ಸುರತ್ಕಲ್: ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ. ಪ್ರಜ್ವಲ್ ಸುಮಾರು ೮ ಮಂದಿ ಸ್ನೇಹಿತರ ಜೊತೆ ಇಂದು ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ.
Month: October 2024
ಆಶೀರ್ವಾದ್ ಎಂಟರ್ಪ್ರಸೈಸ್ ಸ್ಕೀಮ್ ಮೂಲಕ ಗ್ರಾಹಕರಿಗೆ ವಿಶೇಷ ಕೊಡುಗೆಳನ್ನು ನೀಡುತ್ತಿದೆ. ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಪಾವತಿಸಿ ಅದೃಷ್ಟಶಾಲಿಗಳಾಗಲು ಅವಕಾಶವನ್ನು ಮಾಡಿಕೊಡುತ್ತಿದ್ದಾರೆ. ಕೇವಲ ಒಂದು ಸಾವಿರ ರೂಪಾಯಿಗೆ 2 ಮನೆ ಸಿಗುವ ಅವಕಾಶವಿದೆ. ಇಷ್ಟು ಮಾತ್ರವಲ್ಲದೆ ಪ್ರತೀ ತಿಂಗಳು 10 ಸದಸ್ಯರಿಗೆ ಚಿನ್ನದ ಉಂಗುರು ಹಾಗೂ 30 ಸರ್ಪ್ರೈಸ್ ಗಿಫ್ಟ್
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ ‘ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ’ ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಓದುವ ಅಭಿಯಾನಕ್ಕೆ ಚಾಲನೆ ನೀಡುವ ಹಾಗೂ ಪ್ರಥಮ ಕಾರ್ಯಕ್ರಮದ ಉದ್ಘಾಟನೆಯು ಅ.25ರಂದು ಬೆಳಿಗ್ಗೆ 10.00 ಗಂಟೆಗೆ
ಮೂಲ್ಕಿಯ ಲಯನ್ಸ್ ಸೌಧದಲ್ಲಿ ಕಾರ್ಯಾಚರಿಸುತ್ತಿರುವ ಕ್ಯಾನ್ಕೋಸ್ ಡ್ರೈಫ್ರೂಟ್ಸ್ ಸ್ಟೋರ್ನಲ್ಲಿ ದೀಪಾವಳಿ ಮತ್ತು ಹೊಸ ವರ್ಷದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡುತ್ತಿದ್ದಾರೆ. ಕ್ಯಾನ್ಕೋಸ್ ಡ್ರೈಫ್ರೂಟ್ಸ್ ಸ್ಟೋರ್ನಲ್ಲಿ 2000 ರೂಗಳ ಖರೀದಿಗೆ ಗ್ರಾಹಕರಿಗೆ 100ಗ್ರಾಂ ಬಾದಾಮಿ ಉಚಿತ, ಹಾಗೂ ಮೊದಲ 100 ಗ್ರಾಹಕರಿಗೆ 50ಗ್ರಾಂನ ಡ್ರೈಫ್ರೂಟ್ಸ್ ಮಿಕ್ಸ್
ಪಣಜಿ: ಗೋವಾದ ತುಳುವರನ್ನು ಸಂಘಟಿಸಿ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿದೆ. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ತುಳುಕೂಟ ಗೋವಾದ ಅಧ್ಯಕ್ಷ ಗಣೇಶ್ ಕೆ. ಶೆಟ್ಟಿ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಬಂದಡ್ಕ ಗ್ರಾಮ ಗೌಡ ಸಮಿತಿ ಕೇರಳ ಇವರ ಸಹಕಾರದಲ್ಲಿ ಅರೆಭಾಷೆ ಗಡಿನಾಡ ಉತ್ಸವ -2024 ಅ.27ರಂದು ಬಂದಡ್ಕದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಯೂರ ಮಂಟಪ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಮೊದಲು ಮೆರವಣಿಗೆ ನಡೆಯಲಿದ್ದು, ಕಾರ್ಯಕ್ರಮವನ್ನು ಬಂದಡ್ಕದ ಹಿರಿಯ ವರ್ತಕರಾದ ಕೃಷ್ಣಪ್ಪ
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರಕಾಲೇಜು ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ವಿಭಾಗದಲ್ಲಿ ಸತತ 16ನೇ ಬಾರಿ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ತಂಡವು ‘ಶ್ರೀ ಕೆಮ್ಮಾರು ಬಾಲಕೃಷ್ಣ ಗೌಡ ಸ್ಮರಣಾರ್ಥ ಟ್ರೋಫಿ’ಯನ್ನು ಎತ್ತಿ ಹಿಡಿದಿದೆ. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ತೃತೀಯ ಸ್ಥಾನ ಪಡೆದಿದೆ.ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ
ಮೂಡಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಳಗಾವಿ ಜಿಲ್ಲೆ ಮತ್ತು ಶಾಂತಿನಿಕೇತನ ಪದವಿಪೂರ್ವ ಕಾಲೇಜು ಕುಪ್ಪಟಗೇರಿ ಇವರ ಆಶ್ರಯದಲ್ಲಿ ಜರುಗಿದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಹುಡುಗರ ಮತ್ತು ಹುಡುಗಿಯರ ವಿಭಾಗದಲ್ಲಿ 1 ಚಿನ್ನ, 2 ಬೆಳ್ಳಿ ಹಾಗೂ 2 ಕಂಚು ಒಟ್ಟು 5 ಪದಕ
ಮನುಷ್ಯ ತನ್ನ ಜೀವನದಲ್ಲಿ ಸಮಾಜಕ್ಕೆ ಕಿಂಚಿತ್ ಸೇವೆಯನ್ನು ಮಾಡುವ ಮೂಲಕ ಸಾರ್ಥಕ ಜೀವನವನ್ನು ಕಟ್ಟಿಕೊಳ್ಳಬೇಕು. ರೆಡ್ ಕ್ರಾಸ್ ಸಂಸ್ಥೆ ಬಹಳಷ್ಟು ಸಮಾಜಮುಖಿ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದು ಅದರ ದ್ಯೇಯೋದ್ದೇಶವನ್ನು ಅರಿತು, ಸೇವಾ ಮನೋಭಾವದೊಂದಿಗೆ ಪ್ರಾಮಾಣಿಕವಾಗಿ ತಮ್ಮನ್ನು ತೊಡಗಿಸಿಕೊಳ್ಳಿ. ಆ ಮೂಲಕ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಎಂದು
ಪುತ್ತೂರು: ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಬಾಲಕಿಯರ ಕಬಡ್ಡಿ ತಂಡ ಸತತ 2ನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ,ಉಪನಿರ್ದೇಶಕರ ಕಛೇರಿ(ಆಡಳಿತ)ಚಿಕ್ಕಮಗಳೂರು ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಡೂರು , ಹಾಗೂ ಕ್ಯಾಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಪುರ,ಕಡೂರು ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಸತತ 2ನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಮುಖ್ಯ