ಮೂಡು ಬಿದಿರೆ : ಮಧುಮೇಹ ಚಿಕಿತ್ಸಾ ತಜ್ಞ, ವೈದ್ಯರಾಗಿ ಐದು ದಶಕಗಳ ಸೇವೆ ಸಲ್ಲಿಸಿದ್ದ ಮೂಡುಬಿದಿರೆ ಮೂಲದ ಡಾ. ಎಂ. ವಿದ್ಯಾಧರ ಶೆಟ್ಟಿ (76 ವ) ಶನಿವಾರ ಮುಂಜಾವ ಮಂಗಳೂರಿನ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ಧಾರೆ. ಮಂಗಳೂರಿನ ವಿಜಯಾ ಕ್ಲೀನಿಕ್ ಬಳಿಕ ಮೂಡುಬಿದಿರೆಯ ಜಿ.ವಿ.ಪೈ ಆಸ್ಪತ್ರೆಯಲ್ಲಿ ಮುಖ್ಯ ಅಧೀಕ್ಷಕ
Year: 2024
ಮೂಡುಬಿದಿರೆ: ಹಿರಿಯ ದಂತವೈದ್ಯ ಡಾ.ಪೆರುವಾಯಿ ಗುತ್ತು ಬಾಲಕೃಷ್ಣ ಆಳ್ವ( 72) ಅಲ್ಪಕಾಲದ ಅಸ್ವಾಸ್ಥ್ಯದಿಂದ ಬೆಂಗಳೂರಿನ ತನ್ನ ಬೆಂಗಳೂರಿನಲ್ಲಿರುವ ತನ್ನ ಪುತ್ರನ ಮನೆಯಲ್ಲಿ ಮಾ 3ರಂದು ನಿಧನ ಹೊಂದಿದರು.ಅವರು ಪತ್ನಿ ,ಪುತ್ರ ಬೆಂಗಳೂರಿನ ನಾರಾಯಣ ಹೃದಯಾಲಯದ ಮುಖ್ಯ ಅರಿವಳಿಕೆ , ತೀವ್ರನಿಗಾ ತಜ್ಞ , ಮುಖ್ಯಸ್ಥ ಡಾ.ಅರ್ಜುನ್ ಆಳ್ವ ಸಹಿತ ಬಂಧು ವರ್ಗವನ್ನು
ಬೆಳ್ಳಾರೆ: ಎನ್ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.ಎನ್ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದೆ.
ದಿಲ್ಲಿ : ಮಾರ್ಚ್ 10ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೇಶದ ಎಲ್ಲೆಡೆ ರೈಲು ತಡೆ ನಡೆಸಲಾಗುತ್ತದೆ ಎಂದು ದಿಲ್ಲಿ ಚಲೋ ಪ್ರತಿಭಟನೆಯ ರೈತರು ತಿಳಿಸಿದ್ದಾರೆ. ಸಂಯುಕ್ತ ಕಿಸಾನ್ ಸಂಘಟನೆ ಕೂಟವು ಈ ಬಗೆಗೆ ಹೇಳಿಕೆ ನೀಡಿದ್ದು, ಎಲ್ಲರೂ ಸಹಕರಿಸಬೇಕು ಎಂದು ಕೇಳಿಕೊಂಡಿದ್ದಾರೆ. ರೈತ ಸಂಘಟನೆಯವರು ಮಾರ್ಚ್ 6ರಂದು ದಿಲ್ಲಿ ಮುತ್ತಿಗೆ ಹಾಕುವುದಾಗಿಯೂ
ಬಿಜೆಪಿಯವರ ನಂಬಿಕೆಗೆ ಅಭಾರಿ. ಆದರೆ ಅವರು ಟಿಕೆಟ್ ನೀಡಿದ್ದರೂ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಖ್ಯಾತ ಭೋಜಪುರಿ ನಟ, ಗಾಯಕ ಪವನ್ ಸಿಂಗ್ ಹೇಳಿದ್ದಾರೆ. ಬಿಜೆಪಿಯ ಲೋಕಸಭಾ ಸ್ಪರ್ಧಿಗಳ ಮೊದಲ ಪಟ್ಟಿಯಲ್ಲಿ ಪವನ್ ಸಿಂಗ್ರಿಗೆ ಅಸನ್ಸೋಲ್ ಟಿಕೆಟ್ ನೀಡಲಾಗಿದೆ. ಆದರೆ ಅವರು ನೇರ ರಾಜಕೀಯ ಪ್ರವೇಶ ಇಲ್ಲ ಎಂದಿದ್ದಾರೆ. ಬಿಜೆಪಿಯ ಮೊದಲ ಪಟ್ಟಿಯಲ್ಲಿ
ದಿಲ್ಲಿ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶಗಳಲ್ಲಿ ಭಾರೀ ಮಳೆ ಬಂದಿದೆ. ಸುತ್ತಣ 12 ರಾಜ್ಯಗಳಲ್ಲಿ ತುಂತುರು ಮಳೆ ಬಂದಿದ್ದು ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಗಾಳಿ ಮಳೆ ಸುರಿಯುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಭಾರತದ ಕೆಲವೆಡೆ ಹವಾಮಾನ ಬದಲಾವಣೆ ಕಂಡಿದೆ. ಮಳೆಯೊಂದಿಗೆ 50 ಕಿಮೀ ವೇಗದಲ್ಲಿ ಗಾಳಿಯೂ ಬೀಸಲಿದೆ; ಬೀಳುತ್ತಿದೆ. ದಿಲ್ಲಿ, ಉತ್ತರ
ಬ್ರಹ್ಮಾವರದ ನದಿ ತೀರದ ಸರಕಾರಿ ಜಾಗದಲ್ಲಿ ನಡೆಯುತ್ತಿರುವ ಮರಳುಗಾರಿಕೆ ವಿರುದ್ಧ ಮೂಡುಹೋಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಬ್ರಹ್ಮಾವರ ತಾಲೂಕು ಸೌಧದ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಅದೇ ಜಾಗದ ಬಳಿ ನೂರಾರು ಎಕ್ರೆ ಕೃಷಿ ಭೂಮಿ ಜಲಾವೃತವಾಗುವ ಭೀತಿ ಎದುರಾಗಿದ್ದು, ಮತ್ತು ಅಲ್ಲಿನ ಪರಿಸರದ ಜನರು ಗೋಮಾಳದಲ್ಲಿ ಹಸುಗಳನ್ನು ಮೇಯಲು
ಹಳೆಯಂಗಡಿ ಬಳಿ ನದಿಯಲ್ಲಿ ವಿದ್ಯಾರ್ಥಿಗಳ ಶವ. ಪಣಂಬೂರು ಬೀಚ್ನಲ್ಲಿ ಕಡಲಿಗೆ ಕಂತಿನಲ್ಲಿ ಆಹಾರವಾದವರ ಸುದ್ದಿ. ಇವೆಲ್ಲ ಉಪ್ಪು ನೀರಿಗೆ ಬಲಿಯಾದವರ ಸುದ್ದಿ. ಜಗತ್ತಿನ 71 ಶೇಕಡಾ ಪ್ರದೇಶವನ್ನು ಕಡಲು, ಮಹಾಕಡಲುಗಳು ಆವರಿಸಿಕೊಂಡಿವೆ. ಇದರಲ್ಲಿ ಜಗತ್ತಿನ 97.2 ಶೇಕಡಾ ನೀರು ಇದೆ. ಇದೆಲ್ಲ ಉಪ್ಪು ನೀರು. ಅಷ್ಟೇ ಅಲ್ಲ ಮಳೆಗಾಲ ಮುಗಿದ ಬಳಿಕ ಬೇಗನೆ ಉಬ್ಬರದ
ದೇರಳಕಟ್ಟೆ : ಹುಟ್ಟೂರ ಅಭಿನಂದನಾ ಸಮಿತಿ ಉಳ್ಳಾಲ ತಾಲೂಕು ಇದರ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜ್ ಸಭಾಂಗಣದಲ್ಲಿ ನಡೆಯಿತು. ನಿವೃತ್ತ ನ್ಯಾಯಾಧೀಶರಾದ ಜಸ್ಟೀಸ್ ಎನ್. ಸಂತೋಷ್ ಹೆಗ್ಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ
ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷ ಮಾರ್ಚ್ 3 ರಂದು ಕಿವಿಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶ್ರವಣ ದೋಷಗಳ ಬಗ್ಗೆ ಅರಿವು ಮೂಡಿಸಲು ವಿಶ್ವ ಶ್ರವಣ ದಿನ ಎಂದು ವಿಶ್ವದಾದ್ಯಂತ ಆಚರಿಸುತ್ತಾರೆ. 2023ನೇ ಇಸವಿಯ ಘೋಷ ವಾಕ್ಯ “ಕಿವಿ ಮತ್ತು ಶ್ರವಣದ ಬಗ್ಗೆ ಕಾಳಜಿ ಹಾಗೂ ಆರೈಕೆ ನಿಜವಾಗಿಸೋಣ” ಎಂಬುದಾಗಿದೆ. ಪಂಚೇಂದ್ರಿಯಗಳಾದ ಕಣ್ಣು, ಮೂಗು, ಕಿವಿ, ನಾಲಗೆ




























