ಎಂಸಿಸಿ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಬ್ಯಾಂಕಿನ ಮಹಿಳಾ ಸಿಬಂದಿಯ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ವೈಟ್ ಡೌವ್ಸ್ ಸಂಸ್ಥೆಯ ಸಂಸ್ಥಾಪಕಿ ಶ್ರೀಮತಿ ಕೋರಿನ್ ರಸ್ಕಿನ್ಹಾ ಹಾಜರಿದ್ದರು. ಬ್ಯಾಂಕಿನ ನಿರ್ದೇಶಕಿಯರಾದ ಶ್ರೀಮತಿ ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಪ್ಲಾವಿಯ ಡಿಸೋಜ, ಶ್ರೀಮತಿ
Year: 2024
ಮಂಗಳೂರು ಪ್ರೆಸ್ಕ್ಲಬ್ ದಿನಾಚರಣೆಯ ಸಂಭ್ರಮದ ಕಾರ್ಯಕ್ರಮವು ಮರವೂರು ದಿ ಗ್ರ್ಯಾಂಡ್ ಬೇ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿ4 ನ್ಯೂಸ್ನ ವರದಿಗಾರ ಶರತ್ ಸಾಲ್ಯಾನ್ ಸೇರಿದಂತೆ 9 ಮಂದಿ ಹಿರಿಯ ಪತ್ರಕರ್ತರಿಗೆ ಪ್ರೆಸ್ಕ್ಲಬ್ ಗೌರವ ಸನ್ಮಾನ ಪುರಸ್ಕಾರ ನೀಡಲಾಯಿತು. ಕಾರ್ಯಕ್ರಮವನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿ ಅವರು ಸೋಮವಾರ ಬಿಡುಗಡೆಗೊಳಿಸಿದರು. ದೇವರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ವಿಧಿ ವಿಧಾನಗಳು ಎಪ್ರಿಲ್ 26 ರಿಂದ ಮೊದಲ್ಗೊಂಡು ಮೇ 4 ರವರೆಗೆ
ನಗರದ ಬಳ್ಳಾಲ್ಬಾಗ್ನಲ್ಲಿರುವ ಲಾಲ್ಬಾಗ್ ಟವರ್ಸ್ನಲ್ಲಿ ನೂತನ ಕ್ಲೌಡ್ ಯೂನಿಸೆಕ್ಸ್ ಶುಭಾರಂಭಗೊಂಡಿತು.ನೂತನ ಸೆಲೂನನ್ನು ಸುಜಾತ ಕಾಮತ್ ಅವರು ಉದ್ಘಾಟಿಸಿದರು.ಇಲ್ಲಿ ಎಲ್ಲಾ ರೀತಿಯ ಹೇರ್ ಟ್ರೀಟ್ಮೆಂಟ್, ಸ್ಮೂಥ್ನಿಂಗ್, ಸ್ಟ್ರೈಟನಿಂಗ್, ಫೇಶೀಯಲ್, ಪೆಡಿಕ್ಯೂರ್, ವಾಕ್ಸಿಂಗ್, ಬ್ರೈಡಲ್ ಸೇವೆಗಳು ಲಭ್ಯವಿದ್ದು, ಶುಭಾರಂಭದ ಅಂಗವಾಗಿ ಎಲ್ಲಾ ಸರ್ವಿಸ್ಗಳ
ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಟಿಎಂಸಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕನಿಷ್ಠ ಎಂಟು ಹಾಲಿ ಸಂಸದರನ್ನು ಕೈಬಿಟ್ಟಿದೆ ಮತ್ತು ಮಾಜಿ ಕ್ರಿಕೆಟಿಗರಾದ ಯೂಸುಫ್ ಪಠಾಣ್ ಮತ್ತು ಕೀರ್ತಿ ಆಜಾದ್ ಅವರಂತಹ ಹಲವು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ಈ ಬಾರಿಯ ಲೋಕಸಭೆ ಚುನಾವಣೆಗೆ ಪಕ್ಷವು 16 ಹಾಲಿ ಸಂಸದರನ್ನು ಮತ್ತು 12 ಮಹಿಳೆಯರನ್ನು
ಮೂಡುಬಿದಿರೆ: ವಿದೇಶಿ ಅಡಿಕೆ ಆಮದನ್ನು ನಿಷೇಧಿಸಬೇಕು, ತೆಂಗು ಖರೀದಿ ಕೇಂದ್ರವನ್ನು ಪ್ರಾರಂಭಿಸಬೆಕು ಮತ್ತು ಹೊಸ ಅಡಿಕೆಗೆ ಪ್ರತೀ ಕೆ.ಜಿಗೆ 400/- ರೂಪಾಯಿ ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಮಾ.೧೨ರಂದು ಹಕ್ಕೋತ್ತಾಯ ಪ್ರತಿಭಟನಾ ಜಾಥಾವು ನಡೆಯಲಿದೆ ಎಂದು ಭಾರತೀಯ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವದ ಅಂಗವಾಗಿ ಕರ್ನಾಟಕ ಪೊಲೀಸ್ ರನ್ – 2024 ಕಾರ್ಯಕ್ರಮಕ್ಕೆ ಪುತ್ತೂರಿನಲ್ಲಿ ದರ್ಬೆ ಬೈಪಾಸ್ ವೃತ್ತದಿಂದ ನಗರ ಪೊಲೀಸ್ ಠಾಣೆಯ ತನಕದ ಪೊಲೀಸ್ ರನ್ ಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ
ಬಂಟ್ಸ್ ಕತಾರ್ ನೂತನ ಆಡಳಿತ ಸಮಿತಿಯ ಅಡಿಯಲ್ಲಿ ಆಯೋಜಿಸಲಾದ ಮೆಗಾ ಕಲ್ಚರಲ್ ಶೋ-2024 ಕಾರ್ಯಕ್ರಮವು ಡಿಪಿಎಸ್ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಪ್ರಸಿದ್ಧಗಾಯಕರಾದ ಇಂಡಿಯನ್ ಐಡಲ್ ಖ್ಯಾತಿಯ ನಿಹಾಲ್ ತೌರೊ ಮತ್ತು ಸರಿಗಮಪ ಖ್ಯಾತಿಯ ಸಾನ್ವಿ ಶೆಟ್ಟಿ ಅವರ ಲೈವ್ ಸಂಗೀತ ಕಾರ್ಯಕ್ರಮವು ಸುಂದರ ಸಂಜೆಯಲ್ಲಿ ಸಂಗೀತ ಲೋಕವನ್ನುಸೃಷ್ಟಿಸಿತು. ಬಂಟ್ಸ್ ಕತಾರ್
ಅಪ್ಸರಾ ಐಸ್ಕ್ರೀಂ ವಿವಿಧ ಫ್ಲೇವರ್ಗಳ ಮೂಲಕ ಗ್ರಾಹಕರ ಮನಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಇದೀಗ ಮಂಗಳೂರಿನಲ್ಲಿ ಶಾಖೆಗಳನ್ನು ತೆರೆಯುವ ಮೂಲಕ ಜನಪ್ರಸಿದ್ಧಿಯನ್ನು ಪಡೆಯುತ್ತಿದೆ. ಅಪ್ಸಾರಾ ಐಸ್ಕ್ರೀಂ 1971 ರಲ್ಲಿ ದಕ್ಷಿಣ ಮುಂಬೈನ ವಾಲ್ಕೇಶ್ವರದಲ್ಲಿ ತನ್ನ ಮೊದಲ ಪಯಾಣವನ್ನು ಆರಂಭಿಸಿದ್ದು, ನಂತರ ದಿನಗಳಲ್ಲಿ ಅಂಗಡಿ, ಮದುವೆ ಕಾರ್ಯಕ್ರಮಗಳು ಮತ್ತು ಇತರ
ಬಜಪೆ : ನಂದಿನಿ ನದಿಯಲ್ಲಿ ತೆಂಗಿನಕಾಯಿ ಸಂಗ್ರಹಿಸಲು ಹೋಗಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಕಟೀಲು ಸಮೀಪದ ಕಲ್ಲಕುಮೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ನಂದಾವರ ಕೊಪ್ಪಳ ನಿವಾಸಿ ಅಶೋಕ (54) ಎಂಬವರು ಕೆಲಸದ ನಿಮಿತ್ತ ಕಟೀಲು ಬಳಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದವರು




























