ಕಲ್ಕತ್ತಾ ಹೈಕೋರ್ಟಿನ ನ್ಯಾಯಮೂರ್ತಿ ಗಂಗೋಪಾಧ್ಯಾಯರು ನ್ಯಾಯಾಲಯ ಬಿಟ್ಟು, ಬಿಜೆಪಿಯ ರಾಜಕೀಯ ಮಾಡಲು ಹೊರಟಿದ್ದಾರೆ. ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿ ಇದೆ ಎಂದರೆ ಅದು ಪೂರ್ಣ ಸುಳ್ಳಲ್ಲ.ಭಾರತದ ಪ್ರಜಾಪ್ರಭುತ್ವ ಹಲವು ಅಪಾಯಗಳಿಂದ ಪಾರಾಗಿ ಬಂದಿದೆ. ಆದರೆ ಪ್ರಜಾಪ್ರಭುತ್ವದ ಹೆಸರಲ್ಲೇ ನಿರಂಕುಶ ಅಧಿಕಾರದ ಅಮಲು ಈಗ ಸ್ಪಷ್ಟವಾಗಿದೆ. ಅದಾನಿ, ಅಂಬಾನಿ ಮಂದಿ
Year: 2024
ಕರ್ನಾಟಕದ ವಶ ಇರುವ ದಿವಂಗತ ಜಯಲಲಿತಾರಿಗೆ ಸೇರಿದ ಚಿನ್ನಾಭರಣಗಳನ್ನು ತಮಿಳುನಾಡು ಸರಕಾರಕ್ಕೆ ಒಪ್ಪಿಸುವುದಕ್ಕೆ ಹೈಕೋರ್ಟ್ ಮಧ್ಯಾವಧಿ ತಡೆ ನೀಡಿತು. ಇವುಗಳಲ್ಲಿ ಹೆಚ್ಚಿನ ಆಭರಣಗಳು ನನ್ನ ಅಜ್ಜಿ ನಟಿ ಸಂಧ್ಯಾರಿಗೆ ಸೇರಿದ್ದು ಎಂದು ಜಯಲಲಿತಾರ ಸಹೋದರನ ಮಗಳು ಜೆ. ದೀಪಾ ತಕರಾರು ಅರ್ಜಿ ಸಲ್ಲಿಸಿದ್ದರು. ಅದನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಪಿ. ಎಂ. ನವಾಜ್ ಅವರು
ಏಷ್ಯಾದ ನಂಬರ್ ವನ್ ಫೈಂಟ್ ಆಗಿರುವ ನಿಪ್ಪಾನ್ ಫೈಂಟ್ಸ್ನ ಫೈಂಟರ್ಸ್ ಮೀಟ್ ಮಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆಯಿತು. ನಿಪ್ಪಾನ್ ಪೇಂಟ್.. ಪೇಂಟ್ ಉದ್ಯಮದಲ್ಲಿ143 ವರ್ಷಗಳ ಅನುಭವವನ್ನು ಹೊಂದಿದೆ. ಏಷ್ಯಾದಲ್ಲಿಯೇ ನಂಬರ್ ವನ್ ಪೇಂಟ್ ತಯಾರಕ ಮತ್ತು ವಿಶ್ವದ ಪ್ರಮುಖ ಪೇಂಟ್ ತಯಾರಕರಲ್ಲಿ ಮುಂಚೂಣಿಯಲ್ಲಿದೆ. ಇದೀಗ ಮಂಗಳೂರಿನಲ್ಲಿ ಫೈಂಟರ್ಸ್ ಮೀಟ್ ನಡೆಯಿತು.
ಕಾಸರಗೋಡು : ಕಾಸರಗೋಡು ಲೋಕ ಸಭಾ ಕ್ಷೇತ್ರದಲ್ಲಿ ಒಂದು ತಿಂಗಳ ಹಿಂದೆಯೇ ಪ್ರಚರಣಾ ರಂಗಕ್ಕಿಳಿದ ಸಿಪಿಎಂ ಅಭ್ಯರ್ಥಿ ಯ ಬೆನ್ನಲ್ಲೇ ಇದೀಗ ಬಿಜೆಪಿ ಯ ಮಹಿಳಾ ಅಭ್ಯರ್ಥಿ ಎಂ ಎಲ್ ಅಶ್ವಿನಿಯ ಅನಿರೀಕ್ಷಿತ ಎಂಟ್ರಿ.ಅಭ್ಯರ್ಥಿ ಯಾರೆಂದು ಈ ತನಕ ಘೋಷಣೆ ಆಗದಿದ್ದರೂ ಯು ಡಿ ಎಫ್ ಅಭ್ಯರ್ಥಿ ನಾನೇ ಎಂಬ ಸ್ವಯಂ ಘೋಷಣೆಯೊಂದಿಗೆ ಸದ್ರಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಕೂಡಾ
ಮಂಜೇಶ್ವರದ ರಾಗಂ ಜಂಕ್ಷನಿನಲ್ಲಿ ರಾ.ಹೆದ್ದಾರಿ ದಾಟಲು ಸುರಕ್ಷಿತ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ ಏಳನೇ ದಿನಕ್ಕೆ ಕಾಲಿಟ್ಟಿದೆ. ಮಾಡು ಇಲ್ಲವೇ ಮಡಿ ಎಂಬ ಧ್ಯೇಯದಲ್ಲಿ ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವ ಭಿತ್ತಿ ಪತ್ರ ಎಲ್ಲೆಡೆ ರಾರಾಜಿಸುತ್ತಿರುವುದು
ಇತ್ತೀಚೆಗೆ ಮಲ್ಪೆ ಮೀನುಗಾರಿಕಾ ಬಂದರಿನಿಂದ ಹೋದ ಬೋಟನ್ನು ಮೀನು ಸಹಿತ ಭಟ್ಕಳದ ಮೀನುಗಾರರು ವಶಪಡಿಸಿಕೊಂಡ ಪ್ರಕರಣ ನಡೆದಿದೆ. ಅದು ಪೆÇೀಲೀಸು ಠಾಣೆ ಹತ್ತಿದೆ. ಕಳೆದ ತಿಂಗಳು ಗೋವಾ ಕರಾವಳಿಯಲ್ಲಿ ಎರಡು ಬಾರಿ ಕನ್ನಡ ಕಡಲ ಮೀನು ಬೋಟುಗಳನ್ನು ಅಲ್ಲಿನವರು ದರೋಡೆ ಮಾಡಿದರು ಎಂಬ ದೂರು ದಾಖಲಾಗಿತ್ತು. ಕಡಲ್ಗಳ್ಳರು ಎನ್ನುವುದು ಸಮುದ್ರ ಇತಿಹಾಸದ ಒಂದು ಭಾಗ.
ಕಡಬದ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ನಗರದ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿದ್ಯಾರ್ಥಿನಿಯರನ್ನು
ಉಳ್ಳಾಲ: ಒಂದೇ ಧಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಮುಂಬದಿ ಚಲಿಸುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು, ಸವಾರ ಡಿವೈಡರ್ ಗೆ ಬಡಿದು ಸಾವನ್ನಪ್ಪಿದ ಘಟನೆ ರಾ.ಹೆ66 ರ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ ಇಂದು ಮಧ್ಯಾಹ್ನ ಸಂಭವಿಸಿದೆ.
ಪುತ್ತೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಭಾರಿ ದೊಡ್ಡ ಪ್ರಮಾಣದಲ್ಲಿ ಮುನ್ನಡೆ ಒದಗಿಸಿಕೊಡುವ ಭರವಸೆಯನ್ನು ಪುತ್ತೂರು ಕ್ಷೇತ್ರದ ಎಲ್ಲಾ ಕಾರ್ಯಕರ್ತರು ನೀಡಿದ್ದಾರೆ. ಈ ಕಾರಣದಿಂದ ಜಿಲ್ಲೆಯಲ್ಲಿ 3 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದೆ ಗೆಲ್ಲುತ್ತೇವೆ. ಮರಳಿ ಪ್ರಧಾನಿ ನರೇಂದ್ರ ಮೋದಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಬಿಜೆಪಿ
ರಾಮಕುಂಜ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ. ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ



























