ವ್ಯಾಪ್ತಿಯದಾಗಿದೆ. ಸದ್ಯ 301 ಜನರು ಡೆಂಗಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ
ಪುರಿ ಜಗನ್ನಾಥ ದೇವಾಲಯದ ರಥೋತ್ಸವದಲ್ಲಿ ನೂಕು ನುಗ್ಗಲಿನಲ್ಲಿ ಒಬ್ಬ ಸತ್ತುದರಿಂದ ತೇರು ಎಳೆಯುವುದನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ತೇರು ಎಳೆಯುವ ಸಮಯದಲ್ಲಿ ಹೆಚ್ಚು ಭಕ್ತರು ಸೇರಿದ್ದರು. ರಥ ಎಳೆಯಲು ಮುನ್ನುಗ್ಗಿದ್ದರಿಂದ ನೂಕು ನುಗ್ಗಲು ಉಂಟಾಯಿತು. ಒಬ್ಬ ಉಸಿರು ಕಟ್ಟಿ ಸತ್ತರೆ ಹಲವರು ಕೆಳಕ್ಕೆ ಬಿದ್ದು ಗಾಯಗೊಂಡರು. ಒಬ್ಬಿಬ್ಬರು ಗಂಭೀರ ಎಂದು ತಿಳಿದು
ಜಗತ್ತಿನ ಜನರು ಪ್ರೀತಿಸುವ ಹಣ್ಣುಗಳಲ್ಲಿ ಒಂದಾದ ಪಪ್ಪಾಯಿ ಪ್ರತಿ ವರುಷ ಆರು ಕೋಟಿ ಟನ್ ಉತ್ಪಾದನೆ ಆಗುತ್ತದೆ. ಪಪ್ಪಾಯಿಯ ಬೇಸಾಯ ಮತ್ತು ಮೂಲ ತೆಂಕಣ ಮೆಕ್ಸಿಕೋ ಮತ್ತು ಕೋಸ್ಟಾರಿಕಾ ಆಗಿದೆ. ಪಪ್ಪಾಯಿ ಹೆಸರು ಕೂಡ ಅಲ್ಲಿಯದೇ ಆಗಿದೆ. ಇದು ತನ್ನ ಮದ್ಗುಣ ಮತ್ತು ಉತ್ತಮ ಪೋಷಕಾಂಶಗಳಿಂದ ವಾಣಿಜ್ಯ ಮಹತ್ವದ ಹಣ್ಣು ಎನಿಸಿದೆ.ಪಪ್ಪಾಯಿ ಕಾರಿಕಾ ಉಷ್ಣ ವಲಯದ ಹಣ್ಣಾಗಿದೆ.
ಪಂಜ: ಕಲಾ ಮಂದಿರ್ ಡಾನ್ಸ್ ಕ್ರಿವ್ ಬೆಳ್ಳಾರೆ ಇದರ ವತಿಯಿಂದ ಪಂಜ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನೃತ್ಯ ತರಗತಿಗಳನ್ನು ಉದ್ಘಾಟಿಸಿದ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು ಇವರು”ಮಾನಸಿಕ ಮತ್ತು ಶಾರೀರಿಕ ಆರೋಗ್ಯಕ್ಕೆ ಪೂರಕವಾದ ನೃತ್ಯ ತರಬೇತಿ ತರಗತಿಯಿಂದ ಮಕ್ಕಳಿಗೆ
ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ ಅಡ್ವೆ ಘಟಕದ ವತಿಯಿಂದ ಅಡ್ವೆ ಶ್ರೀಬ್ರಹ್ಮ ಬೈದರ್ಕಳ ಗರೋಡಿ ಗದ್ದೆಯಲ್ಲಿ ಹತ್ತನೇ ವರ್ಷದ ಅಂಗವಾಗಿ ಕೆಸರ್ಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗರೋಡಿಯ ಮುಖ್ಯ ಅರ್ಚಕರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವವಾಹಿನಿ ಅಡ್ವೆ ಘಟಕದ ಅಧ್ಯಕ್ಷ ಸಚಿನ್ ಎಸ್. ಕರ್ಕೇರ ಇವರ ನೇತ್ರತ್ವದಲ್ಲಿ
ಮಂಗಳೂರು: ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ಧರ್ಮನಗರದಲ್ಲಿ ಮನೆಯೊಂದರ ಗಾಡ್ರೆಜ್ನೊಳಗಿದ್ದ 15 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಬಾಲಕರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ನಿವಾಸಿಗಳಾದ ಶ್ರೇಯಸ್, ತೌಸೀಫ್ ಹಾಗೂ ಉರ್ವ ನಿವಾಸಿ ಪೃಥ್ವಿರಾಜ್ ಬಂಧಿತ ಮೂವರು ಆರೋಪಿಗಳು. ಧರ್ಮನಗರ ನಿವಾಸಿ
ಮೂಡುಬಿದಿರೆ : ಧರ್ಮಸ್ಥಳ ಮೇಳದ ನಿವೃತ್ತ ಕಲಾವಿದ ನಿಡ್ಲೆ ಗೋವಿಂದ ಭಟ್ ಅವರಿಗೆ ಹಾಗೂ ಸುರತ್ಕಲ್ ಮೇಳದ ನಿವೃತ್ತ ಕಲಾವಿದ ಪುತ್ತಿಗೆ ಕುಮಾರ ಗೌಡರವರಿಗೆ ಯಕ್ಷದೇಗುಲ ಪ್ರಶಸ್ತಿಯನ್ನು ನೀಡಲು ಶ್ರೀ ಯಕ್ಷದೇಗುಲ ಕಾಂತಾವರ ಆಯ್ಕೆ ಸಮಿತಿಯು ತೀರ್ಮಾನಿಸಿದೆ. ಯಕ್ಷದೇಗುಲ ಕಾಂತಾವರದ ವಾರ್ಷಿಕ ಆಟ ಕೂಟ ಬಯಲಾಟ ಸಹಿತ 22 ನೇ ಯಕ್ಷೋಲ್ಲಾಸ ಕಾರ್ಯಕ್ರಮವು ಜುಲೈ ೨೧ರಂದು




























